ಧ್ರುವ ಕೈಯಲ್ಲಿ “ಮಹಿಷಾಸುರ’ನ ಹಾಡು


Team Udayavani, Oct 10, 2019, 3:01 AM IST

mahishasura

ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ “ಮಹಿಷಾಸುರ’ ಚಿತ್ರದ ಲಿರಿಕಲ್‌ ವಿಡಿಯೋ ಸಾಂಗ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಧ್ರುವ ಸರ್ಜಾ ಅವರ ಬರ್ತ್‌ಡೇ ಮತ್ತು ದಸರಾ ಹಬ್ಬದ ವಿಶೇಷವಾಗಿ ಚಿತ್ರತಂಡ, ಧ್ರುವ ಸರ್ಜಾ ಅವರ ಕೈಯಲ್ಲಿ “ಮಹಿಷಾಸುರ’ನ ಲಿರಿಕಲ್‌ ಆಡಿಯೋವನ್ನು ಬಿಡುಗಡೆಗೊಳಿಸಿದೆ. “ಮಹಿಷಾಸುರ’ನ ಲಿರಿಕಲ್‌ ವಿಡಿಯೋ ನೋಡಿದ ಧ್ರುವ ಸರ್ಜಾ, “ಚಿತ್ರದ ಹಾಡುಗಳು ತುಂಬಾ ಚೆನ್ನಾಗಿದೆ.

ಅದೇ ರೀತಿ ಚಿತ್ರ ಕೂಡ ಚೆನ್ನಾಗಿ ಬಂದು ಯಶಸ್ವಿಯಾಗಲಿ’ ಎಂದು ಹೊಸಬರ ತಂಡಕ್ಕೆ ಬೆನ್ನುತಟ್ಟಿ, ಶುಭ ಹಾರೈಸಿದರು. ಇಬ್ಬರು ಸ್ನೇಹಿತರು ಹಾಗೂ ಯುವತಿಯ ನಡುನ ತ್ರಿಕೋನ ಪ್ರೇಮ ಕಥಾ ಹಂದರ ಹೊಂದಿರುವ ಚಿತ್ರದಲ್ಲಿ, ಪ್ರೀತಿಸಿದ ಹುಡುಗಿಗಾಗಿ ಇಬ್ಬರು ಹುಡುಗರಲ್ಲಿ ಯಾರು “ಮಹಿಷಾಸುರ’ನಾಗುತ್ತಾನೆ ಅನ್ನೋದನ್ನ ಚಿತ್ರದಲ್ಲಿ ಹೇಳಲಾಗಿದೆಯಂತೆ.

ನವನಟ ರಾಜ್‌ ಮಂಜು, ಬಿಂದುಶ್ರೀ, ಸುದರ್ಶನ್‌, ರಘುಪಾಂಡೆ, ಶ್ವೇತಾ, ರಾಕ್‌ಲೈನ್‌ ಸುಧಾಕರ್‌, ತುಷಾರ್‌, ಶ್ರೀನಿವಾಸಚಾರಿ, ರವೀಂದ್ರ, ಚಂದ್ರಣ್ಣ, ರವಿ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಉದಯ ಪ್ರಸನ್ನ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ಯ “ಮಹಿಷಾಸುರ’ ಚಿತ್ರದ ಬಹುತೇಕ ಕೆಲಸಗಳು ಈಗಾಗಲೇ ಮುಕ್ತಾಯ ಹಂತದಲ್ಲಿದ್ದು, ಸೆನ್ಸಾರ್‌ ಅನುಮತಿಗಾಗಿ ಕಾಯುತ್ತಿರುವ ಚಿತ್ರ ಡಿಸೆಂಬರ್‌ ತಿಂಗಳಲ್ಲಿ ತೆರೆಗೆ ಬರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.