ವೈರಲ್ ಆಯ್ತು ಶಿವಣ್ಣನ “ಕವಚ’ ಚಿತ್ರದ ಮೇಕಿಂಗ್ ಸ್ಟಿಲ್ಸ್


Team Udayavani, Jul 11, 2018, 3:34 PM IST

k1.jpg

“ಕವಚ’ ಚಿತ್ರತಂಡ ಶಿವರಾಜಕುಮಾರ್‌ ಹುಟ್ಟುಹಬ್ಬಕ್ಕೆ ಇನ್ನು ಎರಡು ದಿನ ಬಾಕಿ ಇರುವಂತೆಯೇ ಚಿತ್ರದ ಮೇಕಿಂಗ್ ಫೋಟೋಗಳನ್ನು ಬಿಡುಗಡೆ ಮಾಡುವ ಮೂಲಕ ಭರ್ಜರಿ ಗಿಫ್ಟ್ ಕೊಟ್ಟಿದೆ. ಅಲ್ಲದೇ ಈ ಫೋಟೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಚಿತ್ರದ ಮೇಲೆ ಸಿನಿಪ್ರಿಯರ ನಿರೀಕ್ಷೆ ಹಾಗೂ ಶಿವರಾಜಕುಮಾರ್ ಅಭಿಮಾನಿಗಳ ಸಂಭ್ರವನ್ನೂ ಹೆಚ್ಚುವಂತೆ ಮಾಡಿದೆ. ಅಂದ ಹಾಗೇ ಕವಚ ಚಿತ್ರದ ಮೋಷನ್ ಪೋಸ್ಟರ್ ಶಿವರಾಜಕುಮಾರ್ ಹುಟ್ಟುಹಬ್ಬದಂದು ಜುಲೈ 12ಕ್ಕೆ ಬಿಡುಗಡೆಯಾಗಲಿದೆ.

ಇನ್ನು ಈ ಚಿತ್ರವು ಮಲಯಾಳಂನ “ಒಪ್ಪಂ’ ಚಿತ್ರದ ರೀಮೇಕು. ಮಲಯಾಳಂ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ನಟಿಸಿರುವ ಈ ಚಿತ್ರದ ಕನ್ನಡ ಅವತರಣಿಕೆಯಲ್ಲಿ ಇದೀಗ ಶಿವರಾಜಕುಮಾರ್‌ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಎಚ್‌.ಎಂ.ಎ ಸಿನಿಮಾನಡಿ ಎಂ.ವಿ.ವಿ. ಸತ್ಯನಾರಾಯಣ ಮತ್ತು ಎ. ಸಂಪತ್‌ ಕುಮಾರ್‌ ನಿರ್ಮಿಸುತ್ತಿದ್ದಾರೆ.

ಇನ್ನು ಜಿ.ವಿ.ಆರ್‌. ವಾಸು ಈ ಚಿತ್ರದ ನಿರ್ದೇಶಕರು. “ಕವಚ’ ಚಿತ್ರವು ಮುಕ್ತಾಯದ ಹಂತದಲ್ಲಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಜೊತೆಗೆ ಇಶಾ ಕೊಪ್ಪಿಕರ್‌, ರವಿ ಕಾಳೆ, ತಬಲಾ ನಾಣಿ, ವಸಿಷ್ಠ ಸಿಂಹ, ಸುಧಾ ಬೆಳವಾಡಿ, ಜಯಪ್ರಕಾಶ್‌, ಲಯೇಂದ್ರ ಮುಂತಾದವರು ನಟಿಸುತ್ತಿದ್ದಾರೆ. ರಾಹುಲ್‌ ಶ್ರೀವಾತ್ಸವ್‌ ಅವರ ಛಾಯಾಗ್ರಹಣ ಮತ್ತು ಅರ್ಜುನ್‌ ಜನ್ಯ ಅವರ ಸಂಗೀತ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.