ಮನೆ ಮಾರಾಟಕ್ಕಿಟ್ಟು ಮತ್ತೆ ಸದ್ದು ಮಾಡಿದ ಶ್ರುತಿ ಹರಿಹರನ್!


Team Udayavani, Nov 13, 2019, 7:21 PM IST

13-November-34

ಶ್ರುತಿ ಹರಿಹರನ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟಿ. ಕೆಲ ಕಾಲಗಳಿಂದ ಚಿತ್ರರಂಗದಿಂದ ದೂರವೇ ಉಳಿದುಕೊಂಡಿದ್ದ ಶ್ರುತಿ ಮತ್ತೆ ಬಣ್ಣದ ಗುಂಗಿಗೆ ಬೀಳೋದು ಕಷ್ಟವೇನೋ ಎಂಬಂತೆ ಸಾಂಸಾರಿಕ ಬದುಕಿನಲ್ಲಿ ಕಳೆದು ಹೋಗಿದ್ದರು. ಅಂಥಾ ಶ್ರುತಿ ಹರಿಹರನ್ ಇದೀಗ ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಚಿತ್ರದ ಮೂಲಕ ಮತ್ತೆ ಮರಳಿದ್ದಾರೆ. ವಿಭಿನ್ನವಾದ ಕಥಾ ಹಂದರ ಮತ್ತು ಅದಕ್ಕೆ ತಕ್ಕುದಾದ ಪಾತ್ರದೊಂದಿಗೆ ಅವರು ಬಹು ಕಾಲದ ನಂತರ ಕನ್ನಡ ಪ್ರೇಕ್ಷಕರನ್ನು ಮುಖಾಮುಖಿಯಾಗುತ್ತಿದ್ದಾರೆ.

ಎಸ್. ವಿ ಬಾಬು ನಿರ್ಮಾಣದ ಈ ಚಿತ್ರದಲ್ಲಿ ಸಾಧು ಕೋಕಿಲಾ, ಕುರಿ ಪ್ರತಾಪ್, ಚಿಕ್ಕಣ್ಣ ಮತ್ತು ರವಿ ಶಂಕರ್ ಗೌಡ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ಹಾರರ್ ಕಂ ಕಾಮಿಡಿ ಜಾನರಿನ ಚಿತ್ರವೆಂಬ ಬಗ್ಗೆ ಈಗಾಗಲೇ ಟ್ರೇಲರ್ ಮೂಲಕ ಸುಳಿವು ಜಾಹೀರಾಗಿದೆ. ಇದುವರೆಗೂ ಶೇಶಿರ ಸೇರಿದಂತೆ ಒಂದಷ್ಟು ಭಿನ್ನ ಕಥಾ ಹಂದರದ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಮಂಜು ಸ್ವರಾಜ್ ಪಾಲಿಗಿದು ಅತ್ಯಂತ ಮಹತ್ವದ ಚಿತ್ರ. ಅವರೀ ಬಾರಿ ಸಂಪೂರ್ಣವಾಗಿ ಕಾಮಿಡಿ ಕಥನವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾ ನಾಯಕಿಯಾಗಿರೋ ಶ್ರುತಿ ಇಲ್ಲಿ ಯಾವ ಥರದ ಪಾತ್ರದಲ್ಲಿ ನಟಿಸಿದ್ದಾರೆಂಬ ಕುತೂಹಲ ಎಲ್ಲರಲ್ಲಿಯೂ ಇದೆ.

ಆದರೆ ಮಂಜು ಸ್ವರಾಜ್ ಈ ಸಿನಿಮಾದ ಪಾತ್ರಗಳ ಚಹರೆಯ ವಿಚಾರದಲ್ಲಿ ತುಂಬಾ ಗೌಪ್ಯತೆ ಕಾಪಾಡಿಕೊಳ್ಳುತ್ತಾ ಬಂದಿದ್ದಾರೆ. ಟ್ರೇಲರ್‌ನಲ್ಲಿ ಎಲ್ಲ ಪಾತ್ರಗಳು ಕಾಣಿಸಿದರೂ ಕೂಡಾ ಅದರ ಗುಣ ಲಕ್ಷಣಗಳು ಹೀಗೆ ಇರುತ್ತದೆಂಬ ಅಂದಾಜು ಯಾರಿಗೂ ಸಿಗದಂಥಾ ಜಾಣ್ಮೆಯನ್ನು ಅವರು ಅನುಸರಿಸುತ್ತಿದ್ದಾರೆ. ಶ್ರುತಿ ಹರಿಹರನ್ ಕೂಡಾ ಇಲ್ಲಿ ನಾನಾ ಶೇಡುಗಳಿರೋ ಪಾತ್ರಕ್ಕೆ ಜೀವ ತುಂಬಿದ್ದಾರಂತೆ. ಅವರಿಲ್ಲಿ ಮಾರಾಟಕ್ಕಿರೋ ಮನೆ ಓನರ್ ಆಗಿ ನಟಿಸಿದ್ದಾರೆಂಬುದರ ಹೊರತಾಗಿ ಬರ‍್ಯಾವ ಸಂಗತಿಗಳನ್ನೂ ಕೂಡಾ ಈವರೆಗೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಇದೆಲ್ಲ ರಹಸ್ಯಗಳು ಈ ವಾರವೇ ಬಯಲಾಗಲಿವೆ.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.