‘ಓ ಮೈ ಲವ್‌’ ಚಿತ್ರಕ್ಕೆ ಮಗಧೀರ ನಟನ ಎಂಟ್ರಿ


Team Udayavani, Mar 23, 2021, 4:22 PM IST

‘ಓ ಮೈ ಲವ್‌’ ಚಿತ್ರಕ್ಕೆ ಮಗಧೀರ ನಟನ ಎಂಟ್ರಿ

“ಜಿಸಿಬಿ ಪ್ರೊಡಕ್ಷನ್‌’ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್‌’ ಚಿತ್ರಕ್ಕೆ ಈಗ ಖಡಕ್‌ ವಿಲನ್‌ ಎಂಟ್ರಿಯಾಗಿದೆ. ಅದು ದೇವ್‌ ಗಿಲ್‌.

ಸ್ಮೈಲ್ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್‌ ಆವರಣದಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣವನ್ನು ಪೂರೈಸಿದೆ.

ಇದನ್ನೂ ಓದಿ:ಸಂಜು ಬಾಬಾ ಮೆಚ್ಚುಗೆ ಪಡೆದ ‘ಯುವರತ್ನ’ ಟ್ರೇಲರ್‌

ಈ ಹಂತದ ಚಿತ್ರೀಕರಣದಲ್ಲಿ “ಮಗಧೀರ’ ಖ್ಯಾತಿಯ ವಿಲನ್‌ ದೇವ್‌ ಗಿಲ್‌ ಹಾಗೂ ನಾಯಕ ಅಕ್ಷಿತ್‌ ಶಶಿಕುಮಾರ್‌ ನಡುವಿನ ಭರ್ಜರಿ ಸಾಹಸ ದೃಶ್ಯಗಳನ್ನು ರಿಯಲ್‌ ಸತೀಶ್‌ ಅವರ ಸಾರಥ್ಯದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು. ಚಿತ್ರೀಕರಣದಲ್ಲಿ ನಾಯಕಿ ಕೀರ್ತಿ ಕಲ್ಕೆರೆ, ಎಸ್.ನಾರಾಯಣ್‌, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ ಪೃಥ್ವಿರಾಜ್‌ ಭಾಗಿಯಾಗಿದ್ದರು. ಇದರೊಂದಿಗೆ ಚಿತ್ರದ ಶೇ40ರಷ್ಟು ಭಾಗದ ಶೂಟಿಂಗ್‌ ಮುಗಿದಿದೆ.

ಈ ಚಿತ್ರಕ್ಕೆ ಚರಣ್‌ ಅರ್ಜುನ್‌ ಅವರ ಸಂಗೀತ, ರಿಯಲ್‌ ಸತೀಶ್‌ ಅವರ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್‌ ಅವರ ಸಾಹಿತ್ಯ, ವಿ.ಮುರಳಿ ಅವರ ನೃತ್ಯ ನಿರ್ದೇಶನ, ಡಿ.ಮಲ್ಲಿಕ್‌ ಅವರ ಸಂಕಲನ, ಜನಾರ್ದನ್‌ ಅವರ ಕಲಾ ನಿರ್ದೇಶನವಿದೆ. ಹಿರಿಯ ನಿರ್ದೇಶಕ ಎಸ್‌. ನಾರಾಯಣ, ಅಕ್ಷಿತ್‌ ಶಶಿಕುಮಾರ್‌, ಕೀರ್ತಿ ಕಲ್ಕೆರೆ, ದೀಪಿಕಾ ಆರಾಧ್ಯ, ಪೃಥ್ವಿರಾಜ, ಸಾಧುಕೋಕಿಲ, ಪವಿತ್ರಾ ಲೋಕೇಶ್‌, ಸಂಗೀತಾ, ಆನಂದ್‌, ಭಾಗ್ಯಶ್ರೀ, ಶಿಲ್ಪಾ ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಇದನ್ನೂ ಓದಿ: ಮತ್ತೆ ಖಾಕಿ ತೊಟ್ಟ ರಾಗಿಣಿ:  ಖಡಕ್‌ ಪಾತ್ರದಲ್ಲಿ ನಟನೆ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.