ಮುಖ್ಯಮಂತ್ರಿಗಳಿಗೆ ಪತಿಬೇಕು.ಕಾಂ ತಂಡದ ಪತ್ರ


Team Udayavani, Aug 30, 2018, 11:19 AM IST

pathi-bekucom.jpg

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಜನತಾ ದರ್ಶನದಲ್ಲಿ ಬೇರೆ ಬೇರೆ ಊರುಗಳಿಂದ ಬರುವ ಜನ ತಮ್ಮ ಕಷ್ಟ ಹೇಳಿಕೊಳ್ಳುತ್ತಾರೆ. ಮಗಳ ಮದುವೆಗೆ ಸಹಾಯ ಮಾಡಿ ಎಂದು ಕೇಳುವುದರಿಂದ ಹಿಡಿದು ತಮ್ಮ ಬೇರೆ ಬೇರೆ ಕಷ್ಟಗಳನ್ನು ಹೇಳಿಕೊಳ್ಳುತ್ತಾರೆ. ಇಂತಹ ಜಾಗದಲ್ಲಿ ತಮ್ಮ ಚಿತ್ರದ ಆಡಿಯೋ ಬಿಡುಗಡೆ ಮಾಡಿಸಬೇಕೆಂಬ ಆಸೆಯೊಂದಿಗೆ ಮುಖ್ಯಮಂತ್ರಿಯವರಿಗೆ ಚಿತ್ರತಂಡವೊಂದು ಪತ್ರ ಬರೆದಿದೆ. ಅದು “ಪತಿಬೇಕು.ಕಾಂ’. 

ಹೌದು, “ಪತಿಬೇಕು.ಕಾಂ’ ಚಿತ್ರದ ನಿರ್ದೇಶಕ ರಾಕೇಶ್‌ ತಮ್ಮ ಚಿತ್ರದ ಹಾಡನ್ನು ಜನತಾ ದರ್ಶನದಲ್ಲಿ ಮುಖ್ಯಮಂತ್ರಿಯವರಿಂದ ಬಿಡುಗಡೆ ಮಾಡಿಸಬೇಕೆಂಬ ಆಸೆ ಹೊತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ರಾಕೇಶ್‌, “ಮಧ್ಯಮ ವರ್ಗದ ಕುಟುಂಬವೊಂದಕ್ಕೆ ಮದುವೆ ಎನ್ನುವುದು ಆಸೆಯ ಜೊತೆಗೆ ಒಂದು ಮರೀಚಿಕೆ.

ಸಾಮಾನ್ಯರ ಕಥೆಯ ವಿಡಿಯೋ ಸಾಂಗ್‌ ಅನ್ನು ಸಾಮಾನ್ಯರಂತೆಯೇ ಯಾವುದೇ ಅದ್ಧೂರಿತನವಿಲ್ಲದೇ, ಜನತಾ ದರ್ಶನದಲ್ಲಿ ಜನ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಹಾಡನ್ನು ಬಿಡುಗಡೆ ಮಾಡಿಸಬೇಕು ಎಂಬ ಬಯಕೆ ಇದೆ’ ಎನ್ನುವುದು ನಿರ್ದೇಶಕ ರಾಕೇಶ್‌ ಮಾತು. ಈ ಬೇಡಿಕೆಗೆ ಮುಖ್ಯಮಂತ್ರಿಗಳು ಸ್ಪಂದಿಸುತ್ತಾರೆಂಬ ವಿಶ್ವಾಸ ಕೂಡಾ ರಾಕೇಶ್‌ ಅವರಿಗಿದೆ. 

ಶೀತಲ್‌ ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ “ಪತಿಬೇಕು.ಕಾಂ’ ಚಿತ್ರದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಮದುವೆ ವಯಸ್ಸು ದಾಟಿದ ಹೆಣ್ಣಿಗೆ ಗಂಡು ಹುಡುಕೋದು ಎಷ್ಟು ಕಷ್ಟ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಹಾಗಂತ ಸಿನಿಮಾ ಸೀರಿಯಸ್‌ ಆಗಿ ಸಾಗುವುದಿಲ್ಲ. ತುಂಬಾ ಮಜವಾದ ಅಂಶಗಳೊಂದಿಗೆ ಇಡೀ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರಂತೆ ರಾಕೇಶ್‌.

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hivanna

GHOST: ಶಿವಣ್ಣನ ಘೋಸ್ಟ್ ಅವತಾರಕ್ಕೆ ಫ್ಯಾನ್ಸ್ ಫಿದಾ; ಟ್ರೇಲರ್ ನೋಡಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

Sandalwood; ‘ಮಾರ್‌’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.