“ಮನಮೋಹಕ’ ಆಸೆ ಇನ್ನೂ ಬಿಟ್ಟಿಲ್ಲ

ಶಿವರಾಜಕುಮಾರ್‌ ಸಿನಿಮಾ ಮಾಡೋಕೆ ಸುನಿ ಕಾತರ

Team Udayavani, Sep 25, 2019, 3:03 AM IST

manamohaka

ನಿರ್ದೇಶಕ ಸುನಿ ಈಗ “ಅವತಾರ್‌ ಪುರುಷ’ ಸಿನಿಮಾದಲ್ಲಿ ಬಿಝಿ ಆಗಿರುವುದು ಗೊತ್ತೇ ಇದೆ. ಸದ್ಯಕ್ಕೆ ಆ ಚಿತ್ರವನ್ನು ಪ್ರೇಕ್ಷಕರಿಗೆ ತೋರಿಸುವ ಉತ್ಸಾಹದಲ್ಲಿದ್ದಾರೆ ಅವರು. ಹಾಗಾದರೆ, ಸುನಿ ನಿರ್ದೇಶನದ ಮುಂದಿನ ಸಿನಿಮಾ ಯಾವುದು? ಇದಕ್ಕೆ ಸದ್ಯ ಅವರ ಬಳಿ ಉತ್ತರವಿಲ್ಲ. ಆದರೆ, ಅವರಿಗೆ ಶಿವರಾಜಕುಮಾರ್‌ ಅವರ ಸಿನಿಮಾ ನಿರ್ದೇಶನ ಮಾಡಬೇಕೆಂಬ ಬಯಕೆಯಂತೂ ಬತ್ತಿಲ್ಲ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟೊತ್ತಿಗಾಗಲೇ ಸುನಿ ಶಿವರಾಜಕುಮಾರ್‌ ಅವರ ಚಿತ್ರ ಮಾಡಬೇಕಿತ್ತು. ಆದರೆ, ಅದು ಕೆಲ ಕಾರಣಗಳಿಂದ ಸಾಧ್ಯವಾಗಲಿಲ್ಲ. ಸುನಿ ಈ ಹಿಂದೆ ಶಿವರಾಜಕುಮಾರ್‌ ಅವರಿಗೆ “ಮನಮೋಹಕ’ ಎಂಬ ಚಿತ್ರ ಮಾಡುವುದಾಗಿ ಘೋಷಣೆ ಮಾಡಿದ್ದು ಎಲ್ಲರಿಗೂ ನೆನಪಿರಬಹುದು. ಆ ಚಿತ್ರಕ್ಕಾಗಿ ಚೆಂದದ ಫೋಟೋ ಶೂಟ್‌ ಕೂಡ ಮಾಡಿದ್ದರು.

ಶಿವರಾಜಕುಮಾರ್‌ ಆ ಚಿತ್ರದ ಕಥೆ ಕೇಳಿ, ಸುನಿ ಅವರಿಗೆ ಡೇಟ್‌ ಕೂಡ ನೀಡಿದ್ದರು. ಆದರೆ, ಸಿನಿಮಾ ಮಾತ್ರ ಶುರುವಾಗಲಿಲ್ಲ. ಅದಕ್ಕೆ ಕಾರಣ, ಬಿಗ್‌ ಬಜೆಟ್‌. ಹೌದು, ನಿರ್ದೇಶಕ ಸುನಿ ಹೇಳುವಂತೆ, “ಮನಮೋಹಕ’ ಚಿತ್ರ ಮಾಡುವ ಆಸೆ ಇನ್ನೂ ಇದೆ. ಯಾವಾಗ ಆ ಚಿತ್ರ ಮಾಡ್ತೀನೋ ಎಂಬ ತುಡಿತವಿದೆ. ಶಿವರಾಜಕುಮಾರ್‌ ಅವರು ಸಿಕ್ಕಾಗೆಲ್ಲಾ, “ಆ ಸಿನಿಮಾ ಯಾವಾಗ ಶುರು ಮಾಡ್ತೀಯಾ’ ಅಂತ ಕೇಳುತ್ತಾರೆ. ಅಷ್ಟರ ಮಟ್ಟಿಗೆ ಆ ಕಥೆ ಶಿವಣ್ಣ ಅವರಿಗೆ ಇಷ್ಟವಾಗಿತ್ತು.

ಆದರೆ, ಆ ಚಿತ್ರಕ್ಕೆ ಏನಿಲ್ಲವೆಂದರೂ ಹದಿನೇಳು ಕೋಟಿ ಬಜೆಟ್‌ ಬೇಕು. ಹಾಗಾಗಿಯೇ ಅದು ಸದ್ಯಕ್ಕೆ ಸೆಟ್ಟೇರಿಲ್ಲ. ಆದರೂ, ಅದನ್ನು ಮಾಡ್ತೀನಿ ಎಂಬ ಭರವಸೆಯಂತೂ ನನಗಿದೆ. ಈಗ “ಅವತಾರ್‌ ಪುರುಷ’ ನಡೆಯುತ್ತಿದೆ. ಆ ಬಳಿಕ “ಮನಮೋಹಕ’ ಸಿನಿಮಾ ಮಾಡೋಕೆ ನಿರ್ಮಾಪಕರು ಮುಂದೆ ಬಂದರೆ, ಖಂಡಿತ ಮಾಡ್ತೀನಿ. ಒಂದು ವೇಳೆ ಇಲ್ಲವಾದರೂ, ಅದನ್ನು ಏನಾದರೂ ಮಾಡಿ, ಶುರುಮಾಡುವ ಬಗ್ಗೆ ಯೋಚಿಸುತ್ತೇನೆ’ ಎನ್ನುತ್ತಾರೆ ಸುನಿ.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.