ಪ್ರೇಕ್ಷಕರ ಜತೆ ‘ಮೆಲೋಡಿ ಡ್ರಾಮಾ’ದ ಹೊಸ ಕಥೆ


Team Udayavani, May 27, 2023, 6:22 PM IST

melody drama kannada movie

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಮೆಲೋಡಿ ಡ್ರಾಮಾ’ ಸಿನಿಮಾದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ. ಕಿರಣ್‌ ರವೀಂದ್ರನಾಥ್‌ ಸಂಗೀತ ಸಂಯೋಜನೆಯ “ಮೆಲೋಡಿ ಡ್ರಾಮಾ’ ಸಿನಿಮಾದಲ್ಲಿ ಎಂಟು ಹಾಡುಗಳಿದ್ದು, ಸೋನು ನಿಗಮ್, ಕೈಲಾಶ್‌ ಖೇರ್‌, ಪಲಾಕ್‌ ಮುಚ್ಚಲ್‌ ಮೊದಲಾದವರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ಜಯಂತ್‌ ಕಾಯ್ಕಿಣಿ, ಡಾ. ವಿ. ನಾಗೇಂದ್ರ ಪ್ರಸಾದ್‌, ಹೃದಯ ಶಿವ, ಧನಂಜಯ್‌ ರಂಜನ್‌ ಗೀತಗಳಿಗೆ ಸಾಹಿತ್ಯ ರಚಿಸಿದ್ದಾರೆ. “ಪ್ರೈಂ ಸ್ಟಾರ್‌ ಸ್ಟುಡಿಯೋ’ ಬ್ಯಾನರಿನಲ್ಲಿ ಎಂ. ನಂಜುಂಡ ರೆಡ್ಡಿ ನಿರ್ಮಿಸಿರುವ “ಮೆಲೋಡಿ ಡ್ರಾಮಾ’ ಸಿನಿಮಾಕ್ಕೆ ಮಂಜು ಕಾರ್ತಿಕ್‌ ಜಿ. ನಿರ್ದೇಶನ ಮಾಡಿದ್ದಾರೆ.

“ಮೆಲೋಡಿ ಡ್ರಾಮಾ’ ಸಿನಿಮಾದ ಹಾಡುಗಳ ಬಿಡುಗಡೆ ವೇಳೆ ಮಾತನಾಡಿದ ನಿರ್ದೇಶಕ ಮಂಜು ಕಾರ್ತಿಕ್‌, “ಭಾವನೆಗಳ ಜೊತೆಗೆ ಸಂಬಂಧ ಹೇಗೆ ಸಾಗುತ್ತದೆ ಎನ್ನುವುದರ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ. ಪ್ರೀತಿ ಒಂದು ಸುಂದರ ಅನುಭವ. ನಂಬಿಕೆ ಅದರ ಆಧಾರ. ಇವೆರಡರ ನಡುವಿನ ಪಯಣದಲ್ಲಿ ಭಾವ-ಭಾವನೆಗಳ ತೊಡಲಾಟವನ್ನು ವ್ಯಕ್ತಪಡಿಸುವ ಕಥಾಹಂದರ ಸಿನಿಮಾದಲ್ಲಿದೆ. ಈಗಾಗಲೇ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು ಶೀಘ್ರದಲ್ಲಿಯೇ ತೆರೆಗೆ ಬರಲಿದೆ’ ಎಂದರು.

ಈ ಹಿಂದೆ “ದ್ವಿಪಾತ್ರ’ ಚಿತ್ರದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗಿರುವ ಸತ್ಯ “ಮೆಲೋಡಿ ಡ್ರಾಮಾ’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. “ಈ ಸಿನಿಮಾದಲ್ಲಿ ಚಿಕ್ಕವಯಸ್ಸಿನಲ್ಲಿ ತಂದೆ-ತಾಯಿ ಕಳೆದುಕೊಂಡ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇದೊಂದು ಎಮೋಶನ್‌ ಜರ್ನಿಯ ಸಿನಿಮಾ. ಆಡಿಯನ್ಸ್‌ಗೆ ಹೊಸ ಅನುಭವ ಕೊಡುತ್ತದೆ’ ಎಂಬುದು ಪಾತ್ರದ ಬಗ್ಗೆ ಸತ್ಯ ಮಾತು.

“ಕಥೆಗೆ ತಕ್ಕಂತೆ 8 ಹಾಡುಗಳು ಸಿನಿಮಾದಲ್ಲಿದ್ದು, ಕೇಳುಗರಿಗೆ ಇಷ್ಟವಾಗಲಿದೆ’ ಎಂಬ ಭರವಸೆಯ ಮಾತು ಸಂಗೀತ ನಿರ್ದೇಶಕ ಕಿರಣ್‌ ರವೀಂದ್ರನಾಥ್‌ ಅವರದ್ದು.

ಇನ್ನು “ಮೆಲೋಡಿ ಡ್ರಾಮಾ’ ಚಿತ್ರದಲ್ಲಿ ಸುಪ್ರೀತಾ ನಾರಾಯಣ್‌ ನಾಯಕಿಯಾಗಿ ಬ್ಯಾಂಕ್‌ ಉದ್ಯೋಗಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಅನು ಪ್ರಭಾಕರ್‌, ರಾಜೇಶ್‌ ನಟರಂಗ, ಬಲರಾಜವಾಡಿ, ಅಶ್ವಿ‌ನ್‌ ಹಾಸನ್‌, ಬೇಬಿ ಸ್ಮಯಾ, ಲಕ್ಷ್ಮೀ ಸಿದ್ದಯ್ಯ, ಅಶ್ವಿ‌ನ್‌ ರಾವ್‌ ಪಲ್ಲಕ್ಕಿ, ರಂಜನ್‌ ಸನತ್‌, ವಿನೋದ್‌ ಗೊಬ್ಬರ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ನಟ ಚೇತನ್‌ ಚಂದ್ರ ಕೂಡ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರು, ಮಂಡ್ಯ, ಮೈಸೂರು, ಕುಶಾಲನಗರ, ಮಡಿಕೇರಿ, ಶಿವಮೊಗ್ಗ, ಮಂಗಳೂರು, ಕುಂದಾಪುರ, ವಿಜಯಪುರ ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಇಡೀ ಫ್ಯಾಮಿಲಿ ಜೊತೆಗೆ ಕೂತು ನೋಡುವಂಥ ಸಿನಿಮಾ ಮಾಡಿದ್ದೇವೆ ಎಂಬುದು ನಿರ್ಮಾಪಕ ನಂಜುಂಡ ರೆಡ್ಡಿ ಮಾತು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.