ಇಂದಿನಿಂದ ಉದಯ ಟಿವಿಯಲ್ಲಿ ಮಾಯಾ


Team Udayavani, Jul 9, 2018, 11:22 AM IST

maya.jpg

ಈಗಂತೂ ಕಿರುತೆರೆ ವೀಕ್ಷಕರಿಗಾಗಿ ಹೊಸ ಹೊಸ ಧಾರಾವಾಹಿ, ಕಾರ್ಯಕ್ರಮಗಳು ಆರಂಭವಾಗುತ್ತಲೇ ಇರುತ್ತವೆ. ಈ ಮೂಲಕ ಪ್ರೇಕ್ಷಕರ ಆಯ್ಕೆ ಸ್ವತಂತ್ರ ಹೆಚ್ಚಾಗಿದೆ. ಈಗ ಕಿರುತೆರೆಯಲ್ಲಿ ಮತ್ತೂಂದು ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಅದು “ಮಾಯಾ’.

“ಮಾಯಾ’ ಎಂಬ ಹೊಸ ಧಾರಾವಾಹಿ ಉದಯ ವಾಹಿನಿಯಲ್ಲಿ ಇಂದಿನಿಂದ (ಜುಲೈ 09) ರಾತ್ರಿ 7.30ಕ್ಕೆ ಕ್ಕೆ ಪ್ರಸಾರವಾಗಲಿದೆ. ಅವ್ನಿಟೆಲಿ ಮೀಡಿಯ ಈ ಮಾಯಾ ಧಾರಾವಾಹಿಯನ್ನು ತಯಾರಿಸುತ್ತಿದ್ದಾರೆ.ನಂದಾಸ್‌ ಮತ್ತು ನಾರಾಯಣ ಮೂರ್ತಿ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ದೇಹ ನಾಶವಾದರೂ ಆತ್ಮಕ್ಕೆ ನಾಶವಿಲ್ಲ ಎಂಬ ಆಧ್ಯಾತ್ಮದ ಸಾರವನ್ನು ಆಧರಿಸಿ ಈ ಧಾರಾವಾಹಿ ಮೂಡಿಬರುತ್ತಿದೆ.ಸಾವಿರಾರು ವರ್ಷಗಳ ಹಿಂದೆ ಕಣ್ಮೆರೆಯಾದ ಆತ್ಮವನ್ನು ಮತ್ತೆ ಈ ಕಾಲದಲ್ಲಿ ತನ್ನ ಹಿಡಿತಕ್ಕೆ ತೆಗೆದುಕೊಂಡು ಇಡೀ ಪ್ರಪಂಚದಲ್ಲಿ ತನ್ನ ಸಾಮ್ರಾಜ್ಯವನ್ನು ಸ್ಥಾಪನೆ ಮಾಡಬೇಕೆನ್ನುವುದು ಕಾಲಾಂತಕನ ಆಸೆ.

ಅವನ ಆಸೆ ನೆರವೇರದೆದುಷ್ಟ ಶಕ್ತಿಗಳನ್ನು ತಡೆಯಬೇಕೆಂಬ ಇನ್ನೊಂದು ಗುಂಪು. ಕಾಲಾಂತಕನಿಗೆ ಬೆಂಬಲವಾಗಿ ನಿಲ್ಲುವ ರಣಮಾಯಾ … ಈ ಅಂಶದೊಂದಿಗೆ “ಮಾಯಾ’ ಕಥೆ ಸಾಗಲಿದೆ. ಇಂದಿನ ಜನ್ಮದಲ್ಲಿಅರವಿಂದ್‌, ಯಕ್ಷ ಮತ್ತು ದರ್ಶಿನಿ ಯಾಗಿ ಹುಟ್ಟಿರುವ ಮೂರು ಜನರೇ ಈ ಕಥೆಯ ಕೇಂದ್ರ ಬಿಂದುಗಳು. 

ತಾರಾಗಣದಲ್ಲಿ ಶ್ವೇತ ನಾಯಕಿಯಾಗಿ, ಆಕಾಂಕ್ಷ ಮತ್ತೂರ್ವ ನಾಯಕಿಯಾಗಿ,ಅಜಯ್‌ ಈ ಧಾರಾವಾಹಿಯ ನಾಯಕನಾಗಿ ಅಭಿನಯಿಸತ್ತಿದ್ದಾರೆ. ಹಿರಿಯ ನಟಉಮೇಶ್‌, ಮೋಹನ್‌ ಶರ್ಮ, ಅಶೋಕ್‌ ಮುಂತಾದವರು ನಟಿಸುತ್ತಿದ್ದಾರೆ. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.