ಫೋಟೊಶೂಟ್ ನಲ್ಲಿ ಮಿಂಚು ಹರಿಸಿದ ಡೈಸಿ ಬೋಪಣ್ಣ


Team Udayavani, Mar 23, 2023, 5:18 PM IST

Latest clicks of Daisy Bopanna

ತವರಿನ ಸಿರಿ’, “ರಾಮ ಶಾಮ ಭಾಮ’, “ಕ್ರೇಜಿ ಲೋಕ’, “ಐಶ್ವರ್ಯ’, “ಗಾಳಿಪಟ’ ಹೀಗೆ ಕನ್ನಡದ ಹಲವು ಹಿಟ್‌ ಸಿನಿಮಾಗಳಲ್ಲಿ ನಟಿಸಿದ ಕೊಡಗಿನ ಬೆಡಗಿ ಡೈಸಿ ಬೋಪಣ್ಣ, ಮದುವೆಯ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಕಳೆದ ಕೆಲವರ್ಷಗಳಿಂದ ಚಿತ್ರರಂಗದಲ್ಲಿ ಎಲ್ಲೂ ಕಾಣಿಸಿಕೊಂಡಿರದ ಡೈಸಿ ಬೋಪಣ್ಣ, ಈಗ ತಮ್ಮ ಹೊಸ ಫೋಟೋ ಶೂಟ್‌ ಮೂಲಕ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸುದ್ದಿಯಾಗುತ್ತಿದ್ದಾರೆ.

ಹೌದು, ಕಳೆದ ಕೆಲ ತಿಂಗಳಿನಿಂದ ಸೋಷಿಯಲ್‌ ಮೀಡಿಯಾದಲ್ಲಿ ತುಂಬ ಆಕ್ಟೀವ್‌ ಆಗಿರುವ ಡೈಸಿ ಬೋಪಣ್ಣ, ಮದುವೆ ಯ ನಂತರ ಮತ್ತಷ್ಟು ಹಾಟ್‌ ಮತ್ತು ಫಿಟ್‌ ಎನಿಸುವಂಥ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಡೈಸಿ ತಮ್ಮ ಹೊಸ ಫೋಟೋಶೂಟ್‌ ಫೋಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಟಾಪ್‌ಲೆಸ್‌ ಫೋಟೋ ಮೂಲಕ ಮಿಂಚಿದ್ದಾರೆ.

ಟಾಪ್‌ಲೆಸ್‌ ಆಗಿ ಲೈಟ್‌ಪಿಂಕ್‌ ಕಲರ್‌ ಗುಲಾಬಿ ಹೂವುಗಳನ್ನು ಹಿಡಿದು, ಫ್ರೀಹೇರ್‌ ಬಿಟ್ಟು ಸ್ಟೆ „ಲಿಶ್‌ ಆಗಿ ಕ್ಯಾಮೆರಾ ಮುಂದೆ ಪೋಸ್‌ ಕೊಟ್ಟಿರುವ ಡೈಸಿ ಬೋಪಣ್ಣ ಗ್ಲಾಮರಸ್‌ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಇನ್ನು ಫೋಟೋಶೂಟ್‌ನಲ್ಲಿ ಹಾಟ್‌ ಆ್ಯಂಡ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿರುವ ಡೈಸಿ ಬೋಪಣ್ಣ ಮತ್ತೆ ಸಿನಿಮಾಗೆ ಮರಳುವ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದ್ದು, ಸಿನಿಪ್ರಿಯರು ಕಾಮೆಂಟ್ಸ್‌ ಮೂಲಕ ಹತ್ತಾರು ಪ್ರಶ್ನೆಗಳನ್ನು ಡೈಸಿಗೆ ಕೇಳುತ್ತಿದ್ದರೂ, ಡೈಸಿ ಮಾತ್ರ ಈ ಬಗ್ಗೆ ಇನ್ನೂ ತುಟಿ ಬಿಚ್ಚಲಿಲ್ಲ.

ಟಾಪ್ ನ್ಯೂಸ್

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gadayuddha kannada movie

ಹೊಸಬರ ಗದಾಯುದ್ಧ ಬಿಡುಗಡೆ

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

‘ಯಾವ ಮೋಹನ ಮುರಳಿ ಕರೆಯಿತು…’: ಶ್ವಾನ ಪ್ರೀತಿಯ ಸುತ್ತ ಮತ್ತೊಂದು ಚಿತ್ರ

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್‌ ಪುತ್ರ ಪವನ್‌ ಬಸ್ರೂರು

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್‌ ಪುತ್ರ ಪವನ್‌ ಬಸ್ರೂರು

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

gadayuddha kannada movie

ಹೊಸಬರ ಗದಾಯುದ್ಧ ಬಿಡುಗಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ