ಭಟ್ಟರಿಗೆ ದೆವ್ವ ಹಿಡಿದಿದೆಯಾ!


Team Udayavani, Jul 27, 2017, 11:59 AM IST

Mugulu-Nage-Audio-Release.jpg

“ಈ ಭಟ್ರಿಗೆ ದೆವ್ವ ಹಿಡಿದಿದೆಯಾ? ಅವರೇನು ಲೂಸ್‌ ಆಗಿದ್ದಾರಾ? ಅವರ ಮೇಡಮ್‌ಗೆ ಫೋನ್‌ ಮಾಡಿ ವಿಚಾರಿಸ್ಲಾ? …’ ಹೀಗೆ ನೂರು ಯೋಚನೆ ಬಂತಂತೆ ಗಣೇಶ್‌ಗೆ. ಅದಕ್ಕೆ ಕಾರಣ, “ಮುಗುಳು ನಗೆ’ ಚಿತ್ರಕ್ಕೆ ಯೋಗರಾಜ್‌ ಭಟ್‌ ಅವರು ಬರೆದ ಟೈಟಲ್‌ ಸಾಂಗ್‌. ಈ ಹಾಡು ಕೇಳಿ, ಫ‌ುಲ್‌ ಖುಷಿಯಾಗಿರುವ ಗಣೇಶ್‌, ಹಾಡಿನ ಸಾಲುಗಳನ್ನು ಪದೇಪದೇ ನೆನಪಿಸಿಕೊಳ್ಳುತ್ತಾರೆ.

ಕಣ್ಣಾಲಿಯಾ ಜಲಪಾತವಾ ಬಂಧಿಸಲು ನೀ ಯಾರು?
ನೀ ಮಾಡುವಾ ನಗೆಪಾಟಲು ಖಂಡಿಸಲು ನಾ ಯಾರು?
ಸಂತೋಷಕು, ಸಂತಾಪಕು ಇರಲಿ ಬಿಡು ಒಂದೇ ಬೇರು
ಕಂಗಳಲಿ ಬಂದಾ ಮಳೆಗೆ 
ಕೊಡೆ ಹಿಡಿವ ಆಸೆಯೆ ನಿನಗೆ
ಅತ್ತು ಬಿಡು ಒಮ್ಮೆ ಜೊತೆಗೆ 
ನಗಬೇಡ ಹೀಗೆ …
ಈ ಸಾಲುಗಳನ್ನು ಉದಾಹಿರಸುವ ಅವರು, “ಯೋಗರಾಜ್‌ ಭಟ್‌ ಯಾವಾಗಲೂ ಹೇಳುತ್ತಿರುತ್ತಾರೆ, ಟಪ್ಪಾಂಗುಚ್ಚಿ ಹಾಡುಗಳನ್ನು ಬರೆಯೋದು  ಸುಲಭ, ಮೆಲೋಡಿ ಹಾಡುಗಳನ್ನು ಬರೆಯೋದು ಕಷ್ಟ ಅಂತ. ಅವರು ಹೇಳುವ
ಪ್ರಕಾರ, ಮೆಲೋಡಿ ಹಾಡು ಬರೆಯುವುದು, ಒಟ್ಟಿಗೆ 12 ಮಕ್ಕಳನ್ನು ಹೆತ್ತಷ್ಟು ಕಷ್ಟವಂತೆ. ಆದರೂ ಬಹಳ ಚೆನ್ನಾಗಿ ಬರೆದಿದ್ದಾರೆ. ಇನ್ನು ಹರಿ ಬಹಳ ಚೆಂದ ಟ್ಯೂನ್‌ ಕೊಟ್ಟಿದ್ದಾರೆ. ಸಾಮಾನ್ಯವಾಗಿ ವಕೌಟ್‌ ಮಾಡಿದಾಗ ಫಾಸ್ಟ್‌ ಹಾಡುಗಳನ್ನು ಕೇಳುತ್ತಾರೆ. ನಾನಂತೂ ಈ ಹಾಡನ್ನ ಪದೇಪದೇ ಕೇಳುತ್ತಿದ್ದೀನಿ’ ಎನ್ನುತ್ತಾರೆ ಗಣೇಶ್‌.

ಅಂದಹಾಗೆ, ಗಣೇಶ್‌ ಮಾತಾಡಿದ್ದು ಚಿತ್ರದ ಟೈಟಲ್‌ ಸಾಂಗ್‌ ಬಿಡುಗಡೆಯ ಸಂದರ್ಭದಲ್ಲಿ. ಬುಧವಾರ ಈ ಹಾಡನ್ನು ಅನಂತ್‌ನಾಗ್‌, ಜಯಂತ್‌ ಕಾಯ್ಕಿಣಿ ಮತ್ತು ಮನೋಮೂರ್ತಿ ಬಿಡುಗಡೆ ಮಾಡಿದರು. ಇದು ಬಿಡುಗಡೆಯಾಗುತ್ತಿರುವ
ಚಿತ್ರದ ಐದನೇ ಹಾಡು. ಇದಕ್ಕೂ ಮುನ್ನ “ಹೊಡಿ ಒಂಭತ್ತ್ …’ ಎಂಬ ಹಾಡು ಹುಬ್ಬಳ್ಳಿಯಲ್ಲಿ, “ರೂಪಸಿ …’ ಎಂಬ ಎರಡನೆಯ ಹಾಡನ್ನು ಗಣೇಶ್‌ ಪತ್ನಿ ಶಿಲ್ಪ ಹುಟ್ಟುಹಬ್ಬದ ಸಂದರ್ಭದಲ್ಲಿ, “ನಿನ್ನಾ ಸ್ನೇಹ ದಿಂದ …’ ಎಂಬ ಹಾಡನ್ನು ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ, “ಕೆರೆ ಏರಿ ಮೇಲೆ …’ ಎಂಬ ನಾಲ್ಕನೆಯ ಹಾಡನ್ನು ಕೋರಮಂಗಲದ ಜ್ಯೋತಿ ನಿವಾಸ್‌ ಕಾಲೇಜಿನಲ್ಲಿ ಬಿಡುಗಡೆ ಮಾಡಲಾಗಿದೆ. 

ಈಗ ಐದನೇ ಹಾಡನ್ನು ಬಿಡುಗಡೆ ಮಾಡಲಾಗಿದ್ದು, 30ಕ್ಕೆ ದೊಡ್ಡ ಸಮಾರಂಭ ಮಾಡಿ, ಹಾಡುಗಳನ್ನು ಬಿಡುಗಡೆ ಮಾಡಲಾಗುತ್ತದಂತೆ. 

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.