ಮಾಸ್ತಿಗುಡಿ ಹಾಡುಗಳನ್ನು ಕೇಳಲು ರೆಡಿಯಾಗಿ


Team Udayavani, Feb 19, 2017, 4:55 PM IST

6845.jpg

ವಿಜಯ್‌ ಅಭಿನಯದ “ಮಾಸ್ತಿಗುಡಿ’ ಚಿತ್ರವು ಕೊನೆಗೂ ಒಂದು ಶೇಪ್‌ಗೆ ಬಂದಿದೆ. ಕೊನೆಯ
ಹಂತದಲ್ಲಿ ಅನಿಲ್‌ ಮತ್ತು ಉದಯ್‌ ಅವರ ಸಾವಿನಿಂದ ನೂರಾರು ಸಮಸ್ಯೆಗಳಿಂದ ಸುಸ್ತು
ಹೊಡೆದಿದ್ದ ಚಿತ್ರತಂಡ, ಈಗ ಕ್ರಮೇಣ ಚೇತರಿಸಿಕೊಳ್ಳುತ್ತಿದೆ. ಅಷ್ಟೇ ಅಲ್ಲ, ಚಿತ್ರದ ಕೆಲಸಗಳನ್ನು
ಮುಗಿಸಿ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ. ಮೊದಲ ಹಂತವಾಗಿ ಚಿತ್ರದ ಹಾಡುಗಳು
ಬಿಡುಗಡೆಯಾಗಲಿದೆ. 24ರ ಶುಕ್ರವಾರದಂದು ಸಾಧು ಕೋಕಿಲ ಸಂಯೋಜಿಸಿರುವ ಹಾಡುಗಳು
ಬಿಡುಗಡೆಯಾಗಲಿವೆ.

ಕಳೆದ ವರ್ಷದ ನವೆಂಬರ್‌ನಲ್ಲಿ “ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ದುರ್ಘ‌ಟನೆ ಸಂಭವಿಸಿತ್ತು. ಆ ನಂತರ ಒಂದಷ್ಟು ಕಾಲ ಚಿತ್ರದ ಯಾವುದೇ ಚಟುವಟಿಕೆಗಳು ನಡೆಯಲಿಲ್ಲ. ಬಹುಶಃ ದುರ್ಘ‌ಟಣೆ ನಡೆಯದೆ ಎರಡೂ¾ರು ದಿನಗಳ ಚಿತ್ರೀಕರಣವಾಗಿದ್ದರೆ, ಚಿತ್ರೀಕರಣವೇ ಮುಗಿಯುತಿತ್ತು. ಆದರೆ, ಅಷ್ಟರಲ್ಲಿ ಅನಿಲ್‌ ಮತ್ತು ಉದಯ್‌ ಸಾವಿನಿಂದ ಎಲ್ಲವೂ ಏರುಪೇರಾಗಿತ್ತು. ಆ ನಂತರ ಸುಮಾರು ಒಂದೂವರೆ ತಿಂಗಳು ಸುಮ್ಮನಿದ್ದ ಚಿತ್ರತಂಡ ಕ್ರಮೇಣ ಒಂದೊಂದೇ ಕೆಲಸವನ್ನು ಮುಗಿಸಿಕೊಂಡು ಬರುತ್ತಿದೆ. ಬಾಕಿ ಇದ್ದ ಒಂದೆರೆಡು ದಿನಗಳ ಚಿತ್ರೀಕರಣವನ್ನು, ಉದಯ್‌ ಮತ್ತು ಅನಿಲ್‌ ಅವರ ಬಾಡಿ ಡಬಲ್‌ ಬಳಸಿಕೊಂಡು ಬೆಂಗಳೂರಿನ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಮುಗಿಸಲಾಗಿದೆ. ಇನ್ನು ಅನಿಲ್‌ ಮತ್ತು ಉದಯ್‌ ಅವರ ಡಬ್ಬಿಂಗ್‌ ಕೆಲಸ ಬಾಕಿ ಇತ್ತು. ಅನಿಲ್‌ ಅವರಿಗೆ ವಸಿಷ್ಠ ಸಿಂಹ ಡಬ್‌ ಮಾಡಿದರೆ, ಇತ್ತೀಚೆಗೆ ಉದಯ್‌ ಪಾತ್ರಕ್ಕೆ ಮಧು ಗುರುಸ್ವಾಮಿ ಡಬ್‌ ಮಾಡಿ ಮುಗಿಸಿದ್ದಾರೆ. ಅಲ್ಲಿಗೆ ಚಿತ್ರದ ಡಬ್ಬಿಂಗ್‌ ಕೆಲಸಗಳೆಲ್ಲಾ ಮುಗಿದಿದೆ. 

ಸದ್ಯಕ್ಕೆ ಚಿತ್ರವು ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಈ ತಿಂಗಳ 24ಕ್ಕೆ ಹಾಡುಗಳು ಬಿಡುಗಡೆಯಾಗಲಿವೆ. ಮಾರ್ಚ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. “ಮಾಸ್ತಿಗುಡಿ’ ಚಿತ್ರದಲಿ ವಿಜಯ್‌, ಅಮೂಲ್ಯ, ಕೃತಿ ,ಅನಿಲ್‌, ಉದಯ್‌, ರವಿಶಂಕರ್‌ ಗೌಡ, ರಂಗಾಯಣ ರಘು ಮುಂತಾದವರು ನಟಿಸಿದ್ದು, ನಾಗಶೇಖರ್‌ ನಿರ್ದೇಶಿಸಿದ್ದಾರೆ. ಇನ್ನು ಸುಂದರ್‌ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.