ಎಂ.ಆರ್‌.ಪಿಕ್ಚರ್ನಡಿ ಮತ್ತೂಂದು ಸಿನಿಮಾ


Team Udayavani, Feb 16, 2017, 11:11 AM IST

Santhu-new-film.jpg

“ಕೆಂಡಸಂಪಿಗೆ’ ಚಿತ್ರದ ನಾಯಕ ವಿಕ್ಕಿ ಹೊಸ ಸಿನಿಮಾ ಮಾಡುತ್ತಿರುವ ಹಾಗೂ ಆ ಸಿನಿಮಾವನ್ನು “ಅಲೆಮಾರಿ’ ಸಂತು ನಿರ್ದೇಶನ ಮಾಡುತ್ತಿರುವ ವಿಷಯ ನಿಮಗೆ ಗೊತ್ತಿರಬಹುದು. ಆದರೆ, ಆ ಚಿತ್ರವನ್ನು ಯಾರು ನಿರ್ಮಿಸುತ್ತಾರೆಂಬುದು ಪಕ್ಕಾ ಆಗಿರಲಿಲ್ಲ. ಈಗ ಚಿತ್ರಕ್ಕೆ ನಿರ್ಮಾಪಕರು ಸಿಕ್ಕಿದ್ದಾರೆ.

ಸಂತು ನಿರ್ದೇಶನದ ಈ ಸಿನಿಮಾವನ್ನು ಎಂ.ಆರ್‌.ಪಿಕ್ಚರ್ ನಿರ್ಮಿಸುತ್ತಿದೆ. ಈಗಾಗಲೇ ಎಂ.ಆರ್‌.ಪಿಕ್ಚರ್ ನಡಿ ಎಲ್‌.ಪದ್ಮನಾಭ್‌ ಹಾಗೂ ಸ್ನೇಹಿತರು ಸೇರಿ “ಜಾನ್‌ ಜಾನಿ ಜನಾರ್ಧನ್‌’ ಸಿನಿಮಾ ಮಾಡಿದ್ದರು. ಆ ಚಿತ್ರ ಡಿಸೆಂಬರ್‌ನಲ್ಲಿ ತೆರೆಕಂಡಿತ್ತು. ಈಗ ಎಂ.ಆರ್‌.ಪಿಕ್ಚರ್ನಡಿ ಎರಡನೇ ಸಿನಿಮಾ ತಯಾರಾಗುತ್ತಿದೆ. ಸೋಮವಾರ ಬೆಳಗ್ಗೆ ಮುತ್ತಪ್ಪ ರೈಯವರ ಮನೆಯಲ್ಲಿ ನಿರ್ಮಾಪಕರಿಗೆ ಕಥೆ ಒಪ್ಪಿಸಿದ್ದಾರೆ ಸಂತು.

ಸಂತು ಮಾಡಿ ಕೊಂಡಿರುವ ಒನ್‌ಲೈನ್‌ ಕೇಳಿ ಇಷ್ಟಪಟ್ಟ ನಿರ್ಮಾಪಕರು ಸಿನಿಮಾ ಮಾಡಲು ಮುಂದಾಗಿದ್ದಾರೆ. ಅಂದಹಾಗೆ, ಸಂತು ಈ ಬಾರಿ ಇಂದಿನ ಟ್ರೆಂಡ್‌ಗೆ ಒಗ್ಗುವಂತಹ ಕತೆ ಮಾಡಿಕೊಂಡಿದ್ದು, ಬೇರೆ ಶೈಲಿಯ ಸಿನಿಮಾ ಇದಾಗಲಿದೆ ಎಂಬ ವಿಶ್ವಾಸವಿದೆಯಂತೆ.

ನಾಯಕ ವಿಕ್ಕಿಯವರ ಮ್ಯಾನರೀಸಂಗೆ ತಕ್ಕಂತೆ ಕಥೆ ನಾಯಕನ ಪಾತ್ರ ಇರುವುದರಿಂದ ಅವರನ್ನೇ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಚಿತ್ರದ ಟೈಟಲ್‌ ಅಂತಿಮವಾಗಿಲ್ಲ. ಸಂತು ಅಂದುಕೊಂಡಿರುವ ಶೀರ್ಷಿಕೆಯೊಂದು ಬೇರೆ ಬ್ಯಾನರ್‌ನಲ್ಲಿರುವುದರಿಂದ ಸಂತು ಈಗಲೇ ಟೈಟಲ್‌ ಬಗ್ಗೆ ಏನೂ ಹೇಳುವುದಿಲ್ಲ. ಏಪ್ರಿಲ್‌ನಲ್ಲಿ ಸಿನಿಮಾ ಆರಂಭಿಸುವ ಆಲೋಚನೆ ಸಂತುವಿಗಿದೆ.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.