“ಬಡವ ರಾಸ್ಕಲ್’ಗೆ ಮುಹೂರ್ತ
Team Udayavani, Aug 24, 2019, 3:00 AM IST
“ಬಡವ ರಾಸ್ಕಲ್’ ಅನ್ನೋ ಹೆಸರಿನಲ್ಲೇ ಕನ್ನಡದಲ್ಲಿ ಚಿತ್ರವೊಂದು ತಯಾರಾಗುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ನಟ ಧನಂಜಯ್, ಅಮೃತಾ ಅಯ್ಯಂಗಾರ್ ಮೊದಲಾದ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶುಕ್ರವಾರ ನೆರವೇರಿತು.
ದುನಿಯಾ ವಿಜಯ್, ಯಶ್ ಶೆಟ್ಟಿ, ಪನ್ನಗಭರಣ ಸೇರಿದಂತೆ ಚಿತ್ರರಂಗದ ಅನೇಕರು ಸಮಾರಂಭದಲ್ಲಿ ಹಾಜರಿದ್ದು, “ಬಡವ ರಾಸ್ಕಲ್’ ಚಿತ್ರತಂಡಕ್ಕೆ ಶುಭ ಕೋರಿದರು. ಶಂಕರ್ ಗುರು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್ ಮತ್ತು ಡಾಲಿ ಧನಂಜಯ್ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತವಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani
Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??
ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ
ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು
ಹೊಸ ಸೇರ್ಪಡೆ
ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
ಭದ್ರಾವತಿ ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಕಡೆಗಣನೆ; ತೀವ್ರವಾಗಿ ಖಂಡಿಸುತ್ತೇನೆ ಎಂದ ಸಿದ್ದು
ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ
ಕೋವಿಡ್ ವಾಸಿಯಾಗಬಲ್ಲ ಸೋಂಕು
ಬಂಟ್ವಾಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸ್ ದಾಳಿ; ಆರೋಪಿಗಳು ವಶಕ್ಕೆ