![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್ ನಗು
Team Udayavani, Apr 15, 2024, 5:27 PM IST
![marigold](https://www.udayavani.com/wp-content/uploads/2024/04/marigold-2-620x342.jpg)
ಕಳೆದ ವಾರ ತೆರೆಕಂಡಿರುವ “ಮಾರಿಗೋಲ್ಡ್’ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ. ಚಿತ್ರ ನೋಡಿದವರಿಂದ ಹಣದ ಹಿಂದೆ ಹೋಗುವ ಜನರಿಗೆ ಒಳ್ಳೆಯ ಸಂದೇಶವಿದೆ ಎಂಬ ಅಭಿಪ್ರಾಯ ಬರುತ್ತಿದೆಯಂತೆ.
ಆರಂಭದಲ್ಲಿ ಸೀಮಿತ ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಿದ್ದ ವಿತರಕರು 2ನೇ ವಾರ ಮತ್ತಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ಹಾಕಿದ್ದಾರೆ. ಇದಕ್ಕೆಲ್ಲ ಕಾರಣವಾಗಿರುವುದು ಚಿತ್ರದ ಯಶಸ್ಸು ಎನ್ನುತ್ತದೆ ತಂಡ. ಆರಂಭದಲ್ಲಿ ಅರ್ಧದಷ್ಟಿದ್ದ ಕಲೆಕ್ಷನ್ ಈಗ ಎಂಭತ್ತರಷ್ಟು ಭರ್ತಿಯಾಗುತ್ತಿದೆಯಂತೆ. ನಿರ್ಮಾಪಕರಿಗೆ ಬೇರೆ ಬೇರೆ ಭಾಷೆಗಳಿಂದ ಡಬ್ಬಿಂಗ್, ರೀಮೇಕ್ ಬಗ್ಗೆ ವಿಚಾರಿಸಿ ಕರೆಗಳು ಬರುತ್ತಿವೆಯಂತೆ.
ಆರ್.ವಿ. ಕ್ರಿಯೇಶನ್ಸ್ನಡಿ ರಘುವರ್ದನ್ ಅವರ ನಿರ್ಮಾಣದ ಈ ಚಿತ್ರಕ್ಕೆ ರಾಘವೇಂದ್ರ ಎಂ. ನಾಯ್ಕ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದಲ್ಲಿ ನಾಯಕನಾಗಿ ದಿಗಂತ್, ಸಂಗೀತಾ ಶೃಂಗೇರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಪೊಲೀಸರು ಬಚ್ಚಿಟ್ಟಿದ್ದ 20 ಕೋಟಿ ಬೆಲೆಬಾಳುವ ಚಿನ್ನದ ಗಟ್ಟಿಗಳನ್ನು ತಮ್ಮದಾಗಿಸಿಕೊಳ್ಳಬೇಕೆಂದು ಹೊರಟ ನಾಲ್ವರ ಕಥೆಯನ್ನು ಈ ಚಿತ್ರ ಹೊಂದಿದೆ. ಚಿತ್ರದುರ್ಗ, ಬೆಂಗಳೂರು ಸಕಲೇಶಪುರ ಮತ್ತಿತರೆಡೆ ಚಿತ್ರಿಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.