ಸದ್ಯದಲ್ಲೇ ಮಟಾಶ್‌


Team Udayavani, Oct 24, 2018, 11:33 AM IST

matash.jpg

ಸತೀಶ್‌ ಪಾಠಕ, ಗಿರೀಶ್‌ ಪಟೇಲ್‌, ಚಂದ್ರಶೇಖರ್‌ ಮಣೂರ ಹಾಗೂ ಎಸ್‌.ಡಿ.ಅರವಿಂದ್‌ ನಿರ್ಮಿಸುತ್ತಿರುವ “ಮಟಾಶ್‌” ಚಿತ್ರಕ್ಕಾಗಿ ಸುನೀಲ್‌ ಕುಮಾರ್‌ ಸುಧಾಕರ್‌ ಅವರು ಬರೆದಿರುವ, ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರು ಹಾಡಿರುವ “ಚಜ್ಜಿ ರೊಟ್ಟಿ ಚವಲಿಕಾಯಿ’ ಎಂಬ ಹಾಡಿನ ಲಿರಿಕಲ್‌ ವಿಡಿಯೋ ಇತ್ತೀಚೆಗೆ ಬಿಜಾಪುರದ ಶ್ರೀಸಿದ್ದೇಶ್ವರ ಮಂಗಳ ಕಾರ್ಯಾಲಯದಲ್ಲಿ ಸಾಕಷ್ಟು ಗಣ್ಯರ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಯಿತು.

ಚಿತ್ರತಂಡದ ಸದಸ್ಯರು ಈ ಸಮಾರಭದಲ್ಲಿ ಭಾಗವಹಿಸಿದ್ದರು. “ಡಿಮಾನಿಟೈಸೇಷನ್‌ ನಂತರ ನಮ್ಮ ಸುತ್ತಮುತ್ತ ಹಲವು ಘಟನೆಗಳನ್ನು ಆಧರಿಸಿ ಈ ಸಿನಿಮಾ ಮಾಡಲಾಗಿದೆ. “ಡಿಮಾನಿಟೈಸೇಷನ್‌ ಸರಿಯೋ.., ಅಥವಾ ತಪ್ಪೋ.., ಇದ್ಯಾವುದರ ಬಗ್ಗೆಯೂ ಚಿತ್ರದಲ್ಲಿ ಚರ್ಚಿಸಿಲ್ಲ. ಆದರೆ ಡಿಮಾನಿಟೈಸೇಷನ್‌ ನಂತರ ಏನೇನು ಬೆಳವಣಿಗೆಗಳು ನಡೆದವು. ಇದೇ ಪರಿಸ್ಥಿಯನ್ನು ಕೆಲವರು ಹೇಗೆ ತಮ್ಮ ಸ್ವಂತ ಲಾಭಕ್ಕೆ ಬಳಸಿಕೊಂಡರು,

ಹಣದ ಬದಲಾವಣೆ ಹೇಗೆಲ್ಲಾ ನಡೆಯಿತು. ನಿಜವಾಗಿಯೂ ಇದರಿಂದ ಪ್ರಯೋಜನವಾಗಿದ್ದು ಯಾರಿಗೆ..? ಇಂತಹ ಸಂಗತಿಗಳ ಸುತ್ತ ಸಿನಿಮಾ ಸಾಗುತ್ತದೆ’ ಎನ್ನುವುದು ಅರವಿಂದ್‌ ಮಾತು. ಚಿತ್ರದಲ್ಲಿ ಸಮರ್ಥ ನರಸಿಂಹರಾಜು, ಐಶ್ವರ್ಯ ಸಿಂಧೋಗಿ, ರಜನಿ ಭಾರದ್ವಾಜ್‌, ರಘು ರಮಣಕೊಪ್ಪ, ಮನೋಹರ್‌, ನಂದಗೋಪಾಲ್‌, ಸದಾನಂದ್‌ ಕಾಳಿ, ರಕಿರಣ್‌ ರಾಜೇಂದ್ರನ್‌, ಸಿದ್ದಾಂತ್‌ ಸುಂದರ್‌ ನಟಿಸಿದ್ದಾರೆ.

ಚಿತ್ರದ ಹಾಡುಗಳಿಗೆ ಕೂಡ ನಿರ್ದೇಶಕ ಅರವಿಂದ್‌ ಎಸ್‌.ಡಿ ಅವರೇ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು ವಿಜಯ ಪ್ರಕಾಶ್‌, ಪುನೀತ್‌ ರಾಜಕುಮಾರ್‌ ಮೊದಲಾದ ಗಾಯಕರು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಇನ್ನು ಚಿತ್ರದ ಹಿನ್ನೆಲೆ ಸಂಗೀತವನ್ನು ಅರವಿಂದ್‌ ಮತ್ತು ವಿಜಯ್‌ ಕೃಷ್ಣ ಜಂಟಿಯಾಗಿ ನಿರ್ವಹಿಸಿದ್ದಾರೆ. ಚಿತ್ರಕ್ಕೆ ರಾನಿ ಅಬ್ರಾಹಂ ಛಾಯಾಗ್ರಹಣ, ವಿನೋದ್‌ ಬಸವರಾಜ್‌ ಸಂಕಲನವಿದೆ. 

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.