ಅರವಿಂದ್‌ ಹೊಸ ಚಿತ್ರ ಮಟಾಶ್‌ 


Team Udayavani, Nov 16, 2017, 3:30 PM IST

Matash.jpg

ಲಾಸ್ಟ್‌ಬಸ್‌ ನಂತರ ನಿರ್ದೇಶಕ ಅರವಿಂದ್‌ ಮತ್ಯಾವ ಚಿತ್ರಕ್ಕೆ ಕೈ ಹಾಕುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅವರೀಗ “ಮಟಾಶ್‌’ ಅಂತ ಹೇಳತೊಡಗಿದ್ದಾರೆ! ಅಂದರೆ, ಈ ಶೀರ್ಷಿಕೆ ಇಟ್ಟುಕೊಂಡು ಬಹುತೇಕ ಹೊಸಬರ ಜತೆ ಸಿನಿಮಾ ಮಾಡೋಕೆ ಹೊರಟಿದ್ದಾರೆ ಅರವಿಂದ್‌. ಎಲ್ಲಾ ಸರಿ, ಈ “ಮಟಾಶ್‌’ ಅಂದರೇನು? ವರ್ಷದ ಹಿಂದೆ ಅಪನಗಧೀಕರಣ ಆಗಿದ್ದರ ಹಿಂದಿನ ಕಥೆಯೇ ಈ “ಮಟಾಶ್‌’ ಹಿನ್ನೆಲೆ ಎನ್ನುತ್ತಾರೆ ಅರವಿಂದ್‌. 

“ಈ ಚಿತ್ರದಲ್ಲಿ ಬಹುತೇಕ ಹೊಸ ಪ್ರತಿಭೆಗಳೇ ಇರಲಿವೆ. “ಲಾಸ್ಟ್‌ ಬಸ್‌’ನಲ್ಲಿ ನಟಿಸಿದ್ದ ಸಮರ್ಥ್ ನರಸಿಂಹರಾಜು, ಅನುಪಮ್‌ ಖೇರ್‌ ನಟನಾ ಶಾಲೆಯಲ್ಲಿ ತರಬೇತಿ ಪಡೆದಿರುವ ಯುವ ಪ್ರತಿಭೆ ಗಣೇಶ್‌, ವಿ.ಮನೋಹರ್‌, ರಾಘವೇಂದ್ರ ರಾಮಕೊಪ್ಪ , ಅಮೋಘ… ಸೇರಿದಂತೆ ಇನ್ನಷ್ಟು ಹೊಸ ಮುಖಗಳು ಇಲ್ಲಿ ಕಾಣಿಸಿಕೊಳ್ಳಲಿವೆ. 

ಇದೊಂದು ಕಾಮಿಕಲ್‌ ಥ್ರಿಲ್ಲರ್‌. ಅಪನಗಧೀಕರಣ ನಂತರ ಆದಂತಹ ಸತ್ಯ ಘಟನೆಗಳ ಆಧಾರಿತ ಕಾಲ್ಪನಿಕ ಸಿನಿಮಾ ಇದು. ಆ ಸಂದರ್ಭದಲ್ಲಿ ಜನರು ತಮ್ಮ ತಮ್ಮ ಅನುಕೂಲಕ್ಕೆ ಏನೆಲ್ಲಾ ಮಾಡಿದರು. ಯಾವುದನ್ನೆಲ್ಲಾ ಬಳಸಿಕೊಂಡರು ಎಂಬುದನ್ನು ಒಂದು ಯೂತ್ಸ್ಫ‌ುಲ್‌ ಸ್ಟೋರಿ ಮೂಲಕ ಹೇಳಹೊರಟಿದ್ದೇನೆ. ಒಟ್ಟಾರೆ, ಅಪನನಗಧೀಕರಣ ವೇಳೆ ಜನರು ಹೇಗೆಲ್ಲಾ ಪ್ರತಿಕ್ರಿಯಿಸಿದರು ಎಂಬುದು ಈ ಚಿತ್ರದ ಸಾರಾಂಶ’ ಎಂದು ವಿವರ ಕೊಡುತ್ತಾರೆ ಆನಂದ್‌.

ಇಲ್ಲಿ ಚಿತ್ರಕ್ಕೆ “ಮಟಾಶ್‌’ ಅಂತಾನೇ ಯಾಕೆ ನಾಮಕರಣ ಮಾಡಲಾಗಿದೆ ಎಂಬ ಪ್ರಶ್ನೆಗೆ, “ಎಲ್ಲವೂ ಮುಗಿದು ಹೋಯ್ತು’ ಅನ್ನುವ ಬದಲು “ಮಟಾಶ್‌’ ಎನ್ನಲಾಗಿದೆ. ಒಂದು ಸಾವಿರದ ನೂರಾರು ನೋಟುಗಳ ಕಥೆ ಮುಗಿದಾಗ, ಎಲ್ಲಾ ಮಟಾಶ್‌ ಅಂತಾರೆ. ಹಾಗೆಯೇ, ಕೋಟ್ಯಾಂತರ ರುಪಾಯಿ ಕಳಕೊಂಡವರು ಕೂಡ ಅದೇ ಪದ ಬಳಕೆ ಮಾಡ್ತಾರೆ. ಕಥೆಯ ಸಾರಾಂಶ ಕೂಡ ಅದೇ ಆಗಿದ್ದರಿಂದ ಆ ಶೀರ್ಷಿಕೆ ಇಡಲಾಗಿದೆ ಎಂಬುದು ಅರವಿಂದ್‌ ಮಾತು.

ಈ ಚಿತ್ರಕ್ಕೆ ನವೆಂಬರ್‌ 29 ರಂದು ಮುಹೂರ್ತ ನೆರವೇರಲಿದೆ. ಬೆಂಗಳೂರು, ಸಕಲೇಶಪುರ, ಬಿಜಾಪುರ, ಮೈಸೂರು ಸ್ಥಳಗಳಲ್ಲಿ ಒಂದೇ ಹಂತದಲ್ಲಿ ಸುಮಾರು 40 ದಿನ ಚಿತ್ರೀಕರಣ ನಡೆಯಲಿದೆ. ಸತೀಶ್‌ ಪಾಟಕ್‌ ಹಾಗು ಗಿರೀಶ್‌ ಪಾಟೀಲ್‌ ಈ ಚಿತ್ರದ ನಿರ್ಮಾಪಕರು. ಅವಿನಾಶ್‌ ಇಲ್ಲಿ ಕಲಾನಿರ್ದೇಶನ ಮಾಡುವುದರ ಜತೆಗೆ ಪ್ರೊಡಕ್ಷನ್‌ ಡಿಸೈನ್‌ ಮಾಡುತ್ತಿದ್ದಾರೆ.  ನಿರ್ದೇಶಕರೇ ಇಲ್ಲಿ ಆರು ಹಾಡುಗಳಿಗೆ ಸಂಗೀತ ನೀಡುತ್ತಿದ್ದು, ರಾಮಿ ಅಬ್ರಹಾಂ ಕ್ಯಾಮೆರಾ ಹಿಡಿಯುತ್ತಿದ್ದಾರೆ.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.