ಕಣ್ತುಂಬ ಕನಸು, ಕೈತುಂಬಾ ಅವಕಾಶ: ಬಿಝಿಯಾದರು ನಿಶ್ವಿಕಾ ನಾಯ್ಡು


Team Udayavani, Oct 2, 2022, 1:12 PM IST

ಕಣ್ತುಂಬ ಕನಸು, ಕೈತುಂಬಾ ಅವಕಾಶ: ಬಿಝಿಯಾದರು ನಿಶ್ವಿಕಾ ನಾಯ್ಡು

ವರ್ಷಕ್ಕೆ ಒಂದೆರಡು ಚಿತ್ರಗಳಲ್ಲಿ ತೆರೆಮೇಲೆ ಕಾಣಿಸಿಕೊಳ್ಳುತ್ತಿರುವ ನಟಿ ನಿಶ್ವಿ‌ಕಾ ನಾಯ್ಡು ಅವರಿಗೆ 2022 ವಿಶೇಷ ಅನ್ನಬಹುದು. “ಗಾಳಿಪಟ -2′ ಮೂಲಕ ಈ ವರ್ಷ ತೆರೆಗೆ ಬಂದ ಚೆಲುವೆ ಬ್ಯಾಕ್‌ ಟು ಬ್ಯಾಕ್‌ 3 ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸರಿಸುಮಾರು ಒಂದು ವರ್ಷಗಳ ಕಾಲ ಚಿತ್ರೀಕರಣ ನಡೆಸಿ ತೆರೆಗೆ ಬಂದತಹ ಗುರು ಶಿಷ್ಯರು ಚಿತ್ರದ ಮೂಲಕ ಮತ್ತೂಮ್ಮೆ ತೆರೆ ಮೇಲೆ ಬಂದಿದ್ದಾರೆ. ಈ ಚಿತ್ರದಲ್ಲಿ ನಿಶ್ವಿ‌ಕಾ ಅವರಿಗೆ ಭಿನ್ನವಾದ ಪಾತ್ರ ನಿಭಾಯಿಸಲು ಒಂದು ಒಳ್ಳೆ ಅವಕಾಶ ಸಿಕ್ಕಿತ್ತು, ಈ ಹಿಂದೆ ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರದ ನಿಶ್ವಿ‌ಕಾ ಈ ಚಿತ್ರದಲ್ಲಿ ಸೂಜಿ ಎಂಬ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದಾರೆ. ಭಿನ್ನ ಗೆಟಪ್‌ಗ್ಳಲ್ಲಿ ಕಾಣಿಸಿಕೊಳ್ಳುವ ನಿಶ್ವಿ‌ಕಾ, ಚಿತ್ರರಂಗದಲ್ಲಿ ಈವರೆಗೆ ಮಾಡಿರುವ ಸಿನಿಮಾಗಳಲ್ಲಿ ಸೀರೆಯುಟ್ಟು, ಚೂಡಿದಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಪಕ್ಕದ ಮನೆ ಹುಡುಗಿ ಅನ್ನುವಂತ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಕುರಿತು ಮಾತನಾಡುವ ನಿಶ್ವಿ‌ಕಾ, “ನನ್ನ ಮೊದಲ ಚಿತ್ರದಿಂದ ಇಲ್ಲಿವರೆಗೂ ನಾನು ಗ್ಲಾಮರಸ್‌ ಪಾತ್ರದಲ್ಲಿ ಕಾಣಿಸಿಕೊಂಡಿಲ್ಲ. ಈ ಹಿಂದೆ ಬಂದ ಸಖತ್‌ ಚಿತ್ರದಲ್ಲಿ ಅಂಧೆಯ ಪಾತ್ರದಲ್ಲಿ ಕಾಣಿಸಿಕೊಂಡೆ. ಜಂಟಲ್‌ ಮೆನ್‌ ಚಿತ್ರದಲ್ಲಿ ಸೀರೆಯುಟ್ಟು ಡೈಟೀಷನ್‌ ಆದೆ. ಅಮ್ಮಾ ಐ ಲವ್‌ಯೂ ದಲ್ಲಿ ಸಿಂಪಲ್‌ ಹುಡುಗಿಯಾಗಿದ್ದೆ, ಹೀಗೆ ಸಿಂಪಲ್‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ಒಂದಕ್ಕಿಂತ ಒಂದು ಪಾತ್ರ ಭಿನ್ನವಾಗಿಯೇ ಇದೆ. ಈ ಪಾತ್ರಗಳು ನನಗೆ ಸಾಕಷ್ಟು ಹೆಸರನ್ನು ನೀಡಿದೆ’ ಎನ್ನುತ್ತಾರೆ.

ಇದನ್ನೂ ಓದಿ:ರಗಡ್‌ ಲುಕ್‌ನಲ್ಲಿ ಶಿವಣ್ಣ: ‘ವೇದ’ ಹೊಸ ಪೋಸ್ಟರ್‌ ಗೆ ಫ್ಯಾನ್ಸ್‌ ಫಿದಾ

ಚಿತ್ರರಂಗದಲ್ಲಿ ಗ್ಲಾಮರ್‌ ಮತ್ತು ಡಿ -ಗ್ಲಾಮರ್‌ ಪಾತ್ರಗಳ ನಡುವೆ ಇರುವ ಗೆರೆ ನಟಿಯರ ಮೇಲೆ ಪ್ರಭಾವ ಬೀರವುದಿಲ್ಲ. ಆ ಒಂದು ಅಂಶ ಇಂದಿಗೆ ಅಪ್ರಸ್ತುತ ಅನ್ನುವ ನಿಶ್ವಿ‌ಕಾ, “ಇಂದಿನ ನಟಿಯರ ಮಟ್ಟಿಗೆ ಗ್ಲಾಮರ್‌, ಡಿ-ಗ್ಲಾಮರ್‌ ಅನ್ನುವ ಮಾತು ಅಷ್ಟು ಸಮಂಜಸವಲ್ಲ. ಇಂದಿಗೆ ಚಿತ್ರದ ಕಥೆ, ಪಾತ್ರ , ನಟಿಗೆ ನಟನೆಯಲ್ಲಿ ಎಷ್ಟು ಸ್ಕೋಪ್‌ ಇದೆ ಎನ್ನುವುದಷ್ಟೇ ಮುಖ್ಯವಾಗುತ್ತದೆ. ಗ್ಲಾಮರ್‌ ಪಾತ್ರದಲ್ಲಿ ನಟಿ ಮಿಂಚುತ್ತಾಳೆ, ಡಿ -ಗ್ಲಾಮರ್‌ನಲ್ಲಿ ಕಾಣಿಕೊಳ್ಳುವುದು ದೊಡ್ಡ ಮಾತು ಅನ್ನುವ ಕಾಲ ಹೋಗಿದೆ ಎಂದು ಭಾವಿಸುತ್ತೇನೆ. ನನ್ನ ಮುಂದಿನ ಚಿತ್ರ “ದಿಲ್‌ ಪಸಂದ್‌’ನಲ್ಲಿ ಮೊದಲ ಬಾರಿಗೆ ಗ್ಲಾಮರಸ್‌ ಆಗಿ ತೆರೆ ಮೇಲೆ ಬರಲಿದ್ದೇನೆ. ಇದು ನನ್ನ ಸಿನಿ ಜರ್ನಿಯಲ್ಲೇ ಮೊದಲ ಬಾರಿಯ ಗ್ಲಾಮರ್‌ ಪಾತ್ರ. ಬೋಲ್ಡ್‌ ಕ್ಯಾರೆಕ್ಟರ್ . ಹಳ್ಳಿ ಹುಡುಗಿ ಪಾತ್ರದಿಂದ ಸಡನ್‌ ಆಗಿ ಫ‌ುಲ್‌ ಗ್ಲಾಮರ್‌ ಅಲ್ಲಿ

ಕಾಣಿಸಿಕೊಳ್ಳುತ್ತೇನೆ. ಪ್ರೇಕ್ಷಕರಿಗೆ ನನ್ನ ಪಾತ್ರಗಳು ಪ್ರತಿಯೊಂದು ಚಿತ್ರದಲ್ಲೂ ಭಿನ್ನವಾಗಿಯೇ ಕಾಣಿಸುತ್ತದೆ. ಪಾತ್ರ ಗ್ಲಾಮರ್‌ ಇರಲಿ ಡಿಗ್ಲಾಮರ್‌ ಇರಲಿ ನಟನೆಗೆ ಒಳ್ಳೆಯ ಅವಕಾಶವಿರಬೇಕು’ ಎಂಬುದು ನಿಶ್ವಿ‌ಕಾ ಭಾವನೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.