ಮದಗಜನ ಜೊತೆ ಜಗಪತಿ ಬಾಬು ಗುದ್ದಾಟ


Team Udayavani, Oct 11, 2020, 1:18 PM IST

ಮದಗಜನ ಜೊತೆ ಜಗಪತಿ ಬಾಬು ಗುದ್ದಾಟ

ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರದ ಎರಡನೇ ಹಂತದ ಚಿತ್ರೀಕರಣ ಭರದಿಂದ ಸಾಗಿದೆ. ಸೆಪ್ಟೆಂಬರ್‌ ಕೊನೆ ವಾರದಿಂದ ಮೈಸೂರು ಸುತ್ತಮುತ್ತ ಚಿತ್ರೀಕರಣದಲ್ಲಿ ನಿರತವಾಗಿರುವ “ಮದಗಜ’ ಚಿತ್ರತಂಡಕ್ಕೆ ಈಗ ಖಳನಾಯಕ ಎಂಟ್ರಿ ಆಗಿದೆ.

ಹೌದು, ಆರಂಭದಿಂದಲೂ”ಮದಗಜ ‘ಚಿತ್ರದಲ್ಲಿ ನಾಯಕ ಶ್ರೀಮುರಳಿ ಎದುರು ಗುದ್ದಾಡುವ ಖಳನಾಯಕ ಯಾರು ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಅಂದಹಾಗೆ, “ಮದಗಜ’ನಿಗೆ ಖಳನಾಯಕನಾಗಿ ಬಹುಭಾಷಾ ನಟ ಜಗಪತಿ ಬಾಬು ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ವಿಜಯ್‌ ಸೇತುಪತಿ ಅಥವಾ ಜಗಪತಿ ಬಾಬು ಅವರಲ್ಲಿ ಯಾರಾದರೊಬ್ಬರು “ಮದಗಜ’ ಚಿತ್ರದಲ್ಲಿ ಖಳನಾಯಕನಾಗಿ ಕಾಣಿಸಿಕೊಳ್ಳಬಹುದು ಎಂಬ ಸುದ್ದಿ ಹರಿದಾಡುತ್ತಿದ್ದು, ಅಂತಿಮವಾಗಿ ಚಿತ್ರತಂಡ ಜಗಪತಿ ಬಾಬು ಅವರನ್ನು ಚಿತ್ರಕ್ಕೆಕರೆತರುವಲ್ಲಿ ಯಶಸ್ವಿಯಾಗಿದೆ.

ಕನ್ನಡದಲ್ಲಿ ಈಗಾಗಲೇ ಹಲವು ಚಿತ್ರಗಳಲ್ಲಿ ಅಬ್ಬರಿಸಿ ಸಿನಿಪ್ರಿಯರ ಮನಗೆದ್ದಿರುವ ಜಗಪತಿ ಬಾಬು “ಮದಗಜ’ನ ಮೂಲಕ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ. ಇನ್ನು “ಮದಗಜ’ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್‌ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರದಲ್ಲಿ ಆಶಿಕಾ ರಂಗನಾಥ್‌ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಮಹೇಶ್‌ “ಮದಗಜ’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಚಿನ್ನದ ನಾಣ್ಯದಲ್ಲಿ ಡಾ.ರಾಜ್‌ : ಅಭಿಮಾನಕ್ಕೆ ಮಿತಿಯಿಲ್ಲ. ತಮ್ಮ ನೆಚ್ಚಿನ ನಟನನ್ನು ಅಭಿಮಾನಿಗಳು ಸದಾ ಸ್ಮರಿಸುತ್ತಲೇ ಇರುತ್ತಾರೆ. ಅದೇ ಕಾರಣದಿಂದಕಲಾವಿದನಿಗೆ ಸಾವಿಲ್ಲ ಎಂಬ ಮಾತಿದೆ. ಈಗಈಮಾತಿಗೆ ಕಾರಣ ವರನಟ ಡಾ.ರಾಜ್‌ಕುಮಾರ್‌. ರಾಜ್‌ ಅವರ ಕುರಿತಾದ ಅಭಿಮಾನವನ್ನು ಅಭಿಮಾನಿಗಳು ನಾನಾ ವಿಧದದಲ್ಲಿ ತೋರಿಸಿದ್ದಾರೆ.

ಈಗ ಕಂಪೆನಿಯೊಂದು 22 ಕ್ಯಾರೆಟ್‌ ಚಿನ್ನದ ನಾಣ್ಯದ ಮೂಲಕ ವರನಟನಿಗೆ ಗೌರವ ಸಲ್ಲಿಸಿದೆ. ಕಲೆಕ್ಟಿಬಲ್‌ ಮಿಂಟ್‌ ಕಂಪನಿ ಈ ಕಾರ್ಯ ಮಾಡಿದ್ದು, ಸೋಶಿಯಲ್‌ಮೀಡಿಯಾದಲ್ಲಿಈ ಬಂಗಾರದ ನಾಣ್ಯವೈರಲ್‌ ಆಗಿ, ಗಮನ ಸೆಳೆಯುತ್ತಿದೆ. ಆಣ್ಣಾವ್ರ ಚಿತ್ರವಿರುವ ನಾಣ್ಯದಲ್ಲಿ ಡಾ.ರಾಜ್‌ ಕುಮಾರ್‌ ಎಂದು ಕನ್ನಡ ‌ ಮತ್ತು ಇಂಗ್ಲೀಷ್‌ ನಲ್ಲಿ ಬರೆಯಲಾಗಿದ್ದು, 25 ಗ್ರಾಂಗಳಲ್ಲಿ ಚಿನ್ನದ ನಾಣ್ಯ ತಯಾರಾಗಿದೆ. ರಾಜ್‌ ಕುಟುಂಬದ ಅನುಮತಿ ಪಡೆದೇ ಈ ನಾಣ್ಯವನ್ನು ಮಾಡಲಾಗಿದೆ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.