Joram; ಕನ್ನಡದ ಸಾಕಷ್ಟು ಸಿನಿಮಾಗಳು ನನ್ನನ್ನು ತುಂಬ ಕಾಡಿದೆ: ಮನೋಜ್ ಬಾಜಪಾಯಿ
Team Udayavani, Dec 8, 2023, 12:08 PM IST
“ಕನ್ನಡ ಚಿತ್ರರಂಗ ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಕನ್ನಡದಲ್ಲಿ “ಗರುಡ ಗಮನ ವೃಷಭ ವಾಹನ’, “ಕಾಂತಾರ’ ಮೊದಲಾದ ಸಿನಿಮಾಗಳನ್ನು ನೋಡಿದ್ದೇನೆ. ಕನ್ನಡದ ಸಾಕಷ್ಟು ಸಿನಿಮಾಗಳು ನನ್ನನ್ನು ತುಂಬ ಕಾಡಿದೆ. ಇಂಥ ಅನೇಕ ಸಿನಿಮಾಗಳು ನನಗೆ ಧೈರ್ಯ, ಸ್ಪೂರ್ತಿ ತುಂಬುತ್ತದೆ’ ಇದು ಕನ್ನಡ ಚಿತ್ರರಂಗದ ಬಗ್ಗೆ ಬಾಲಿವುಡ್ ನಟ ಮನೋಜ್ ಬಾಜಪಾಯಿ ಮಾತು.
ತಮ್ಮ “ಜೋರಾಮ್ ಸಿನಿಮಾದ ಪ್ರಚಾರದ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಮನೋಜ್ ಬಾಜಪಾಯಿ ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಪ್ರಶಂಸೆಯ ಮಾತುಗಳನ್ನಾಡಿದರು.
“”ಜೋರಾಮ್’ ಸಿನಿಮಾದಲ್ಲಿ ಆದಿವಾಸಿ ಜನರ ಕಥೆಯಿದೆ. ಭೂಮಿ ಕಸಿದುಕೊಳ್ಳುವ ಅನೈತಿಕತೆ, ರಾಜಕೀಯ, ಅಪರಾಧ ಮತ್ತು ದುಃಖದ ಆಳವಾದ ಪ್ರಜ್ಞೆಯನ್ನು ಸಿನಿಮಾದಲ್ಲಿದೆ. ವ್ಯವಸ್ಥೆಯ ದಬ್ಟಾಳಿಕೆ ವಿರುದ್ದದ ಹೋರಾಟ ತೋರಿಸುವ ಪ್ರಯತ್ನ ಮಾಡಲಾಗಿದೆ’ ಎಂದರು ಮನೋಜ್.
ದೇವಶಿಷ್ ಮಖೀಜಾ ನಿರ್ದೇಶನದ “ಜೋರಾಮ್’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ