“ಪ್ರಾರಂಭ’ಕ್ಕೆ ಮುಹೂರ್ತ


Team Udayavani, Jan 14, 2019, 6:17 AM IST

prarambha1.jpg

ಮನೋರಂಜನ್‌ ರವಿಚಂದ್ರನ್‌ “ಪ್ರಾರಂಭ’ ಎಂಬ ಚಿತ್ರದಲ್ಲಿ ನಟಿಸುತ್ತಾರೆ ಎಂದು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆದರೆ, ಆ ಚಿತ್ರ ಯಾವಾಗ ಶುರುವಾಗುತ್ತೆ ಎಂಬ ಬಗ್ಗೆ ಎಲ್ಲೂ ಹೇಳಿರಲಿಲ್ಲ. ಈಗ ಆ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಈ ಹಿಂದೆ ಒಂದಷ್ಟು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಮನು ಕಲ್ಯಾಡಿ ಈ ಚಿತ್ರದ ನಿರ್ದೇಶಕರು. ಇದು ಅವರ ಮೊದಲ ನಿರ್ದೇಶನದ ಚಿತ್ರ.

ಇನ್ನು, ಅವರ ಸಹೋದರ ಜಗದೀಶ್‌ ಕಲ್ಯಾಡಿ ಚಿತ್ರದ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಇದೊಂದು ಪಕ್ಕಾ ಲವ್‌ಸ್ಟೋರಿ ಚಿತ್ರ. ಆದರೂ, ಈಗಿನ ಟ್ರೆಂಡ್‌ಗೆ ತಕ್ಕಂತೆ ಇರುವ ಕಥೆ ಹೆಣೆದು, ವಿಭಿನ್ನ ನಿರೂಪಣೆಯೊಂದಿಗೆ “ಪ್ರಾರಂಭಿ’ಸುತ್ತಿರುವುದಾಗಿ ಹೇಳುತ್ತಾರೆ ಮನು. “ಮನೋರಂಜನ್‌ ಅವರಿಲ್ಲಿ ಹೊಸ ರೀತಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಸಾಕಷ್ಟು ಹೊಸತನ ಚಿತ್ರದಲ್ಲಿದೆ. ಎರಡು ಭರ್ಜರಿ ಫೈಟ್ಸ್‌ಗಳಿದ್ದು, ಸಂಭಾಷಣೆಗೆ ಹೆಚ್ಚು ಒತ್ತು ಕೊಡಲಾಗಿದೆ.

ಮಾತುಗಳಲ್ಲಿ ಫೊರ್ಸ್‌ ಇರಲಿದ್ದು, ಮಾಸ್‌ ಮತ್ತು ಕ್ಲಾಸ್‌ ಜನರಿಗೆ ಇಷ್ಟವಾಗುವಂತಹ ಮಾತುಗಳನ್ನು ಪೋಣಿಸಲಾಗಿದೆ ಎಂಬುದು ನಿರ್ದೇಶಕರ ಮಾತು. ಇನ್ನು, ಮನೋರಂಜನ್‌ ಅವರಿಗೆ ಕೀರ್ತಿ ಎಂಬ ಹೊಸ ಹುಡುಗಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೂಲತಃ ಹುಬ್ಬಳ್ಳಿ ಹುಡುಗಿಯಾಗಿರುವ ಕೀರ್ತಿ ಅವರಿಗೂ ಇದು ಮೊದಲ ಚಿತ್ರ. ಸುಮಾರು 55 ದಿನಗಳ ಕಾಲ ಮೈಸೂರು, ಬೆಂಗಳೂರು, ಚಿಕ್ಕಮಗಳೂರು ಹಾಗು ಬಳ್ಳಾರಿ ಸೇರಿದಂತೆ ಇತರೆ ಕಡೆ ಚಿತ್ರೀಕರಣ ನಡೆಸುವ ಯೋಚನೆ ಇದೆ’ ಎಂದು ವಿವರ ಕೊಡುತ್ತಾರೆ ಮನು ಕಲ್ಯಾಡಿ.

ಚಿತ್ರದಲ್ಲಿ ಶ್ರೀನಿವಾಸಪ್ರಭು, ಕಡ್ಡಿಪುಡಿ ಚಂದ್ರ ಸೇರಿದಂತೆ ದೊಡ್ಡ ಕಲಾವಿದರ ದಂಡು ಕಾಣಿಸಿಕೊಳ್ಳಲಿದೆ. ಈ ಹಿಂದೆ “ಉಪ್ಪು ಹುಳಿ ಖಾರ’ ಚಿತ್ರಕ್ಕೆ ಸಂಗೀತ ನೀಡಿದ್ದ ಪ್ರಜ್ವಲ್‌ ಪೈ ಅವರು ಈ ಚಿತ್ರಕ್ಕೂ ಸಂಗೀತ ನೀಡುತ್ತಿದ್ದು, ನಾಲ್ಕು ಹಾಡುಗಳಿಗೆ ಸಂತೋಷ್‌ ನಾಯಕ್‌ ಅವರು ಗೀತೆ ರಚಿಸುತ್ತಿದ್ದಾರೆ. ಸುರೇಶ್‌ ಬಾಬು ಅವರ ಛಾಯಾಗ್ರಹಣವಿದೆ. ವಿಜಯ್‌ ಎಂ.ಕುಮಾರ್‌ ಸಂಕಲನ, ರವಿ ಸಂತೆಹೈಕ್ಲು ಅವರ ಕಲಾನಿರ್ದೇಶನ ಚಿತ್ರಕ್ಕಿದೆ. ಈಗಾಗಲೇ ಮನೋರಂಜನ್‌ ಹುಟ್ಟುಹಬ್ಬದಂದು “ಪ್ರಾರಂಭ’ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.