ಲಕ್ಷ್ಮೀ ಪುತ್ರನ ನಂಬಿ ಬಂದವರು…
Team Udayavani, Aug 14, 2022, 3:51 PM IST
ಉಮಾ ರೋಹಿತ್ ನಿರ್ಮಿಸುತ್ತಿರುವ “ಲಕ್ಷ್ಮೀ ಪುತ್ರ’ ಚಿತ್ರ ಆರಂಭವಾಗಿದೆ. ರೋಹಿತ್ ಅರುಣ್ ಈ ಚಿತ್ರದ ನಿರ್ದೇಶಕರು. ಚಾಮರಾಜನಗರ ಜಿಲ್ಲೆಯ ಸುಂದರ ಹಳ್ಳಿಯೊಂದರಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
ಚಂದನವನದಲ್ಲಿ ನೃತ್ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ರೋಹಿತ್ ಅರುಣ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಶ್ರೇಯಸ್ ಚಿಂಗಾ ಈ ಚಿತ್ರದ ನಾಯಕ. ಮತ್ತೂಬ್ಬ ನಾಯಕನಾಗಿ ವಿನಯ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇವರು ಸಹ ನೃತ್ಯಗಾರರಾಗಿದ್ದಾರೆ. ಶ್ರೇಯಸ್ ಚಿಂಗಾ ಮತ್ತು ವಿನಯ್ ಕುಮಾರ್ ಈ ಚಿತ್ರದಲ್ಲಿ ಶಿವ ಮತ್ತು ಮಹಾದೇವ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
ಇತಿ ಆಚಾರ್ಯ, ಅಮಿತಾ ರಂಗನಾಥ್ ಹಾಗೂ ಭೂಮಿಕಾ ಗೌಡ ಈ ಚಿತ್ರದ ನಾಯಕಿಯರು. ಭೂಮಿಕಾ ಗೌಡ ಅವರಿಗೆ ಇದು ಚೊಚ್ಚಲ ಚಿತ್ರ. ಸಂಜೀವ ರೆಡ್ಡಿ ಸಂಕಲನವಿರುವ ಈ ಚಿತ್ರಕ್ಕೆ ಶ್ಯಾಮ್ ಸಾಲ್ವಿನ್ ಅವರ ಛಾಯಾಗ್ರಹಣವಿದೆ.
ಶ್ರೀವತ್ಸ ಸಂಗೀತ ನಿರ್ದೇಶನ, ಚೇತನ್ ಡಿಸೋಜ ಮತ್ತು ರವಿ ಜಮಖಂಡಿ ಸಾಹಸ ನಿರ್ದೇಶನ ಹಾಗೂ ರೋಹಿತ್ ಅರುಣ್ ಮತ್ತು ಚಾಮರಾಜ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್