‘ಮರ್ದಿನಿ’ಯ ಆ್ಯಕ್ಷನ್‌ ಝಲಕ್‌


Team Udayavani, Feb 21, 2022, 12:40 PM IST

mardini

“ಮರ್ದಿನಿ’ ಹೀಗೊಂದು ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಿಚ್ಚ ಸುದೀಪ್‌ ಕೂಡಾ ಟ್ರೇಲರ್‌ಗೆ ಮೆಚ್ಚುಗೆ ಸೂಚಿಸಿ, ಇಡೀ ತಂಡಕ್ಕೆ ಶುಭಕೋರಿದ್ದಾರೆ. ಕನ್ನಡ ಚಿತ್ರರಂಗದೊಂದಿಗೆ ಹದಿನೆಂಟು ವರ್ಷಗಳ ನಂಟು ಹೊಂದಿರುವ ಜಗ್ಗಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಜಗ್ಗಿ ಅವರ ಮಡದಿ ಭಾರತಿ ಜಗ್ಗಿ ಕೂಡಾ ನಿರ್ಮಾಣದಲ್ಲಿ ಸಾಥ್‌ ನೀಡಿದ್ದಾರೆ.

“ನಾನು ಚಿತ್ರ ನಿರ್ಮಾಣ ಮಾಡಲು ಮೂರು ಜನ ಮುಖ್ಯ ಕಾರಣ ಕಿಚ್ಚ ಸುದೀಪ್‌, ನನ್ನ ಸ್ನೇಹಿತರಾದ ಯೋಗೀಶ್‌ ಹಾಗೂ ಸಾಜಿದ್‌ ಖುರೇಶಿ ಅವರು. ಹದಿನೆಂಟು ವರ್ಷಗಳ ಹಿಂದೆ ಪೈಂಟರ್‌ ಆಗಿ ಬಂದ ನಾನು, ಈಗ ನಿರ್ಮಾಪಕನಾಗಿದ್ದೇನೆ. ಚಿತ್ರ ನಿರ್ಮಾಣ ಅಂದುಕೊಂಡಷ್ಟು ಸುಲಭವಲ್ಲ. ಸಾಕಷ್ಟು ಶ್ರಮಪಟ್ಟು ಚಿತ್ರ ನಿರ್ಮಾಣ ಮಾಡಿದ್ದೀನಿ. ಆದಷ್ಟು ಹೊಸಬರಿಗೆ ಅವಕಾಶ ನೀಡಿದ್ದೀವಿ. ಸದ್ಯದಲ್ಲೇ ತೆರೆಗೆ ತರುತ್ತೇವೆ’ ಎನ್ನುವುದು ಜಗ್ಗಿ ಅವರ ಮಾತು. ಈ ಹಿಂದೆ ಪ್ರಥಮ್‌ ಅಭಿನಯದ “ದೇವ್ರಂಥ ಮನುಷ್ಯ’ ಚಿತ್ರ ನಿರ್ದೇಶನ ಮಾಡಿದ್ದ, ಕಿರಣ್‌ ಕುಮಾರ್‌ “ಮರ್ದಿನಿ’ ಚಿತ್ರದ ನಿರ್ದೇಶಕರು. “ಇದೊಂದು ಸಸ್ಪೆನ್ಸ್ ಥ್ರಿಲ್ಲರ್‌ ಚಿತ್ರ. ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬಂದಿದೆ’ ಎಂದರು.

ಇದನ್ನೂ ಓದಿ:ಅಖಾಡಕ್ಕಿಳಿದ ಹಂಟರ್‌; ರಗಡ್‌ ಲುಕ್‌ ನಲ್ಲಿ ನಿರಂಜನ್‌

“ನಾನು ಈ ಸಿನಿಮಾದಲ್ಲಿ ಅಭಿನಯಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಜಿಮ್‌ ನಲ್ಲಿ ನಿರ್ಮಾಪಕ ಜಗ್ಗಿ ಅವರನ್ನು ಭೇಟಿಯಾದೆ. ಕೆಲವು ದಿನಗಳ ನಂತರ ಜಗ್ಗಿ ಅವರು, ನಾನು ಒಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವೇ ಅದರ ನಾಯಕ ಎಂದರು. ಇದೇನಪ್ಪ ನಾಯಕಿಗೆ ಇವರು ನಾಯಕ ಅನ್ನುತ್ತಿದ್ದಾರೆ ಅಂದುಕೊಂಡೆ. ಆಗ ಅವರು ಹೇಳಿದರು. ನಿಮ್ಮದೇ ಈ ಚಿತ್ರದಲ್ಲಿ ಮುಖ್ಯ ಪಾತ್ರ. ನೀವು ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿ ಕೊಳ್ಳುತ್ತಿದ್ದೀರಿ ಅಂದಾಗ ಸಂತೋಷ ವಾಯಿತು’ ಎಂದು ಮುಖ್ಯ ಪಾತ್ರಧಾರಿ ರಿತನ್ಯ ಪೂವಯ್ಯ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಹಿತನ್‌ ಹಾಸನ್‌ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಕ್ಷಯ್‌ ಈ ಚಿತ್ರಕ್ಕೆ ಕಥೆ ಕೂಡ ಬರೆದಿದ್ದಾರೆ. ಅರುಣ್‌ ಸುರೇಶ್‌ ಈ ಚಿತ್ರದ ಛಾಯಾಗ್ರಹಕರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.