‘ಕುಳ್ಳನ ಹೆಂಡತಿ’ ಪ್ರೇಮ ಪುರಾಣ!; ರಿಲೀಸ್ ಗೆ ರೆಡಿಯಾದ ಹೊಸಬರ ಚಿತ್ರ


Team Udayavani, Sep 27, 2022, 3:05 PM IST

‘ಕುಳ್ಳನ ಹೆಂಡತಿ’ ಪ್ರೇಮ ಪುರಾಣ!; ರಿಲೀಸ್ ಗೆ ರೆಡಿಯಾದ ಹೊಸಬರ ಚಿತ್ರ

ಕನ್ನಡ ಚಿತ್ರರಂಗದಲ್ಲಿ ಈಗ ವಿಭಿನ್ನ ಶೈಲಿಯ ಸಿನಿಮಾಗಳು ಬರುತ್ತಿವೆ. ಅದರಲ್ಲೂ ಚಿತ್ರರಂಗಕ್ಕೆ ಬೇರೆ ಬೇರೆ ಕ್ಷೇತ್ರಗಳಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಿನಿಮಾ ಕಂಟೆಂಟ್‌ಗಳಲ್ಲೂ ವಿಭಿನ್ನತೆ ಸಿಗುತ್ತಿದೆ. ಸದ್ಯ ಆ ತರಹದ ಒಂದು ವಿಭಿನ್ನ ಸಿನಿಮಾವಾಗಿ ಚಿತ್ರರಂಗದ ಗಮನ ಸೆಳೆಯುತ್ತಿದೆ. ಅದು “ಕುಳ್ಳನ ಹೆಂಡತಿ’. ಹೆಸರು ಕೇಳಿದಾಗ ಇದೊಂದು ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ ಎಂಬ ಭಾವನೆ ಬರುತ್ತದೆ. ಆದರೆ, ಈ ಸಿನಿಮಾ ಕಾಮಿಡಿಗಿಂತ ಎಮೋಶ ನಲ್‌ ಆಗಿ ಪ್ರೇಕ್ಷಕರಿಗೆ ಹೆಚ್ಚು ಕನೆಕ್ಟ್ ಆಗಲಿದೆ.

ವಿಶಾಖ್‌ ಎಸ್‌.ಎಸ್‌ ಈ ಚಿತ್ರದ ನಿರ್ದೇಶಕರು. ಇವರಿಗಿದು ಚೊಚ್ಚಲ ಸಿನಿಮಾ. ಕನ್ನಡ ಚಿತ್ರರಂಗಕ್ಕೆ ಈಗ ಬೇರೆ ಬೇರೆ ರಾಜ್ಯ, ಬೇರೆ ಕ್ಷೇತ್ರಗಳಿಂದ ಬರುತ್ತಿದ್ದಾರೆ. ಅದೇ ರೀತಿ ವಿಶಾಖ್‌ ಕೂಡಾ ಐಟಿ ಕ್ಷೇತ್ರದಿಂದ ಬಂದವರು. ಮೂಲತಃ ಕೇರಳದವರಾದ ವಿಶಾಖ್‌ಗೆ ಸಿನಿಮಾ ಮೇಲೆ ಕ್ರೇಜ್‌. ಅದೇ ಕಾರಣದಿಂದ ನಾಲ್ಕು ವರ್ಷಗಳ ಹಿಂದೆ ಕೆಲಸ ಬಿಟ್ಟು, ನೇರವಾಗಿ ಚಿತ್ರರಂಗಕ್ಕೆ ಧುಮುಕಿ ಬಿಟ್ಟಿದ್ದಾರೆ. ಮನಸ್ಸಿದ್ದರೆ ಮಾರ್ಗ ಎಂಬಂತೆ ವಿಶಾಖ್‌ ಈಗ ಸಿನಿಮಾ ಮಾಡಿ ಮುಗಿಸಿದ್ದಾರೆ. ವಿಶಾಖ್‌ಗೆ ಇದು ಚೊಚ್ಚಲ ಸಿನಿಮಾ. ಯಾವುದೇ ನಿರ್ದೇಶಕರ ಜೊತೆ ಅವರು ಸಹಾಯಕರಾಗಿಯೂ ಕೆಲಸ ಮಾಡಿಲ್ಲ. ಯು ಟ್ಯೂಬ್‌ನಲ್ಲಿ ನೋಡಿಕೊಂಡು ಸಿನಿಮಾ ಶಿಕ್ಷಣ ಪಡೆದಿದ್ದಾರೆ. ಇವರ ಕನಸಿಗೆ ಸ್ಟಾರ್‌ ವೆಂಚರ್ ಕೈ ಜೋಡಿಸಿ ನಿರ್ಮಾಣ ಮಾಡಿದೆ.

ಚಿತ್ರದಲ್ಲಿ ಅಶ್ರಿತ್‌ ವಿಶ್ವನಾಥ್‌ ಹಾಗೂ ರಾಸಿಕಾ ಬೀರೇಂದ್ರ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಮೊದಲೇ ಹೇಳಿದಂತೆ ಚಿತ್ರರಂಗಕ್ಕೆ ಹೊಸದಾಗಿ ಬರುವ ಯುವ ಪ್ರತಿಭೆಗಳು ವಿಭಿನ್ನವಾಗಿ ಯೋಚಿಸುತ್ತಾರೆ. ಈ ಸಾಲಿಗೆ ವಿಶಾಖ್‌ ಕೂಡಾ ಸೇರುತ್ತಾರೆ. ನಿರ್ದೇಶಕ ವಿಶಾಖ್‌ “ಕುಳ್ಳನ ಹೆಂಡತಿ’ ಚಿತ್ರದಲ್ಲಿ ಒಂದು ಹೊಸ ಬಗೆಯ ಪ್ರೇಮಕಥೆಯನ್ನು ಹೇಳಹೊರಟಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ವಿಶಾಖ್‌, “ಇದು 26 ಹುಡುಗ ಹಾಗೂ 32ರ ಹುಡುಗಿ ನಡುವಿನ ಲವ್‌ಸ್ಟೋರಿ. ಇದೇ ಸಿನಿಮಾದ ಹೈಲೈಟ್‌. ನಾಯಕಿ ಇಲ್ಲಿ ನರ್ಸ್‌ ಆಗಿರುತ್ತಾಳೆ. ನನ್ನ ನಿಜ ಜೀವನದ ಒಂದಷ್ಟು ಅಂಶಗಳನ್ನು ಸೇರಿಸಿ ಈ ಕಥೆ ಮಾಡಿದ್ದೇನೆ. ಇದೊಂದು ಸಿಂಪಲ್‌ ರಿಯಲಿಸ್ಟಿಕ್‌ ಲವ್‌ ಸ್ಟೋರಿ. ನಮ್ಮ ಸಮಾಜದಲ್ಲಿ ನಡೆಯುವ ನೈಜ ಅಂಶಗಳನ್ನಿಟ್ಟುಕೊಂಡು ಈ ಕಥೆ ಮಾಡಿದ್ದೇನೆ. ಮೇಲ್ನೋಟಕ್ಕೆ ಇದು ಕಾಮಿಡಿ ಸಿನಿಮಾ ತರಹ ಅನಿಸುತ್ತದೆ. ಆದರೆ, ಟೈಟಲ್‌ ಕಾಮಿಡಿಯಾಗಿದ್ದರೂ ಚಿತ್ರದಲ್ಲಿ ಗಂಭೀರವಾದ ವಿಷಯಗಳಿವೆ. ಇದೊಂದು ಎಮೋಶನಲ್‌ ಜರ್ನಿ ಎನ್ನಬಹುದು’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ ವಿಶಾಖ್‌.

“ಕುಳ್ಳನ ಹೆಂಡತಿ’ ಸಿನಿಮಾ ಮುಖ್ಯವಾಗಿ ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಅದೇ ಕಾರಣದಿಂದ ಇಲ್ಲಿ ಎರಡು ಜೋಡಿ ಕಾಣಿಸಿಕೊಂಡಿದೆ. 1980 ಹಾಗೂ 2019ರವರೆಗೆ ಕಥೆ ನಡೆಯುತ್ತದೆ. ಹಾಗಾಗಿ, ರೆಟ್ರೋ ವರ್ಸಸ್‌ ಮೆಟ್ರೋ ಎನ್ನಬಹುದು. ಇನ್ನು ಈ ಸಿನಿಮಾದಲ್ಲಿ ಕೊರೊನಾ ಕೂಡಾ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ಚಿತ್ರದಲ್ಲಿ ನಾಯಕಿ ನರ್ಸ್‌ ಆಗಿರುವುದರಿಂದ ಕೊರೊನಾ ಕೂಡಾ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಎನ್ನಬಹುದು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.