ʼಲಾಫಿಂಗ್ ಬುದ್ಧʼ ಚಿತ್ರೀಕರಣ ಮುಕ್ತಾಯ
Team Udayavani, Jul 2, 2023, 3:13 PM IST
“ರಿಷಭ್ ಶೆಟ್ಟಿ ಫಿಲಂಸ್’ ಬ್ಯಾನರ್ನಲ್ಲಿ ನಟ ಕಂ ನಿರ್ದೇಶಕ ರಿಷಭ್ ಶೆಟ್ಟಿ ನಿರ್ಮಿಸುತ್ತಿರುವ “ಲಾಫಿಂಗ್ ಬುದ್ಧ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ.
ಕೆಲ ತಿಂಗಳ ಹಿಂದಷ್ಟೇ ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ “ಲಾಫಿಂಗ್ ಬುದ್ಧ’ ಸಿನಿಮಾದ ಚಿತ್ರೀಕರಣ ಆರಂಭವಾಗಿತ್ತು. ಅದಾದ ಬಳಿ ಭದ್ರಾವತಿ, ಕಾರ್ಗಲ್, ಶಿವಮೊಗ್ಗ ಹಾಗೂ ಬೆಂಗಳೂರು ಸುತ್ತಮುತ್ತ “ಲಾಫಿಂಗ್ ಬುದ್ದ’ ಸಿನಿಮಾದ ಚಿತ್ರೀಕರಣ ನಡೆಸಲಾಗಿದ್ದು, ಇತ್ತೀಚೆಗೆ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದೆ.
ಕಾಮಿಡಿ -ಡ್ರಾಮಾ ಶೈಲಿಯಲ್ಲಿ ಮೂಡಿಬರು ತ್ತಿ ರುವ “ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದು, ಎಂ. ಭರತ್ ರಾಜ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
“ಲಾಫಿಂಗ್ ಬುದ್ಧ’ ಸಿನಿಮಾದ ಹಾಡುಗಳಿಗೆ ವಿಷ್ಣು ವಿಜಯ್ ಸಂಗೀತ ಸಂಯೋಜಿಸಿದ್ದು, ಚಿತ್ರಕ್ಕೆ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ. ಎಂ. ಪ್ರಕಾಶ್ ಸಂಕಲನವಿದೆ. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ಸಿನಿಮಾದ ಪೋಸ್ಟ್ ಪೊ›ಡಕ್ಷನ್ ಕೆಲಸಗಳಿಗೆ ಚಾಲನೆ ನೀಡಿದ್ದು, ಇದೇ ವರ್ಷದ ಕೊನೆಯೊಳಗೆ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್: ರವಿಚಂದ್ರನ್
ಯಾರಿಗೆ ಹೇಳೋಣ ನಮ್ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್ಗಳು ತಾತ್ಕಾಲಿಕ ಸ್ಥಗಿತ
MAX; ಅಭಿಮಾನಿಗಳಿಗೆ ಸುದೀಪ್ ಅಪ್ಡೇಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ