ಲಹರಿ ಭಾವಗೀತೆಗೆ ಯೂ-ಟ್ಯೂಬ್‌ ಅವಾರ್ಡ್‌


Team Udayavani, Oct 29, 2018, 11:18 AM IST

lahari.jpg

ಯೂ-ಟ್ಯೂಬ್‌ ಕನ್ನಡ ಭಾವಗೀತೆ ವಿಭಾಗದಲ್ಲಿ ಸುಮಾರು 2.5 ಲಕ್ಷ ಚಂದಾದಾರರನ್ನು ಹೊಂದಿರುವ ಲಹರಿ ಆಡಿಯೋ ಸಂಸ್ಥೆಗೆ ಯೂ-ಟ್ಯೂಬ್‌ ಸಿಲ್ವರ್‌ ಬಟನ್‌ ಅವಾರ್ಡ್‌ ಲಭಿಸಿದೆ. ಭಾರತದಲ್ಲಿ ಮೊದಲಬಾರಿಗೆ ಪ್ರಾದೇಶಿಕ ಸಂಗೀತದಲ್ಲಿ ಭಾವಗೀತೆ ವಿಭಾಗವನ್ನು ಲಹರಿ ಸಂಸ್ಥೆ ಯು-ಟ್ಯೂಬ್‌ನಲ್ಲಿ ಪರಿಚಯಿಸಿತ್ತು. ಸುಮಾರು ಒಂದು ವರ್ಷಗಳ ಹಿಂದೆ ಲಹರಿ ಸಂಸ್ಥೆ ಪ್ರಾರಂಭಿಸಿದ್ದ ಭಾವಗೀತೆ ವಿಭಾಗದಲ್ಲಿ, ಕನ್ನಡದ ನೂರಾರು ಕವಿಗಳು ಮತ್ತು ಗಾಯಕರ ಸಾವಿರಾರು ಭಾವಗೀತೆಗಳನ್ನು ಯೂ-ಟ್ಯೂಬ್‌ನಲ್ಲಿ ಡಿಜಿಟಲ್‌ ಸ್ವರೂಪದಲ್ಲಿ ದೊರೆಯುವಂತೆ ಮಾಡಿತ್ತು.

ಯೂ-ಟ್ಯೂಬ್‌ ವೀಕ್ಷಕರಿಂದ ಈ ಭಾವಗೀತೆಗಳಿಗೆ ನಿರೀಕ್ಷೆಗೂ ಮೀರಿದ ರತಿಕ್ರಿಯೆ ಸಿಗುತ್ತಿದ್ದು, ಒಂದೇ ವರ್ಷದೊಳಗೆ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಮಂದಿ ಈ ಭಾವಗೀತೆಗಳಿಗೆ ಚಂದಾದಾರರಾಗಿದ್ದಾರೆ. ಈ ಪ್ರಶಸ್ತಿ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಲಹರಿ ಸಂಸ್ಥೆ ಮುಖ್ಯಸ್ಥ ವೇಲು, “70-80ರ ದಶಕದಿಂದಲೂ ಲಹರಿ ಸಂಸ್ಥೆ ಭಾವಗೀತೆಗಳಿಗೆ ಮೊದಲ ಆದ್ಯತೆ ಕೊಟ್ಟು ಅದನ್ನು ಆಡಿಯೋ ಮೂಲಕ ಬಿಡುಗಡೆ ಮಾಡುತ್ತ ಬಂದಿದೆ.

ಕನ್ನಡದ ಕೇಳುಗರಿಂದಲೂ ಅದಕ್ಕೆ ಸಹಕಾರ, ಬೆಂಬಲ ಸಿಗುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಆಡಿಯೋ ಸ್ವರೂಪ ಬದಲಾಗಿದ್ದರಿಂದ, ನಾವು ಕೂಡ ಭಾವಗೀತೆಗಳನ್ನು ಡಿಜಿಟಲ್‌ ಸ್ವರೂಪದಲ್ಲಿ ವೀಕ್ಷಕರಿಗೆ ಸಿಗುವಂತೆ ಯೂ-ಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದ್ದೆವು. ಅಲ್ಲಿ ನಮ್ಮ ನಿರೀಕ್ಷೆಗೂ ಮೀರಿ ವೀಕ್ಷಕರು ಭಾವಗೀತೆಗಳನ್ನು ನೋಡಿ ಬೆಂಬಲಿಸುತ್ತಿದ್ದಾರೆ. ಭಾವಗೀತೆಗಳು ಯಾವತ್ತೂ ಎವರ್‌ ಗ್ರೀನ್‌, ಅವುಗಳಿಗೆ ಯಾವತ್ತು ಕೊನೆಯಿಲ್ಲ ಎಂಬುದು ಇದರಿಂದ ಮತ್ತೆ ಸಾಬೀತಾಗಿದೆ’ ಎಂದಿದ್ದಾರೆ.  

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.