ಕೈ ಹಿಡಿದ “ಲವ್‌ ಸ್ಟೋರಿ” ಕೃಷ್ಣ ಮೊಗದಲ್ಲಿ ನಗು

ರಾಜ್ಯಾದ್ಯಂತ 130 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ "ಲವ್‌ ಮಾಕ್ಟೇಲ್‌' ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ

Team Udayavani, Feb 10, 2020, 10:17 AM IST

Love-Story

ಕಳೆದ ವಾರ ಬಿಡುಗಡೆಗೊಂಡಿದ್ದ “ಮದರಂಗಿ’ ಕೃಷ್ಣ ನಿರ್ದೇಶಿಸಿ, ನಟಿಸಿದ “ಲವ್‌ ಮಾಕ್ಟೇಲ್‌’ ಚಿತ್ರಕ್ಕೆ ಈಗ ಪ್ರದರ್ಶನಗಳು ಹೆಚ್ಚಿವೆ. ಅಷ್ಟೇ ಅಲ್ಲ, ಮಾಲ್‌ಗ‌ಳಲ್ಲಿ ಸಿಗುತ್ತಿರುವ ಪ್ರತಿಕ್ರಿಯೆಯಿಂದ ಸ್ವತಃ ಮಾಲ್‌ನವರೇ ಪ್ರದರ್ಶನವನ್ನು ಹೆಚ್ಚಿಸಿದ್ದಾರೆ. ಈ ಬೆಳವಣಿಗೆಯಿಂದ ಕೃಷ್ಣ ಅವರಿಗೆ ಖುಷಿಯಾಗಿದೆ.

ಬಿಡುಗಡೆ ದಿನದಂದು ರಾಜ್ಯಾದ್ಯಂತ 130 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ “ಲವ್‌ ಮಾಕ್ಟೇಲ್‌’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರೂ, ಗಳಿಕೆ ಕೊಂಚ ಏರುಪೇರು ಆಗಿದ್ದರಿಂದ ಚಿತ್ರಮಂದಿರಗಳಲ್ಲಿ ಚಿತ್ರವನ್ನು ತೆಗೆಯಲಾಗಿತ್ತು. ಕೊನೆಗೆ, “ಮದರಂಗಿ’ ಕೃಷ್ಣ
ಸ್ವತಃ ಮಾಲ್‌ನ ಮುಖ್ಯಸ್ಥರಿಗೆ ಫೋನ್‌ ಮಾಡಿ, ಒಂದೊಂದು ಶೋ ಕೊಡಿ ಎಂಬ ಮನವಿ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಮಾಲ್‌ವೊಂದರಲ್ಲಿ ಹಾಗೂ ರಾಕ್‌ಲೈನ್‌ ಮಾಲ್‌ನಲ್ಲಿ “ಲವ್‌ ಮಾಕ್ಟೇಲ್‌’ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಆ ಎರಡು ಶೋ ಕೂಡ ಹೌಸ್‌ಫ‌ುಲ್‌ ಪ್ರದರ್ಶನ ಕಂಡಿದೆ. ನಂತರ ನೋಡುಗರ ಪ್ರತಿಕ್ರಿಯೆ ಕಂಡು, ಭಾನುವಾರ, ಒರಾಯನ್‌, ಗೋಪಾಲನ್‌, ಈಟಾ ಹಾಗೂ ಮೈಸೂರು ಮಾಲ್‌ ಸೇರಿದಂತೆ ಇತರೆ ಕಡೆ ಹನ್ನೆರೆಡು ಪ್ರದರ್ಶನ ಹೆಚ್ಚಿಸಲಾಗಿದೆ. ಅತ್ತ, ಶಾರದಾ ಚಿತ್ರಮಂದಿರದಲ್ಲೂ ಕೂಡ ಪ್ರದರ್ಶನ ಮುಂದುವರಿಕೆ ಕಷ್ಟ ಎಂಬ ಮಾತಿದ್ದಾಗಲೂ, ನೋಡುಗರ ಪ್ರತಿಕ್ರಿಯೆ ಹಾಗ ಹೌಸ್‌ಫ‌ುಲ್‌ ಪ್ರದರ್ಶನ ಕಂಡು, ಆ ಚಿತ್ರಮಂದಿರದಲ್ಲೂ ಪ್ರದರ್ಶನ ಮುಂದುವರೆಸಲಾಗಿದೆ. ಇದು ಸಹಜವಾಗಿಯೇ ಚಿತ್ರತಂಡಕ್ಕೆ ಖುಷಿ ಕೊಟ್ಟಿದೆ.

ಇನ್ನು, ಮೊದಲ ಸಲ ನಿರ್ದೇಶಿಸಿರುವ “ಲವ್‌ ಮಾಕ್ಟೇಲ್‌’ ಚಿತ್ರವನ್ನು “ಬಿಗ್‌ಬಾಸ್‌’ ರಿಯಾಲಿಟಿಗೆ ಸ್ಪರ್ಧಿಸಿದ್ದ ಸ್ಪರ್ಧಿಗಳು ಬಂದು ನೋಡಿ, ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಸಿನಿಮಾ ನೋಡುವಂತೆ ಮನವಿ ಮಾಡಿದ್ದಾರೆ. ಒಂದು ಒಳ್ಳೆಯ ಸಿನಿಮಾಗೆ ಈ ಪರಿ ಬೆಂಬಲ ಸಿಗುತ್ತಿರುವುದರಿಂದ ಕೃಷ್ಣ ಮತ್ತು ಮಿಲನಾ ನಾಗರಾಜ್‌ ಸಂತಸದಲ್ಲಿದ್ದಾರೆ.

“ಯಾವುದೇ ಒಂದು ಒಳ್ಳೆಯ ಸಿನಿಮಾಗೆ ಒಂದು ವಾರವಾದರೂ ಸಮಯ ಬೇಕು. ಈಗ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬೆಂಬಲಿಸಿದ ಕನ್ನಡಿಗರಿಗೆ ಧನ್ಯವಾದ’ ಎಂದಿದ್ದಾರೆ ಕೃಷ್ಣ.

ಟಾಪ್ ನ್ಯೂಸ್

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.