ಇಂದು ‘ಮೇಡ್‌ ಇನ್‌ ಚೈನಾ’ ರಿಲೀಸ್‌


Team Udayavani, Jun 17, 2022, 10:18 AM IST

made-in-china

ಕನ್ನಡದ ಮೊದಲ ವರ್ಚುವಲ್‌ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಅದು “ಮೇಡ್‌ ಇನ್‌ ಚೈನಾ’. ನಾಗಭೂಷಣ್‌ ಹಾಗೂ ಪ್ರಿಯಾಂಕಾ ತಿಮ್ಮೇಶ್‌ ನಾಯಕ-ನಾಯಕಿಯಾಗಿರುವ ಈ ಚಿತ್ರ ಆರಂಭದಿಂದ ಹಿಡಿದು ಕೊನೆವರೆಗೂ ವಿಡಿಯೋ ಕಾಲ್‌ ಮೂಲಕವೇ ನಡೆಯಲಿದೆ.

ಸಾಫ್ಟ್ವೇರ್‌ ಉದ್ಯೋಗಿಯೊಬ್ಬ ಚೀನಾಗೆ ಹೋದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಗುತ್ತದೆ. ಆತ ಕೋವಿಡ್‌ ಸೋಂಕಿತನ ಸಂಪರ್ಕಕ್ಕೆ ಬಂದಿರುವ ಕಾರಣ, ಆತನ ಮನೆಯನ್ನು ಸೀಲ್‌ಡೌನ್‌ ಮಾಡಲಾಗುತ್ತದೆ. ಇತ್ತ ಭಾರತದಲ್ಲಿ ಆತನ ಪತ್ನಿ ತುಂಬು ಗರ್ಭಿಣಿ. ಇಂಥ ಸನ್ನಿವೇಶದಲ್ಲಿ ಆತ ಅನುಭವಿಸುವ ತೊಳಲಾಟ, ದುಗುಡ, ದುಃಖದ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.

ಪ್ರೀತಮ್‌ ತೆಗ್ಗಿನಮನೆ ಈ ಚಿತ್ರದ ನಿರ್ದೇಶಕರು. “ಅಯೋಗ್ಯ’, “ಚಮಕ್‌’, “ರತ್ನ ಮಂಜರಿ’ ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಪ್ರೀತಮ್‌ ಅವರಿಗೆ ನಿರ್ದೇಶಕರಾಗಿ ಇದು ಚೊಚ್ಚಲ ಚಿತ್ರ. ನಿರ್ದೇಶನದ ಜೊತೆಗೆ ಗ್ರಾಫಿಕ್ಸ್‌, ಸಂಕಲನ ಹಾಗೂ ಛಾಯಾಗ್ರಹಣದ ಜವಾಬ್ದಾರಿಯನ್ನೂ ಪ್ರೀತಮ್‌ ಅವರೇ ನಿರ್ವಹಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಪ್ರೀತಮ್‌, “ಈಗಾಗಲೇ ಮಲಯಾಳಂನಲ್ಲಿ “ಸಿ ಯೂ ಸೂನ್‌’ ಹಾಗೂ ಬಾಲಿವುಡ್‌ನ‌ಲ್ಲಿ “ಸರ್ಚಿಂಗ್‌’ ಎನ್ನುವ ವರ್ಚುವಲ್‌ ಸಿನಿಮಾಗಳು ಬಂದಿದ್ದವು. ಇವರೆಡೂ ಸಿನಿಮಾಗಳು ಸಸ್ಪೆನ್ಸ್ ಥ್ರಿಲ್ಲರ್‌ ಜಾನರ್‌ ಸಿನಿಮಾಗಳಾಗಿದ್ದವು. ಇಂಥ ಸಿನಿಮಾಗಳು ಒಟಿಟಿಯಲ್ಲಿ ಬಿಡುಗಡೆ ಮಾಡಲು ಸೂಕ್ತ. ಆದರೆ ಚಿತ್ರಮಂದಿರಗಳಲ್ಲೂ ಇಂಥ ಸಿನಿಮಾವನ್ನು ಜನರು ವೀಕ್ಷಿಸಬೇಕು ಎನ್ನುವುದು ನಮ್ಮ ಆಸೆ. ಹೀಗಾಗಿ ನಮ್ಮ ಸಿನಿಮಾವನ್ನು ಕೇವಲ ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಇದು ಫ್ಯಾಮಿಲಿ ಡ್ರಾಮಾ ಆಗಿದ್ದು, ನೈಜ ಘಟನೆಗಳನ್ನು ಆಧರಿಸಿ ಕಥೆ ಹೆಣೆಯಲಾಗಿದೆ’ ಎಂದರು.

ಕ್ರಿಸ್ಟಲ್‌ ಪಾರ್ಕ್‌ ಬ್ಯಾನರ್‌ನಡಿ ಈ ಸಿನಿಮಾವನ್ನು ನಿರ್ಮಾಪಕ ಟಿ. ಆರ್‌ ಚಂದ್ರಶೇಖರ್‌ ಪ್ರಸ್ತುತಪಡಿಸುತ್ತಿದ್ದಾರೆ. ಎನ್.ಕೆ ಸ್ಟುಡಿಯೋಸ್‌ ನಡಿ ನಂದಕಿಶೋರ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಗೌರವ್‌ ಶೆಟ್ಟಿ, ಅಶ್ವಿ‌ನ್‌ ರಾವ್‌ ಪಲ್ಲಕ್ಕಿ, ಅರುಣಾ ಬಾಲರಾಜ್‌, ರವಿ ಭಟ್‌ ಕೂಡ ನಟಿಸಿದ್ದಾರೆ.

ಟಾಪ್ ನ್ಯೂಸ್

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.