“ನನ್ನ ಮಗ ರಾಜಕೀಯಕ್ಕೊಂದು ಬರೋದು ಬೇಡ …’


Team Udayavani, Nov 25, 2018, 11:40 AM IST

nanna-maga.jpg

ಅಂಬರೀಶ್‌ ಹೀಗೆ ಹೇಳಿ ನಕ್ಕರು. ಅವರ ಮಾತಲ್ಲಿ ರಾಜಕೀಯ ತನಗೇ ಸಾಕು, ಮಗನಿಗೆ ಬೇಡ ಎಂಬ ಅರ್ಥವಿತ್ತು. ರಾಜಕೀಯ ಬಿಟ್ಟು ಮಗ ಏನು ಬೇಕಾದರೂ ಮಾಡಲಿ ಎಂಬ ನಿರ್ಧಾರಕ್ಕೆ ಅವರು ಬಂದಂತಿತ್ತು. ಆದರೆ, ಅಂಬರೀಶ್‌ ಪುತ್ರ ಅಭಿಷೇಕ್‌ ಈಗ ಸಿನಿಮಾಕ್ಕೆ ಬರುವ ಮನಸ್ಸು ಮಾಡಿದ್ದಾರೆ. ಪೂರ್ವಭಾವಿಯಾಗಿ ವಿದೇಶದಲ್ಲಿ ಫೈಟಿಂಗ್‌ ಸೇರಿದಂತೆ ಇತರ ತರಬೇತಿಯಲ್ಲಿ ಅಭಿಷೇಕ್‌ ತೊಡಗಿದ್ದಾರೆ.

“ಈಗ ಅವನಿಗೆ ಸಿನಿಮಾ ಆಸಕ್ತಿ ಬಂದಿದೆ. ಸಿನಿಮಾ ಮಾಡಲು ರೆಡಿಯಾಗುತ್ತಿದ್ದಾನೆ. ಇದು ಅವನ ಸ್ವಂತ ನಿರ್ಧಾರ. ಸಿನಿಮಾಕ್ಕೆ ಬೇಕಾದ ತಯಾರಿ ಕೂಡಾ ಅವನೇ ಮಾಡಿಕೊಳ್ಳುತ್ತಿದ್ದಾನೆ. ನಾವ್ಯಾವುದು ಹೇಳಿಲ್ಲ. ಎಲ್ಲವೂ ಆತನ ಸ್ವಂತಃ ಆಸಕ್ತಿಯಿಂದ ಮಾಡಿಕೊಳ್ಳುತ್ತಿದ್ದಾನೆ’ ಎಂದು ಮಗನ ಸಿನಿಮಾ ಬಗ್ಗೆ ಹೇಳುತ್ತಾರೆ ಅಂಬರೀಶ್‌. ಹಾಗಾದರೆ, ಮಗನ ಸಿನಿಮಾ ವಿಚಾರದಲ್ಲಿ ಅವರು ಇನ್ವಾಲ್ವ್ ಆಗಲ್ವಾ ಎಂದರೆ, “ಯಾಕಿಲ್ಲ’ ಎನ್ನುತ್ತಾರೆ. “ಮೊದಲು ಕಥೆ ಆಯ್ಕೆಯಾಗಬೇಕು. ಸಿನಿಮಾದಲ್ಲಿ ನಟಿಸೋದು ಅವನು. ಮೊದಲು ಕಥೆ ಅವನಿಗೆ ಇಷ್ಟವಾಗಬೇಕು.

ಆತ ಇಷ್ಟಪಟ್ಟ ನಂತರ ನಾನು ಅಂತಿಮವಾಗಿ ನಾನು ಕೇಳುತ್ತೇನೆ. ಆತನ ಸಿನಿಮಾದ ಅಂತಿಮ ನಿರ್ಧಾರ ನಂದೇ’ ಎನ್ನುವ ಮೂಲಕ ಮಗನ ಸಿನಿಕೆರಿಯರ್‌ಗೆ ಬೆಂಬಲವಾಗಿರುವ ಬಗ್ಗೆ ಹೇಳುತ್ತಾರೆ. ಕನ್ನಡ ಚಿತ್ರರಂಗದ ಒಂದಷ್ಟು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಅಭಿಷೇಕ್‌ ಸಿನಿಮಾ ನಿರ್ಮಿಸಲು ಮುಂದೆ ಬಂದಿವೆ. ಅದರಲ್ಲಿ ಒಂದನ್ನು ಆಯ್ಕೆ ಮಾಡಿ ಸಿನಿಮಾ ಮಾಡುವುದಾಗಿ ಹೇಳುತ್ತಾರೆ ಅಂಬರೀಶ್‌. ಇದು ಅಂಬರೀಶ್‌ ಅವರ ಮಗನ ಸಿನಿಮಾ ವಿಷಯವಾದರೆ, ಅಂಬರೀಶ್‌ ಅವರ ಸಿನಿಮಾವೊಂದು ಸೆಟ್ಟೇರಲು ಸಿದ್ಧತೆಗಳು ನಡೆಯುತ್ತಿವೆ. ಅದು “ಅಂಬಿ ನಿಂಗೆ ವಯಸ್ಸಾಯ್ತೋ’. 

ಮಗನಿಗೆ ಅಂಬಿ ಕಿವಿ ಮಾತು: ಅಂಬರೀಶ್‌ ಇಷ್ಟು ವರ್ಷ ಚಿತ್ರರಂಗದಲ್ಲಿ ಬೆಳೆಯಲು ಕಾರಣ ಅವರ ಸಿನಿಮಾ ಪ್ರೀತಿ. ನಿರ್ಮಾಪಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಅವರು ಸಾಕಷ್ಟು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದರು. ತಮ್ಮ ಮಗ ಅಭಿಷೇಕ್‌ಗೂ ಅದನ್ನೇ ಹೇಳಿದ್ದರು. ತಮ್ಮ ಮಗನ ಮೊದಲ ಚಿತ್ರ “ಅಮರ್‌’ ಮುಹೂರ್ತ ದಿನ ತಮ್ಮ ಮಗನಿಗೆ ಅಂಬಿ ಒಂದು ಕಿವಿ ಮಾತು ಹೇಳಿದ್ದರು.

ಅದು ಇಲ್ಲಿದೆ. “ಸೆಟ್‌ಗೆ ಹೋದರೆ ನೀನೊಬ್ಬ ನಟ ಮಾತ್ರ. ಹೋಗಿ ಶ್ರದ್ಧೆಯಿಂದ ನಿನ್ನ ಕೆಲಸವನ್ನು ಮಾಡಿಕೊಂಡು ಬಾ ಅಂತ ಹೇಳುತ್ತೇನೆ. ನಾನು ಅಂಬರೀಶ್‌ ಅವರ ಮಗ, ನಿರ್ಮಾಪಕ ಸಂದೇಶ್‌ ನನ್ನ ಫ್ರೆಂಡ್‌ ಅಂತೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳದೆ, ಒಬ್ಬ ನಟನಾಗಿ ನಿರ್ದೇಶಕರು ಏನು ಹೇಳುತ್ತಾರೋ ಅದನ್ನು ಮಾಡು ಅಂತ ಹೇಳಿದ್ದೇನೆ’ ಎಂದು ಅಂಬರೀಶ್‌ ಹೇಳಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.