KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ


Team Udayavani, Mar 18, 2024, 3:40 PM IST

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

ದೀಕ್ಷಿತ್‌ ಶೆಟ್ಟಿ ನಟನೆಯ “ಕೆಟಿಎಂ’ ಚಿತ್ರ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ 25 ದಿನ ಪೂರೈಸಿದ್ದು, ಈ ಸಂಭ್ರಮವನ್ನು ಇತ್ತೀಚೆಗೆ ಚಿತ್ರತಂಡ ಆಚರಿಸಿದೆ.

25 ದಿನದ ಟ್ರೋಫಿ ಸ್ವೀಕರಿಸಿ ಮಾತನಾಡಿದ ನಟ ದೀಕ್ಷಿತ್‌, “ಇದು ಕೈ ಸೇರೋದಿಕ್ಕೆ 10 ವರ್ಷ ಬೇಕಾಯ್ತು. 20214ರಲ್ಲಿ ಶುರುವಾದ ಪ್ರಯಾಣ. ಇದು ನೋಡ್ತಾ ಇದ್ದಾರೆ ನನಗೊಂದು ಹಾಡು ನೆನಪು ಆಗುತ್ತದೆ. ನನಗೆ ನಾನು ಹೇಳಿಕೊಳ್ಳುತ್ತಿದ್ದ ಹಾಡು. ಏನೇ ಮಾಡು ಎದುರುವೇನೇನೂ ಬಾಳುವೆನು ನೋಡು, ಬದುಕುವೆ ನೇನೂ ನೋಡು.. ನನ್ನ ಪ್ರಾರಂಭದ ದಿನದಲ್ಲಿ ಈ ಹಾಡನ್ನು ಯಾವಾಗಲೂ ಕೇಳ್ತಾ ಇದ್ದೆ. ನನ್ನನ್ನು ನಾನು ಗಟ್ಟಿ ಮಾಡಿಕೊಳ್ಳುತ್ತಿದ್ದೆ. ಎದೆಗೆ ಒತ್ತಿಕೊಂಡು ಮಾಡಿದ ಸಿನಿಮಾ ಇದು. ಎಲ್ಲಿ ಹೋದರು ಈ ಚಿತ್ರದ ಬಗ್ಗೆ ಹೇಳುತ್ತಿದ್ದೆ. ಕೆಟಿಎಂ ಬರುತ್ತದೆ ಎಂದು. ಈಗ ಈ ರೂಪದಲ್ಲಿ ಇದು ಸೇರಿಕೊಂಡಿದೆ’ ಎಂದರು.

ನಿರ್ದೇಶಕ ಅರುಣ್‌ ಕುಮಾರ್‌ ಮಾತನಾಡಿ, “ಕೆಟಿಎಂ 25 ದಿನ ಪೂರೈಸಿದೆ. ಇನ್ನೂ ಶೋ ಇದೆ. 12 ಸಿನಿಮಾ ರಿಲೀಸ್‌ ಆಯ್ತು. 12 ಸಿನಿಮಾದಲ್ಲಿ ನಮ್ಮ ಸಿನಿಮಾ 25 ದಿನ ಆಗಿದೆ. ಅದೇ ಸಂತೋಷ. ಈಗ 2 ವಾರ ಉಳಿಯುವುದೇ ಕಷ್ಟ. ನಮ್ಮದು 25 ದಿನ ಆಗಿದೆ. ಕಾರಣ ಮೀಡಿಯಾ, ಜನರು ಸಪೋರ್ಟ್‌ ನಿಂದ ಇದು ಆಗಿದೆ. ಈ ಚಿತ್ರ ಆಗೋದಿಕ್ಕೆ ಮುಖ್ಯ ಕಾರಣ ನನ್ನ ಟೆಕ್ನಿಷಿಯನ್ಸ್‌. ಅವರನ್ನು ನೆನಪಿಸಿಕೊಳ್ಳೋದಿಕ್ಕೆ ಇಷ್ಟಪಡುತ್ತೇನೆ. ಕಲಾವಿದರ ನಟನೆ ಬಗ್ಗೆ ಎಲ್ಲರೂ ಮಾತನಾಡಿದ್ದಾರೆ’ ಎಂದರು.

ಕೆಟಿಎಂ ಸಿನಿಮಾದಲ್ಲಿ ನಾಯಕನಾಗಿ ನಟಿಸಿ ರುವ ದೀಕ್ಷಿತ್‌ ಶೆಟ್ಟಿಗೆ ಸಂಜನಾ ದಾಸ್‌, ಕಾಜಲ್‌ ಕುಂದರ್‌ ನಾಯಕಿಯರಾಗಿ ಸಾಥ್‌ ಕೊಟ್ಟಿದ್ದಾರೆ. ಉಷಾ ಭಂಡಾರಿ, ರಘು ರಮಣಕೊಪ್ಪ, ಪ್ರಕಾಶ್‌ ತುಮ್ಮಿನಾಡು, ಬಾಬು ಹಿರಣ್ಣಯ್ಯ, ಶಾನಿಲ್‌ ಗುರು, ದೇವ್‌ ದೇವಯ್ಯ, ಅಭಿಷೇಕ್‌, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್‌ ಈ ಸಿನಿಮಾದಲ್ಲಿದ್ದಾರೆ. ಈ ಚಿತ್ರವನ್ನು ಮಹಾಸಿಂಹ ಮೂವೀಸ್‌ ಬ್ಯಾನರ್‌ ಅಡಿಯಲ್ಲಿ ವಿನಯ್‌ ಅವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಕ್ಷಯ್‌ ಸಹ ನಿರ್ಮಾಣವಿದೆ.

 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.