ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ


Team Udayavani, Oct 23, 2021, 3:58 PM IST

22kubala

ಬೆಂಗಳೂರು: ಸ್ಯಾಂಡಲ್‍ವುಡ್‍ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ  “777 ಚಾರ್ಲಿ” ಚಿತ್ರ ಪಂಚ ಭಾಷೆಗಳಲ್ಲಿ ಡಿಸೆಂಬರ್ 31ರಂದು ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಟೀಸರ್ ಭಾರಿ ಸದ್ದು ಮಾಡಿದ್ದು, ಸಿನಿ ರಸಿಕರಿಗೆ ಚಿತ್ರದ ಮೇಲೆ ಭಾರಿ ನಿರೀಕ್ಷೆ ಹುಟ್ಟಿಸಿದೆ.

ನಟ ರಕ್ಷಿತ್ ಶೆಟ್ಟಿ ಅವರು ಸಿನಿಮಾದ ಬಗ್ಗೆ ಸ್ವಾರಸ್ಯಕರ ಮಾಹಿತಿಗಳನ್ನು ಹೊರಹಾಕಿದ್ದು, “164 ದಿನಗಳ ಶೂಟಿಂಗ್‍ಗೆ ಪೂರ್ಣ ವಿರಾಮ ಇಡುತ್ತಿದ್ದೇವೆ. ಚಾರ್ಲಿ ಸಿನಿಮಾದ ಅದ್ಬುತ ಪಯಣವನ್ನು ಕುಂಬಳಕಾಯಿ ಒಡೆಯುವುದರ ಮೂಲಕ ಮುಗಿಸಿದ್ದೇವೆ. ಡಿಸೆಂಬರ್ 31ರಂದು ಚಿತ್ರ ಮಂದಿರದಲ್ಲಿ ಭೇಟಿಯಾಗೋಣ” ಎಂದು ಕುಂಬಳಕಾಯಿ ಕಾರ್ಯಕ್ರಮದ ಕೆಲವು ಸಿಹಿ ಕ್ಷಣಗಳ ಫೋಟೋಗಳನ್ನು ಇನ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರದ ಟಾರ್ಚರ್ ಹಾಡು ಇತ್ತೀಚೆಗಷ್ಟೆ ಐದು ಭಾಷೆಗಳಲ್ಲಿ ಬಿಡುಗಡೆಗೊಂಡಿದ್ದು, ಐದು ಭಾಷೆಗಳಲ್ಲಿಯೂ ಪ್ರಸಿದ್ದ ಹಿನ್ನೆಲೆ ಗಾಯಕರು ಹಾಡಿದ್ದಾರೆ.

ಇದನ್ನೂ ಓದಿ: ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಕನ್ನಡದಲ್ಲಿ ವಿಜಯ್ ಪ್ರಕಾಶ್ ಹಾಡಿದ್ದರೆ, ಮಲಯಾಳಂನಲ್ಲಿ ಜೆಸ್ಸಿ ಗಿಫ್ಟ್, ತಮಿಳಿನಲ್ಲಿ ಗಾನ ಬಾಲಚಂದರ್, ತೆಲುಗಿನಲ್ಲಿ ರಾಮ್ ಮಿರಿಯಾಲ ಮತ್ತು ಹಿಂದಿಯಲ್ಲಿ ಸ್ವರೂಪ್ ಖಾನ್ ಧ್ವನಿ ನೀಡಿದ್ದಾರೆ.

ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದು, ರಕ್ಷಿತ್ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್ ನಾಯಿ ಪೂರ್ಣ ಪ್ರಮಾಣದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರವನ್ನು ಯುವ ನಿರ್ದೇಶಕ ಕಿರಣ್ ರಾಜ್  ನಿರ್ದೇಶಿಸಿದ್ದಾರೆ. ರಾಜ್ ಬಿ, ಶೆಟ್ಟಿ, ಡ್ಯಾನಿಶ್ ಸೇಠ್, ಬಾಬಿ ಸಿಂಹ, ಬೇಬಿ ಶಾರ್ವರಿ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರ ದಾರಿ ತಪ್ಪಿದ ಶ್ವಾನ ಚಾರ್ಲಿ ಮತ್ತು ಅವನ ಸಹಚರ ಧರ್ಮ (ರಕ್ಷಿತ್ ಶೆಟ್ಟಿ ಪಾತ್ರ) ಸುತ್ತ ಕಥೆಯನ್ನು ಹೆಣೆಯುತ್ತದೆ. ಚಿತ್ರದ ನಾಯಕ ರಕ್ಷಿತ್ ಶೆಟ್ಟಿ ಜತೆಗೆ ಶ್ವಾನ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.