ಮುರುಳಿ ಹೊಸ ಸಿನಿಮಾ ರಭಸ?


Team Udayavani, Jun 20, 2018, 11:02 AM IST

rabhasa.jpg

“ಮಫ್ತಿ’ ಸಿನಿಮಾ ನಂತರ ಶ್ರೀಮುರುಳಿ ಯಾವ ಸಿನಿಮಾ ಮಾಡುತ್ತಾರೆ, ಯಾವ ನಿರ್ದೇಶಕರ ಜೊತೆ ಸಿನಿಮಾ ಮಾಡುತ್ತಾರೆಂಬ ಕುತೂಹಲ ಅನೇಕರಲ್ಲಿತ್ತು. ಅಂತಿಮವಾಗಿ ಚೇತನ್‌ ಕುಮಾರ್‌ಗೆ ಮುರುಳಿ ಕಾಲ್‌ಶೀಟ್‌ ನೀಡಿದ್ದು, ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ. ಎಲ್ಲಾ ಓಕೆ, ಮುರುಳಿ ಹೊಸ ಸಿನಿಮಾದ ಶೀರ್ಷಿಕೆ ಏನು ಎಂಬ ಕುತೂಹಲ ಅನೇಕರಲ್ಲಿದೆ.

ಏಕೆಂದರೆ, “ಉಗ್ರಂ’, “ರಥಾವರ’, “ಮಫ್ತಿ’ ತರಹದ ಸಖತ್‌ ಮಾಸ್‌ ಟೈಟಲ್‌ನಡಿ ಸಿನಿಮಾ ಮಾಡಿಕೊಂಡು ಬಂದಿರುವ ಮುರುಳಿಯ ಹೊಸ ಸಿನಿಮಾದ ಟೈಟಲ್‌ ಏನಿರಬಹುದೆಂಬ ಕುತೂಹಲವಿದೆ. ಅದಕ್ಕೆ ಸರಿಯಾಗಿ ನಿರ್ದೇಶಕ ಚೇತನ್‌ ಕೂಡಾ “ಬಹದ್ದೂರ್‌’, “ಭರ್ಜರಿ’ ತರಹದ ಆ್ಯಕ್ಷನ್‌ ಸಿನಿಮಾ ಮಾಡಿದ್ದಾರೆ. ಈಗ ಈ ಇಬ್ಬರು ಜೊತೆಯಾಗಿರುವಾಗ ಸಿನಿಮಾ ಟೈಟಲ್‌ ಕೂಡಾ ಸ್ಟ್ರಾಂಗ್‌ ಆಗಿರುತ್ತದೆ ಎಂಬುದು ಅಭಿಮಾನಿಗಳ ಲೆಕ್ಕಾಚಾರ.

ಮೂಲಗಳ ಪ್ರಕಾರ, ಮುರುಳಿ ಚಿತ್ರಕ್ಕೆ “ರಭಸ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಮೂಲಕ ಮತ್ತೂಂದು ಆ್ಯಕ್ಷನ್‌ ಸಿನಿಮಾಕ್ಕೆ ಅವರು ಸಿದ್ಧರಾಗಿದ್ದಾರೆ. ಈ ಹಿಂದೆ ಮುರುಳಿ ಸಿನಿಮಾದ  ಟೈಟಲ್‌ ಬಗ್ಗೆ ಮಾತನಾಡುತ್ತಾ, “ಜೋರು’ ಸಿನಿಮಾಕ್ಕೆ ಪರ್ಯಾಯವಾ ಪದವೊಂದು ನನ್ನ ಸಿನಿಮಾ ಟೈಟಲ್‌ ಆಗಲಿದೆ ಎಂದಿದ್ದರು. ಈಗ ಗಾಂಧಿನಗರದಲ್ಲಿ ಓಡಾಡುತ್ತಿರುವ ಸುದ್ದಿಯ ಪ್ರಕಾರ ಮುರುಳಿ ಮುಂದಿನ ಚಿತ್ರ “ರಭಸ’.

ಇನ್ನು, ಚಿತ್ರಕ್ಕೆ ನಾಯಕಿಯ ಆಯ್ಕೆ ಕೂಡಾ ಆಗಿದೆ. ಶ್ರೀಲೀಲಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಯಾವ ಶ್ರೀಲೀಲಾ ಎಂದು ನೀವು ಕೇಳಿದರೆ “ಕಿಸ್‌’ ಸಿನಿಮಾ ಬಗ್ಗೆ ಹೇಳಬೇಕಾಗುತ್ತದೆ. ಎ.ಪಿ.ಅರ್ಜುನ್‌ ನಿರ್ದೇಶನದ “ಕಿಸ್‌’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಶ್ರೀಮುರುಳಿಗೆ ಆ ಸಿನಿಮಾ ಬಿಡುಗಡೆಯಾಗುವ ಮುನ್ನವೇ ಮುರುಳಿ ಸಿನಿಮಾದಲ್ಲಿ ಅವಕಾಶ ಸಿಕ್ಕಿದೆ.

ಈ ಮೂಲಕ ಮತ್ತೂಂದು ಬಹುತಾರಾಗಣದ ಸಿನಿಮಾದಲ್ಲಿ ಶ್ರೀಲೀಲಾ ನಟಿಸಿದಂತಾಗುತ್ತದೆ. ಮುರುಳಿ ಹೊಸ ಸಿನಿಮಾದ ಚಿತ್ರೀಕರಣ ಮುಂದಿನ ತಿಂಗಳು 25 ರಿಂದ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಸುತ್ತಮುತ್ತ ಚಿತ್ರೀಕರಣವಾಗಲಿದೆ.  ಅಂದಹಾಗೆ, ಮುರುಳಿಯ ಹೊಸ ಸಿನಿಮಾ ಕೂಡಾ ಔಟ್‌ ಅಂಡ್‌ ಆ್ಯಕ್ಷನ್‌ ಆಗಿದ್ದು, ಅಭಿಮಾನಿಗಳು ಇಷ್ಟಪಡುವ ಅಂಶಗಳಿಗೆ ಹೆಚ್ಚಿನ ಒತ್ತುಕೊಡಲಾಗಿದೆಯಂತೆ. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.