ಹಾಡಿನಲ್ಲಿ ರಚಿತಾ ಬೋಲ್ಡ್‌ ಲುಕ್‌: ಬೇಡಿಕೆ ಪಡೆದುಕೊಂಡ ರಚ್ಚು


Team Udayavani, Nov 16, 2021, 1:10 PM IST

love you racchu

ಇತ್ತೀಚೆಗಷ್ಟೇ “ಲವ್‌ ಯು ರಚ್ಚು’ ಚಿತ್ರದ “ಮುದ್ದು ನೀನು… ಮುದ್ದು ನೀನು’ ವಿಡಿಯೋ ಸಾಂಗ್‌ ಯು-ಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದು ನಿಮಗೆ ಗೊತ್ತಿರಬಹುದು. ನಟ ಅಜೇಯ್‌ ರಾವ್‌ ಮತ್ತು ನಟಿ ರಚಿತಾ ರಾಮ್‌ ಬೋಲ್ಡ್‌ ಆ್ಯಂಡ್‌ ರೊಮ್ಯಾಂಟಿಕ್‌ ಲುಕ್‌ನಲ್ಲಿಕಾಣಿಸಿಕೊಂಡಿದ್ದ ಈ ಹಾಡು, ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸಿದ್ಧ್ ಶ್ರೀರಾಮ್‌ ಧ್ವನಿಯಲ್ಲಿ ಮೂಡಿಬಂದಿರುವ ಈ ರೊಮ್ಯಾಂಟಿಕ್‌ ಮೆಲೋಡಿ ಸಾಂಗ್‌, ಈಗ ಗಾಂಧಿನಗರದ ಸಿನಿಮಂದಿಯ ಗಮನವನ್ನೂ ಸೆಳೆಯಲು ಯಶಸ್ವಿಯಾಗಿದ್ದು, “ಮುದ್ದು ನೀನು… ಮುದ್ದು ನೀನು’ ಹಾಡು ಬಿಡುಗಡೆಯಾದ ಬಳಿಕ “ಲವ್‌ ಯು ರಚ್ಚು’ ಸಿನಿಮಾ ವಿತರಕರಿಂದ, ಪ್ರದರ್ಶಕರಿಂದ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ

ಹೌದು, ಸದ್ಯ “ಲವ್‌ ಯು ರಚ್ಚು’ ಚಿತ್ರದ ಪ್ರಚಾರಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇದೇ ಡಿಸೆಂಬರ್‌ನಲ್ಲಿ ಚಿತ್ರವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ಪ್ರಚಾರದ ಭಾಗವಾಗಿ ಚಿತ್ರದ ಈ ರೊಮ್ಯಾಂಟಿಕ್‌ ಮೆಲೋಡಿ ಹಾಡನ್ನು ಬಿಡುಗಡೆಗೊಳಿಸಿತ್ತು. ಇದೀಗ ಈ ಹಾಡು ಚಿತ್ರತಂಡ ನಿರೀಕ್ಷೆಗೂ ಮೀರಿ ಸಿನಿಪ್ರಿಯರನ್ನು ತಲುಪಲು ಯಶಸ್ವಿಯಾಗಿದೆ. ಒಂದೆಡೆ ಚಿತ್ರದ ಮೆಲೋಡಿ ಹಾಡು ಸೌಂಡ್‌ ಮಾಡುತ್ತಿದ್ದರೆ, ಮತ್ತೂಂದೆಡೆ ಅದೇ ಹಾಡಿನಲ್ಲಿ ಅಜೇಯ್‌ ರಾವ್‌ ಮತ್ತು ರಚಿತಾ ರಾಮ್‌ ಜೋಡಿಯ ಆನ್‌ಸ್ಕ್ರೀನ್‌ ಕೆಮಿಸ್ಟ್ರಿ ಕೂಡ ಜೋರಾಗಿ ಸೌಂಡ್‌ ಮಾಡುತ್ತಿದೆ. ಅದರಲ್ಲೂ ರಚಿತಾ ಬೋಲ್ಡ್‌ ಲುಕ್‌ ಅದಾದ ಬಳಿಕ ಚಿತ್ರದಲ್ಲಿ ಕಾಣಿಸಿಕೊಂಡಿರುವ ಬಗ್ಗೆ ರಚಿತಾ “ರೊಮ್ಯಾನ್ಸ್‌’ ಮಾತುಗಳು ಸೋಶಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ. ಈ ಎಲ್ಲ ಬೆಳವಣಿಗೆಗಳು ಇದೀಗ “ಲವ್‌ ಯು ರಚ್ಚು’ ಚಿತ್ರಕ್ಕೆ ಪ್ಲಸ್‌ ಆಗಿದೆ ಎನ್ನುತ್ತಿವೆ ಗಾಂಧಿನಗರದ ಮೂಲಗಳು.

ಇದನ್ನೂ ಓದಿ:ಇದು ನೆಕ್ಸ್ಟ್ ಲೆವೆಲ್‌ ಸಿನಿಮಾ: ‘ಗರುಡ ಗಮನ ವೃಷಭ ವಾಹನ’ ಬಗ್ಗೆ ರಕ್ಷಿತ್‌ ಶೆಟ್ಟಿ ವಿಶ್ವಾಸ

ಕಳೆದ ಒಂದು ವಾರದಲ್ಲಿ “ಲವ್‌ ಯು ರಚ್ಚು’ ಚಿತ್ರಕ್ಕೆ ಗಾಂಧಿನಗರದ ವಿತರಕರು, ಪ್ರದರ್ಶಕರಿಂದ ಬೇಡಿಕೆ ಹೆಚ್ಚಾಗುತ್ತಿದ್ದು, ಚಿತ್ರದ ವಿತರಣೆಯ ಹಕ್ಕುಗಳನ್ನು ಪಡೆಯಲು ಅನೇಕ ವಿತರಕರು ಮುಂದೆ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ, “ಇದೊಂದು ಕಂಪ್ಲೀಟ್‌ ಫ್ಯಾಮಿಲಿ ಸಬೆjಕ್ಟ್ ಸಿನಿಮಾವಾಗಿದ್ದರಿಂದ, “ಲವ್‌ ಯು ರಚ್ಚು’ ಮೇಲೆ ಮೊದಲಿನಿಂದಲೂ ಸಾಕಷ್ಟು ನಿರೀಕ್ಷೆ ಇತ್ತು.

ಈಗ ಸಿನಿಮಾದ ಪ್ರಮೋಶನ್ಸ್‌ ವೇಳೆಯಲ್ಲಿ ನಮ್ಮ ಸಿನಿಮಾಕ್ಕೆ ನಿರೀಕ್ಷೆಗೂ ಮೀರಿದ್ದ ರೆಸ್ಪಾನ್ಸ್‌ ಸಿಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಸಿನಿಮಾದ ಸಾಂಗ್‌ ತುಂಬ ವೈರಲ್‌ ಆಗಿದ್ದು, 3 ಮಿಲಿಯನ್ಸ್‌ಗೂ ಹೆಚ್ಚು ವೀವ್ಸ್‌ ಪಡೆದುಕೊಂಡಿದೆ. ಹೀಗಾಗಿ ಸಹಜವಾಗಿಯೇ ಸಿನಿಮಾದ ರೈಟ್ಸ್‌ಗೂ ತುಂಬ ಬೇಡಿಕೆ ಬರುತ್ತಿದೆ. ಈಗಾಗಲೇ ಈ ಕುರಿತು ಮಾತುಕಥೆ ಶುರುವಾಗಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.