ವಿನೋದ್‌ ರಗಡ್‌ ಲುಕ್‌ಗೆ ಮೆಲೋಡಿ ಲಕ್‌


Team Udayavani, Feb 24, 2019, 10:11 AM IST

cin-3.jpg

ವಿನೋದ್‌ ಪ್ರಭಾಕರ್‌ ಅಭಿನಯದ “ರಗಡ್‌’ ಚಿತ್ರದ “ನಿನ್ನನ್ನೇ ಪ್ರೀತಿಸುವೆ ನೂರಾರು ಜನ್ಮಕು, ನಿನಗಾಗಿಯೇ ಹುಟ್ಟುವೆನು ಪ್ರತಿಯೊಂದು ಜನ್ಮಕು’ ಹಾಡು ತಿಂಗಳ ಹಿಂದೆ ಬಿಡುಗಡೆಯಾಗಿತ್ತು. ಅದಕ್ಕೆ ಸಾಕಷ್ಟು ಮೆಚ್ಚುಗೆಯೂ ಸಿಕ್ಕಿತ್ತು. ಇತ್ತೀಚೆಗೆ ದರ್ಶನ್‌ ಅವರ ಹುಟ್ಟುಹಬ್ಬದ ದಿನದಂದು
“ರಗಡ್‌’ ಚಿತ್ರತಂಡ ಮತ್ತೂಂದು ಹಾಡು “ಅವನದೆ ಯೋಚನೆ, ಶುರುವಾಗಿದೆ ಸುಮ್ಮನೆ’ ಎಂಬ ಹಾಡನ್ನು ಬಿಡುಗಡೆ ಮಾಡಿದೆ. ಬಿಡುಗಡೆಗೊಂಡ ಎರಡನೇ ದಿನಕ್ಕೆ ಲಕ್ಷಾಂತರ ವೀವ್ಸ್‌ ಆಗಿದೆ. ಅಷ್ಟೇ ಅಲ್ಲ, ಸಾಕಷ್ಟು ಮೆಚ್ಚುಗೆಯ ಸಂದೇಶಗಳೂ ಯುಟ್ಯೂಬ್‌ನಲ್ಲಿ ಹರಿದಾಡುತ್ತಿವೆ. ಇದು ಸಹಜವಾಗಿಯೇ ಚಿತ್ರತಂಡಕ್ಕೆ ಖುಷಿಕೊಟ್ಟಿದೆ.

ಅಭಿಮನ್‌ ರಾಯ್‌ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಹಾಡುಗಳು ಹಿಟ್‌ ಆಗಿರುವ ಕುರಿತು ಹೇಳುವ ನಿರ್ದೇಶಕ ಶ್ರೀಮಹೇಶ್‌ಗೌಡ, “ಸಂಗೀತ ನಿರ್ದೇಶಕ ಅಭಿಮನ್‌ರಾಯ್‌ ಅವರಿಗೆ ಒಳ್ಳೆಯ ರಾಗ ಸಂಯೋಜನೆ ಬೇಕು ಅಂತ ಹಠ ಹಿಡಿದು, ಹೊಸ ಬಗೆಯ ಮೆಲೋಡಿ ಹಾಡುಗಳನ್ನು ಪಡೆದಿದ್ದೇವೆ. ವಿನೋದ್‌ ಪ್ರಭಾಕರ್‌ ಸಿನಿಮಾದಲ್ಲಿ ಮೊದಲ ಹಿಟ್‌ ಆಲ್ಬಂ ಇದಾಗಲಿದೆ ಎಂಬ ವಿಶ್ವಾಸ ನನ್ನದು. ಈಗಾಗಲೇ ಹಾಡುಗಳಿಗೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದೆ.

ಎರಡು ಹಾಡಿಗೂ ನಾನೇ ಸಾಹಿತ್ಯ ಬರೆದಿದ್ದೇನೆ. “ಅವನದೆ ಯೋಚನೆ’ ಹಾಡಿಗೆ “ಬಾಹುಬಲಿ 2′ ಚಿತ್ರದಲ್ಲಿ ಹಾಡಿರುವ ಗಾಯಕಿ ಸೋನಿ ಕಮಂಡೋರಿ ಧ್ವನಿಯಾಗಿದ್ದಾರೆ. ಇದೊಂದು ಕಾಮಿಡಿ, ಲವ್‌, ಆ್ಯಕ್ಷನ್‌ ಪ್ಯಾಕೇಜ್‌ ಇರುವ ಚಿತ್ರ. ಸದ್ಯಕ್ಕೆ ಗಂಡುಮಕ್ಕಳಿ ಗೊಂದು, ಹೆಣ್ಣುಮಕ್ಕಳಿಗೊಂದು ಎಂಬಂತೆ ಈ ಎರಡು ಹಾಡನ್ನು ಬಿಡುಗಡೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಭಗ್ನಪ್ರೇಮಿಗಳಿಗೊಂದು ಹಾಡು ಬಿಡುಗಡೆಯಾಗುತ್ತಿದೆ’. 

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.