‘ಲಕ್ಕಿಮ್ಯಾನ್‌ʼ ಆ.23 ರಂದು ಪ್ರೀ ರಿಲೀಸ್ ಇವೆಂಟ್:‌ ಪುನೀತ್‌ ಇಲ್ಲಿ ದೇವರು! 


Team Udayavani, Aug 22, 2022, 11:33 AM IST

TDY-2

ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ “ಲಕ್ಕಿಮ್ಯಾನ್‌’ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಸೆ.9ರಂದು ತೆರೆಕಾಣುತ್ತಿದೆ.

ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್‌ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, “ಡಾರ್ಲಿಂಗ್‌’ ಕೃಷ್ಣ ಈ ಚಿತ್ರದ ನಾಯಕ. ಸಂಗೀತಾ ಶೃಂಗೇರಿ ಈ ಚಿತ್ರದ ನಾಯಕಿ.

ಬಿಡುಗಡೆಗೂ ಮುನ್ನ ಚಿತ್ರತಂಡ ಅದ್ಧೂರಿ ಪ್ರೀ ರಿಲೀಸ್‌ ಇವೆಂಟ್‌ ಮಾಡಲು ನಿರ್ಧರಿಸಿದೆ.  ಆ.23ರಂದು ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ನಡೆಯಲಿದ್ದು, ಪ್ರಭುದೇವ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಲಿದೆ.

ಚಿತ್ರದ ಬಗ್ಗೆ ಮಾತನಾಡುವ ನಾಯಕ ಕೃಷ್ಣ, “ಪುನೀತ್‌ ಅವರ ಜೊತೆ ಒಂದೆರಡು ಸಿನಿಮಾಗಳಲ್ಲಿ ನಟಿಸಿದ್ದೆ. ಆದರೆ, ಹೆಚ್ಚು ದೃಶ್ಯಗಳಿರಲಿಲ್ಲ. “ಲಕ್ಕಿಮ್ಯಾನ್‌’ನಲ್ಲಿ ಪುನೀತ್‌ ಅವರೊಂದಿಗೆ ತುಂಬಾ ಸೀನ್‌ಗಳಿವೆ. ಇವತ್ತು ಅವರಿಲ್ಲ ಎಂಬುದನ್ನು ಊಹಿಸಿಕೊಳ್ಳಲು ಕಷ್ಟವಾಗುತ್ತಿದೆ’ ಎಂದ ಕೃಷ್ಣ “ಲಕ್ಕಿಮ್ಯಾನ್‌’ ಎಲ್ಲರಿಗೂ ಇಷ್ಟವಾಗುವ ಸಿನಿಮಾ ಎನ್ನಲು ಮರೆಯಲಿಲ್ಲ.

ಇದನ್ನೂ ಓದಿ: ‌ಲೈಗರ್‌ ಮತ್ತು ವಿಜಯ್‌ ಕನಸು: ರಾಜ್‌ ಕುಟುಂಬದ ಬಗ್ಗೆ ಸ್ಪೆಷೆಲ್‌ ಟಾಕ್

ಅಂದಹಾಗೆ, ಇದು “ಓ ಮೈ ಕಡವುಳೆ’ ಎಂಬ ತಮಿಳು ಚಿತ್ರದ ರೀಮೇಕ್‌. ಈ ಚಿತ್ರವನ್ನು ನೋಡಿ ಕೃಷ್ಣ ತುಂಬಾ ಇಷ್ಟಪಟ್ಟಿದ್ದರಂತೆ. ಜೊತೆಗೆ ಈ ಪಾತ್ರ ತನಗೆ ಸಿಕ್ಕರೆ ಚೆನ್ನಾಗಿರುತ್ತದೆ ಎಂದುಕೊಂಡಿದ್ದರಂತೆ. ಅದಾಗಿ ಮೂರು ತಿಂಗಳಲ್ಲೇ “ಲಕ್ಕಿಮ್ಯಾನ್‌’ ಕುರಿತಾಗಿ ಕರೆ ಬಂತು. ಖುಷಿಯಿಂದ ಒಪ್ಪಿಕೊಂಡೆ’ ಎಂದರು.

ನಾಯಕಿ ಸಂಗೀತಾ ಶೃಂಗೇರಿ ಇಲ್ಲಿ ಶ್ರೀಮಂತ ಹುಡುಗಿಯಾಗಿ, ಮದುವೆ ಬಗ್ಗೆ ತನ್ನದೇ ಆದ ಒಂದಷ್ಟು ಸಂದೇಹಗಳನ್ನಿಟ್ಟುಕೊಂಡಿರುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. ಪುನೀತ್‌ ಅವರ ಸಿನಿಮಾದಲ್ಲಿ ನಟಿಸಿದ ಖುಷಿ, ಅವರಿಲ್ಲದ ಬೇಸರವನ್ನು ಸಂಗೀತಾ ವ್ಯಕ್ತಪಡಿಸಿದರು.

ಚಿತ್ರದಲ್ಲಿ ರೋಶನಿ ಪ್ರಕಾಶ್‌ ಕೂಡಾ ನಟಿಸಿದ್ದು, ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಚಿತ್ರವನ್ನು ಮೀನಾಕ್ಷಿ ಸುಂದರಂ ಹಾಗೂ ಆರ್‌.ಸುಂದರಂ ಕಾಮರಾಜ್‌ ನಿರ್ಮಿಸಿದ್ದಾರೆ. ಚಿತ್ರಕ್ಕೆ ವಿಜಯ್‌ ಹಾಗೂ ವಿಕ್ಕಿ ಸಂಗೀತ ನೀಡಿದ್ದಾರೆ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.