ಆಂಧ್ರ ಉದ್ಯಮಿ ಪುತ್ರಿ ಜೊತೆ ವಿವಾಹ?


Team Udayavani, Sep 2, 2018, 11:11 AM IST

seetharama-kalyana.jpg

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್‌ ಕುಮಾರ್‌ಗೆ ಹೆಣ್ಣು ಹುಡುಕುತ್ತಿದ್ದಾರಂತೆ, ಈಗಾಗಲೇ ಆಂಧ್ರದಲ್ಲಿ ನೆಲೆಸಿರುವ ಕರ್ನಾಟಕ  ಮೂಲದ ಉದ್ಯಮಿಯೊಬ್ಬರ ಮಗಳನ್ನು ನೋಡಿಕೊಂಡು ಬಂದಿದ್ದಾರಂತೆ, ಎಲ್ಲವೂ ಅಂದುಕೊಂಡಂತೆ ಆದರೆ ಸದ್ಯದಲ್ಲೇ ಮದುವೆ ನಡೆಯಲಿದೆಯಂತೆ…  ನಿಖಿಲ್‌ ಸುತ್ತ ಈ ತರಹದ ಒಂದು ಸುದ್ದಿ ಜೋರಾಗಿ ಕೇಳಿಬರಲಾರಂಭಿಸಿದೆ.

ಹೈದರಾಬಾದ್‌ನ ಉದ್ಯಮಿ ಕೋಟೇಶ್ವರ್‌ ರಾವ್‌ ಅವರ ಪುತ್ರಿಯನ್ನು ನಿಖಿಲ್‌  ಮದುವೆಯಾಗಲಿದ್ದು, ಈ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಆಂಧ್ರಪ್ರದೇಶಕ್ಕೆ ತೆರಳಿ, ಕೋಟೇಶ್ವರ ರಾವ್‌ ಅವರ ಮನೆಗೆ ಭೇಟಿ  ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡಿವೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, “ನಾನು ನಿಖಿಲ್‌ಗೆ ಹೆಣ್ಣು ಹುಡುಕುವ ಸಲುವಾಗಿ ಬಂದಿಲ್ಲ.

ಕೋಟೇಶ್ವರ್‌ ರಾವ್‌ ನನ್ನ ಆತ್ಮೀಯ ಸ್ನೇಹಿತರು. ಹಾಗಾಗಿ, ಅವರನ್ನು ಭೇಟಿಯಾಗಿದ್ದೆ ಅಷ್ಟೇ’ ಎಂದಿದ್ದಾರೆ. ಈ ಮೂಲಕ ನಿಖಿಲ್‌ ಮದುವೆ ಸಲುವಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದಾಗಿ ಹಬ್ಬಿದ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಮಾಧ್ಯಮವದರ ಪ್ರಶ್ನೆಗೆ ಉತ್ತರಿಸಿದ ಮಾಜಿ  ಪ್ರಧಾನಿ ಎಚ್‌.ಡಿ.ದೇವೇಗೌಡ, “ಅದು ಅವರ ವೈಯಕ್ತಿಕ ವಿಚಾರ.

ಹುಡುಗಿ ಒಪ್ಪಿದರೆ ಮದುವೆ ಮಾಡಿಸೋಣ’ ಎಂದಿದ್ದಾರೆ. “ಸೀತಾರಾಮ ಕಲ್ಯಾಣ’  ಚಿತ್ರದ ಕಾರ್ಯಕಾರಿ ನಿರ್ಮಾಪಕ ಹಾಗೂ ನಿಖಿಲ್‌ ಆಪ್ತ ವಲಯದಲ್ಲಿರುವ ಸುನೀಲ್‌, “ನಿಖಿಲ್‌ ಮದುವೆಗೆ ಹುಡುಗಿ ಹುಡುಕುತ್ತಿರೋದು ನಿಜ. ಆದರೆ,  ಹೈದರಾಬಾದ್‌ಗೆ ಹೋಗಿರುವುದಕ್ಕೂ ಮದುವೆ ವಿಚಾರಕ್ಕೂ ಸಂಬಂಧವಿಲ್ಲ’ ಎಂದಿದ್ದಾರೆ.

ಸದ್ಯ ನಿಖಿಲ್‌ ಕುಮಾರ್‌ “ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ  ಬಿಝಿಯಾಗಿದ್ದು, ಸದ್ಯ ಊಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ನಡುವೆಯೇ ಅವರು ಕನ್ನಡದ ಅದ್ಧೂರಿ ಬಜೆಟ್‌ನ ಹಾಗೂ ಬಹುತಾರಾಗಣದ “ಕುರುಕ್ಷೇತ್ರ’ ಚಿತ್ರದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದು, ಆ ಚಿತ್ರ ಕೂಡಾ ಬಿಡುಗಡೆಯ ಹಂತಕ್ಕೆ ಬಂದಿದೆ. 

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.