ಕ್ರೈಮ್‌ ಥ್ರಿಲ್ಲರ್‌ ಮಾರಿಗೋಲ್ಡ್‌


Team Udayavani, Sep 10, 2021, 4:14 PM IST

marigold-kannada-movie

“ಮಾರಿಗೋಲ್ಡ್‌’- ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ದಿಗಂತ್‌ ನಾಯಕರಾಗಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿ. ಆರ್‌.ವಿ.ಕ್ರಿಯೇಷನ್ಸ್‌ ಮೂಲಕ ರಘುವರ್ಧನ್‌ ಫಿಲಂಸ್‌
ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ರಘುವರ್ಧನ್‌ ಅವರು ಮೂಲತಃ ನಿರ್ದೇಶಕರಾಗಿದ್ದು, ಈ ಹಿಂದೆ ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್‌ ಎಲ್‌. ಎಲ್‌.ಬಿ. ಮೊದಲಾದ ಚಿತ್ರಗಳನ್ನು ರಘುವರ್ಧನ್‌ ನಿರ್ದೇಶಿಸಿದ್ದಾರೆ. ಈಗ ಹೊಸ ನಿರ್ದೇಶಕ ರಾಘವೇಂದ್ರ ಎಂ.ನಾಯಕ್‌ ಅವರಿಗೆ ಅವಕಾಶ ಕೊಟ್ಟಿದ್ದಾರೆ. ಸಿನಿಮಾ ಮೂಡಿಬಂದಿರುವ ಬಗ್ಗೆ ನಿರ್ಮಾಪಕ ರಘುವರ್ಧನ್‌ ಖುಷಿಯಾಗಿದ್ದಾರೆ. “ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ.

ಸಾಕಷ್ಟು ಹೊಸ ವಿಚಾರದೊಂದಿಗೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದೇವೆ. ಕ್ರೈಮ್‌ ಥ್ರಿಲ್ಲರ್‌ ಜಾನರ್‌ಗೆ ಸೇರಿದ ಸಿನಿಮಾ ಇದಾಗಿದ್ದು, ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದೆ. ಈ ತಿಂಗಳಾಂತ್ಯದಲ್ಲಿ ಸೆನ್ಸಾರ್‌ ಆಗಲಿದೆ. ಚಿತ್ರಮಂದಿರಗಳು ಸಹಜ ಸ್ಥಿತಿಗೆ ಬಂದ ನಂತರ ಚಿತ್ರ ಬಿಡುಗಡೆ
ಯಾಗಲಿ‌ದೆ’ ಎನ್ನುವುದು ನಿರ್ಮಾಪಕ ರಘುವರ್ಧನ್‌ ಮಾತು. ಮಾರಿಗೋಲ್ಡ್‌ ಅಂದಾಕ್ಷಣ, ಅದೊಂದು ಅಂಡರ್‌ವರ್ಲ್ಡ್ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ, ಈ ಕುತೂಹಲಕ್ಕೆ ತೆರೆಮೇಲೆಯೇ ಉತ್ತರ ಸಿಗಲಿದೆ. ಈಚಿತ್ರಕ್ಕೆ ವೀರ್‌ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್‌ ಭಟ್‌ ಕವಿರಾಜ್‌ ಮತ್ತು ವಿಜಯ್‌ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:ಐಟಿ ಅಧಿಕಾರಿಗಳ ಆಗಮನ: ಮಳಿಗೆ ಬಂದ್‌ ಮಾಡಿ ನಾಪತ್ತೆ

ಕೆ.ಎಸ್‌.ಚಂದ್ರಶೇಖರ್‌ ಛಾಯಾಗ್ರಹಣ,ಕೆ.ಎಂ.ಪ್ರಕಾಶ್‌ ಸಂಕಲನವಿದೆ.ರಘ ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.ಅರ್ಜುನ್‌ ರಾಜ್‌ ಸಾಹಸ,ಕಲೈ ಅವರ ನೃತ್ಯ ನಿರ್ದೇಶನವಿದೆ.ಬೆಂಗಳೂರು,ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್‌ ಕುಮಾರ್‌,ಕಾಕ್ರೋಚ್‌ ಸುಧಿ,ಯಶ್‌ ಶೆಟ್ಟಿ,ವಜ್ರಾಂಗ್‌ ಶೆಟ್ಟಿ,ಬಲರಾಜ್ವಾಡಿ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.