“ಮೌನಂ’ ನಿರೀಕ್ಷೆಯಲ್ಲಿ ಮಯೂರಿ


Team Udayavani, Jan 27, 2020, 7:05 AM IST

mayuri-(3)

ಸ್ಯಾಂಡಲ್‌ವುಡ್‌ನ‌ ಬಹುತೇಕ ತಾರೆಯರು ಹೊಸ ಜೋಶ್‌ನಲ್ಲಿ 2020ರ ಸಿನಿಜರ್ನಿಯನ್ನು ಶುರು ಮಾಡಿದ್ದಾರೆ. ಅದರಲ್ಲಿ ನಟಿ ಮಯೂರಿ ಕೂಡ ಒಬ್ಬರು. ಕಳೆದ ವರ್ಷಕ್ಕಿಂತ ಈ ವರ್ಷ ಚಿತ್ರರಂಗದಲ್ಲಿ ಇನ್ನಷ್ಟು ಬ್ಯುಸಿಯಾಗುವ ಪ್ಲಾನ್‌ ಹಾಕಿಕೊಂಡಿರುವ ಮಯೂರಿ ನಟಿಸಿರುವ ನಾಲ್ಕೈದು ಸಿನಿಮಾಗಳು ಈ ವರ್ಷ ತೆರೆಕಾಣಲಿವೆ.

ಈ ಬಗ್ಗೆ ಮಾತನಾಡುವ ಮಯೂರಿ, “ನನ್ನ ಪ್ರಕಾರ ಈ ವರ್ಷ ಕನಿಷ್ಟ ನಾನು ಅಭಿನಯಿಸುವ ನಾಲ್ಕೈದು ಸಿನಿಮಾಗಳು ಬಿಡುಗಡೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ. ಸದ್ಯ “ಮೌನಂ’ ರಿಲೀಸ್‌ಗೆ ರೆಡಿಯಿದೆ. ಫೆಬ್ರವರಿಯಲ್ಲಿ ಅದು ತೆರೆಗೆ ಬರಬಹುದು. ಅದಾದ ನಂತರ “ಪೊಗರು’ ಸಿನಿಮಾದಲ್ಲೂ ಸ್ಪೆಷಲ್‌ ಅಪೀಯರೆನ್ಸ್‌ ಮಾಡಿದ್ದೇನೆ. ಅದು ಕೂಡ ಮಾರ್ಚ್‌-ಏಪ್ರಿಲ್‌ ವೇಳೆಗೆ ರಿಲೀಸ್‌ ಆಗಬಹುದು.

ಅದಾದ ನಂತರ “ತಂಗಾಳಿ’ ಸಿನಿಮಾ ರಿಲೀಸ್‌ ಆಗಲಿದೆ. ಒಟ್ಟಾರೆ ಈ ವರ್ಷ ಕನಿಷ್ಟವೆಂದರೂ, ನಾಲ್ಕೈದು ಸಿನಿಮಾಗಳು ರಿಲೀಸ್‌ ಆಗಬಹುದು’ ಎನ್ನುತ್ತಾರೆ. ಸದ್ಯ ಮಯೂರಿ ನಟಿಸಿರುವ “ಮೌನಂ’ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ಮಯೂರಿ ಎರಡು ಶೇಡ್‌ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ “ನನ್ನ ಪ್ರಕಾರ’ ಚಿತ್ರದಲ್ಲಿ ಮಯೂರಿ ಹುಕ್ಕಾ ಬಾರ್‌ನಲ್ಲಿ ಕುಳಿತು ಹೊಗೆ ಬಿಟ್ಟಿದ್ದು ದೊಡ್ಡ ಸುದ್ದಿಯಾಗಿತ್ತು.

ಈಗ “ಮೌನಂ’ ಸಿನಿಮಾದಲ್ಲೂ ಮಯೂರಿ ಆ ತರಹದ ಬೋಲ್ಡ್‌ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಹಾಗಂತ ಸಿನಿಮಾ ಪೂರ್ತಿ ಬೋಲ್ಡ್‌ ಆಗಿ ಕಾಣಿಸಿಕೊಂಡಿಲ್ಲ. ಚಿತ್ರದಲ್ಲಿ ತಂದೆ-ಮಗಳ ದೃಶ್ಯಗಳಿಗೂ ಹೆಚ್ಚಿನ ಪ್ರಾಮುಖ್ಯತೆ ಇದೆಯಂತೆ. “ಮೌನಂ’ ಚಿತ್ರವನ್ನು ರಾಜ್‌ ಪಂಡಿತ್‌ ನಿರ್ದೇಶಿಸಿದ್ದು, ಶ್ರೀಹರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಆರವ್‌ ರಿಷಿಕ್‌ ಸಂಗೀತ, ಶಂಕರ್‌ ಛಾಯಾಗ್ರಹಣವಿದೆ. ಶೀಘ್ರದಲ್ಲೇ ಚಿತ್ರದ ಟೀಸರ್‌ ಹಾಗೂ ಹಾಡುಗಳು ಬಿಡುಗಡೆಯಾಗಲಿದೆ. ಈ ಚಿತ್ರ ಫೆಬ್ರವರಿಯಲ್ಲಿ ತೆರೆಕಾಣಲಿದೆ.

“ನನ್ನ ಪ್ರಕಾರ ಈ ವರ್ಷ ಕನಿಷ್ಟ ನಾನು ಅಭಿನಯಿಸುವ ನಾಲ್ಕೈದು ಸಿನಿಮಾಗಳು ಬಿಡುಗಡೆ ಆಗಬಹುದು ಎಂಬ ನಿರೀಕ್ಷೆಯ ಲ್ಲಿದ್ದೇನೆ. ಸದ್ಯ “ಮೌನಂ’ ರಿಲೀಸ್‌ಗೆ ರೆಡಿಯಿದೆ. ಫೆಬ್ರವರಿಯಲ್ಲಿ ಅದು ತೆರೆಗೆ ಬರಬಹುದು.
-ಮಯೂರಿ

ಟಾಪ್ ನ್ಯೂಸ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.