![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಇಂದಿನಿಂದ ಉದಯ ಟಿವಿಯಲ್ಲಿ ಮಾಯಾ
Team Udayavani, Jul 9, 2018, 11:22 AM IST
![maya.jpg](https://www.udayavani.com/wp-content/uploads/2018/07/9/maya.jpg)
ಈಗಂತೂ ಕಿರುತೆರೆ ವೀಕ್ಷಕರಿಗಾಗಿ ಹೊಸ ಹೊಸ ಧಾರಾವಾಹಿ, ಕಾರ್ಯಕ್ರಮಗಳು ಆರಂಭವಾಗುತ್ತಲೇ ಇರುತ್ತವೆ. ಈ ಮೂಲಕ ಪ್ರೇಕ್ಷಕರ ಆಯ್ಕೆ ಸ್ವತಂತ್ರ ಹೆಚ್ಚಾಗಿದೆ. ಈಗ ಕಿರುತೆರೆಯಲ್ಲಿ ಮತ್ತೂಂದು ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಅದು “ಮಾಯಾ’.
“ಮಾಯಾ’ ಎಂಬ ಹೊಸ ಧಾರಾವಾಹಿ ಉದಯ ವಾಹಿನಿಯಲ್ಲಿ ಇಂದಿನಿಂದ (ಜುಲೈ 09) ರಾತ್ರಿ 7.30ಕ್ಕೆ ಕ್ಕೆ ಪ್ರಸಾರವಾಗಲಿದೆ. ಅವ್ನಿಟೆಲಿ ಮೀಡಿಯ ಈ ಮಾಯಾ ಧಾರಾವಾಹಿಯನ್ನು ತಯಾರಿಸುತ್ತಿದ್ದಾರೆ.ನಂದಾಸ್ ಮತ್ತು ನಾರಾಯಣ ಮೂರ್ತಿ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ದೇಹ ನಾಶವಾದರೂ ಆತ್ಮಕ್ಕೆ ನಾಶವಿಲ್ಲ ಎಂಬ ಆಧ್ಯಾತ್ಮದ ಸಾರವನ್ನು ಆಧರಿಸಿ ಈ ಧಾರಾವಾಹಿ ಮೂಡಿಬರುತ್ತಿದೆ.ಸಾವಿರಾರು ವರ್ಷಗಳ ಹಿಂದೆ ಕಣ್ಮೆರೆಯಾದ ಆತ್ಮವನ್ನು ಮತ್ತೆ ಈ ಕಾಲದಲ್ಲಿ ತನ್ನ ಹಿಡಿತಕ್ಕೆ ತೆಗೆದುಕೊಂಡು ಇಡೀ ಪ್ರಪಂಚದಲ್ಲಿ ತನ್ನ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಬೇಕೆನ್ನುವುದು ಕಾಲಾಂತಕನ ಆಸೆ.
ಅವನ ಆಸೆ ನೆರವೇರದೆದುಷ್ಟ ಶಕ್ತಿಗಳನ್ನು ತಡೆಯಬೇಕೆಂಬ ಇನ್ನೊಂದು ಗುಂಪು. ಕಾಲಾಂತಕನಿಗೆ ಬೆಂಬಲವಾಗಿ ನಿಲ್ಲುವ ರಣಮಾಯಾ … ಈ ಅಂಶದೊಂದಿಗೆ “ಮಾಯಾ’ ಕಥೆ ಸಾಗಲಿದೆ. ಇಂದಿನ ಜನ್ಮದಲ್ಲಿಅರವಿಂದ್, ಯಕ್ಷ ಮತ್ತು ದರ್ಶಿನಿ ಯಾಗಿ ಹುಟ್ಟಿರುವ ಮೂರು ಜನರೇ ಈ ಕಥೆಯ ಕೇಂದ್ರ ಬಿಂದುಗಳು.
ತಾರಾಗಣದಲ್ಲಿ ಶ್ವೇತ ನಾಯಕಿಯಾಗಿ, ಆಕಾಂಕ್ಷ ಮತ್ತೂರ್ವ ನಾಯಕಿಯಾಗಿ,ಅಜಯ್ ಈ ಧಾರಾವಾಹಿಯ ನಾಯಕನಾಗಿ ಅಭಿನಯಿಸತ್ತಿದ್ದಾರೆ. ಹಿರಿಯ ನಟಉಮೇಶ್, ಮೋಹನ್ ಶರ್ಮ, ಅಶೋಕ್ ಮುಂತಾದವರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.