“ಲವ್‌ ಮಾಕ್ಟೇಲ್‌-2’ಗೆ ಕೃಷ್ಣ ಸಿದ್ಧತೆ

ಯಶಸ್ಸಿನ ಬೆನ್ನೇರಿ...

Team Udayavani, Mar 19, 2020, 7:01 AM IST

krishna

“ಮದರಂಗಿ’ ಕೃಷ್ಣ ಮೊದಲ ಸಲ ನಿರ್ದೇಶಿಸಿ, ಅಭಿನಯಿಸಿದ “ಲವ್‌ ಮಾಕ್ಟೇಲ್‌’ ಸಿನಿಮಾ ಸಕ್ಸಸ್‌ ಆಗಿದ್ದು ಗೊತ್ತೇ ಇದೆ. ಎಲ್ಲೆಡೆ ಭರ್ಜರಿ ಪ್ರತಿಕ್ರಿಯೆ ಪಡೆದ ಚಿತ್ರದಿಂದ ಕೃಷ್ಣ ಸಖತ್‌ ಖುಷಿಯಲ್ಲಿದ್ದಾರೆ. ಅವರಿಗೆ ಇದೀಗ ಒಂದಷ್ಟು ಚಿತ್ರಗಳು ಹುಡುಕಿ ಬರುತ್ತಿವೆ. ಆದರೆ, ಕೃಷ್ಣ ಯಾವುದನ್ನು ಒಪ್ಪಬೇಕು, ಬಿಡಬೇಕು ಎಂಬ ಗೊಂದಲದಲ್ಲೂ ಇದ್ದಾರೆ. ಇವೆಲ್ಲದರ ನಡುವೆಯೂ ಅವರು ಮತ್ತೂಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ.

ಹೌದು, ಕೃಷ್ಣ “ಲವ್‌ ಮಾಕ್ಟೇಲ್‌’ ಯಶಸ್ಸು ಪಡೆಯುತ್ತಿದ್ದಂತೆಯೇ, ಮತ್ತೂಂದು ಚಿತ್ರಕ್ಕೆ ಕೈ ಹಾಕಿದ್ದು, ಈಗಾಗಲೇ ತಮ್ಮ ಎರಡನೇ ನಿರ್ದೇಶನದ ಚಿತ್ರಕ್ಕೆ ಶೀರ್ಷಿಕೆ ನೋಂದಣಿ ಮಾಡಿಸಿದ್ದಾರೆ. ಆ ಚಿತ್ರಕ್ಕೆ “ಲವ್‌ ಮಾಕ್ಟೇಲ್‌ 2′ ಎಂದು ನಾಮಕರಣ ಮಾಡಿದ್ದಾರೆ. ಈಗಾಗಲೇ ಅವರು ಒಂದೊಳ್ಳೆಯ ಯೋಚನೆ ಬಂದಿದ್ದೇ ತಡ, “ಲವ್‌ಮಾಕ್ಟೇಲ್‌ 2′ ಶೀರ್ಷಿಕೆ ನೋಂದಾಯಿಸಿದ್ದಾರೆ. ಸದ್ಯಕ್ಕೀಗ ಅದರದೇ ಕಥೆ ಬರೆಯುಲು ಕುಳಿತಿದ್ದಾರಂತೆ.

ಆ ಬಗ್ಗೆ ಹೇಳುವ ಕೃಷ್ಣ, “ಲವ್‌ ಮಾಕ್ಟೇಲ್‌’ ಚಿತ್ರದಲ್ಲಿ ಆದಿಯ ಹುಡುಗಿ ನಿಧಿಮಾ ನಿಧನದ ನಂತರ ಶುರುವಾಗುವ ಜರ್ನಿಯ ಕಥೆ ಅದಾಗಿದ್ದು, ಆದಿಯ ದಾರಿಯಲ್ಲಿ ಯಾರು ಸಿಗುತ್ತಾರೆ ಅನ್ನೋದೇ ಸಸ್ಪೆನ್ಸ್‌ ಅಂತೆ. ಆದರೆ, ಅವರು ನಿರ್ದೇಶನ, ನಟನೆ ಮಾಡುತ್ತಿದ್ದು, ಚಿತ್ರ ಯಾರ ಬ್ಯಾನರ್‌ನಲ್ಲಿ ಆಗಲಿದೆ ಅನ್ನೋದು ಗೊತ್ತಿಲ್ಲ. ಯಾಕೆಂದರೆ, ಈಗಾಗಲೇ ಸಾಕಷ್ಟು ಜನ ನನಗೊಂದು ಚಿತ್ರ ನಿರ್ದೇಶನ ಮಾಡಿಕೊಡಿ ಅಂತ ಬರುತ್ತಿದ್ದಾರಂತೆ.

ನಟನೆ ಜೊತೆ ನಿರ್ದೇಶನ ಮಾಡಿ, ನಾವು ನಿರ್ಮಾಣ ಮಾಡುತ್ತೇವೆ ಎಂಬ ಮಂದಿಯೇ ಹೆಚ್ಚಾಗುತ್ತಿದ್ದಾರೆ. ದಿನಕ್ಕೆ ಎರಡು, ಮೂರು ಕಥೆ ಕೇಳುತ್ತಿದ್ದೇನೆ. ಆದರೆ, ಯಾವುದನ್ನೂ ಅಂತಿಮ ಮಾಡಿಲ್ಲ. ಸದ್ಯಕ್ಕೆ “ಲವ್‌ ಮಾಕ್ಟೇಲ್‌ 2′ ಸಿನಿಮಾಗೆ ಕಥೆ ಶುರು ಮಾಡಿದ್ದೇನೆ. ಇದೇ ವರ್ಷ ಚಿತ್ರೀಕರಣಗೊಂಡು, ಬಿಡುಗಡೆಯಾದರೂ ಅಚ್ಚರಿ ಇಲ್ಲ. ಸದ್ಯಕ್ಕೆ ತುಂಬಾನೇ ಇಂಟ್ರೆಸ್ಟಿಂಗ್‌ ಲೈನ್‌ ಹೊಳೆದಿದ್ದು, ಅದರ ಮೇಲೆ ಸ್ಟೋರಿ ಮಾಡುತ್ತಿದ್ದೇನೆ’ ಎನ್ನುತ್ತಾರೆ ಕೃಷ್ಣ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.