ಕಾಶ್ಮೀರದಲ್ಲಿ ‘ಮಾರ್ಟಿನ್‌’ ಕಾದಾಟ


Team Udayavani, Mar 15, 2022, 10:10 AM IST

ಕಾಶ್ಮೀರದಲ್ಲಿ ‘ಮಾರ್ಟಿನ್‌’ ಕಾದಾಟ

ಧ್ರುವ ಸರ್ಜಾ ಅಭಿನಯದ “ಮಾರ್ಟಿನ್‌’ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಸದ್ಯ ಚಿತ್ರದ ಆ್ಯಕ್ಷನ್‌ ದೃಶ್ಯಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಕಾಶ್ಮೀರದತ್ತ ಮುಖ ಮಾಡಿದೆ.

ಕಳೆದ ಒಂದು ವಾರದಿಂದ ಕಾಶ್ಮೀರದಲ್ಲಿ ಬೀಡು ಬಿಟ್ಟಿರುವ ಚಿತ್ರತಂಡ, ಮೈನಸ್‌ 7 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿರುವ ಲೊಕೇಶನ್‌ಗಳಲ್ಲಿ ಐಸ್‌ ವಾರ್‌, ಸ್ಕೇಟಿಂಗ್‌ ಆ್ಯಕ್ಷನ್‌ ಸೀನ್‌ ಮತ್ತು ಮಾತಿನ ಭಾಗಗಳ ಶೂಟಿಂಗ್‌ ನಡೆಸುತ್ತಿದೆ.

ಇದನ್ನೂ ಓದಿ:ಪುನೀತ್‌ ನೆನಪಿನಲ್ಲಿ ಜೇಮ್ಸ್‌ ಪ್ರಿ-ರಿಲೀಸ್‌

ನಾಯಕ ಧ್ರುವ ಸರ್ಜಾ, ನಾಯಕಿ ವೈಭವಿ ಶಾಂಡಿಲ್ಯ, ಚಿಕ್ಕಣ್ಣ ಹಾಗೂ ಸಹ ಕಲಾವಿದರುಗಳು ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಚಿತ್ರೀಕರಣ ಅಲ್ಲೇ ಮುಂದುವರೆಸುವ ಯೋಚನೆಯಲ್ಲಿದೆ ಚಿತ್ರತಂಡ.

“ಮಾರ್ಟಿನ್‌’ ಸಿನಿಮಾಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ಮಹೇಶ್‌ ರೆಡ್ಡಿ ಸಂಕಲನ ಮತ್ತು ಮಣಿಶರ್ಮಾ ಸಂಗೀತವಿದೆ. ಎ.ಪಿ. ಅರ್ಜುನ್‌ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಉದಯ್‌ ಕೆ. ಮೆಹ್ತಾ ನಿರ್ಮಿಸುತ್ತಿದ್ದಾರೆ. ಚಿತ್ರ ಕನ್ನಡದ ಜೊತೆಗೆ ತೆಲುಗು, ತಮಿಳು ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.