ನದಿ ಉಳಿವಿಗೆ ಪುನೀತ್‌ ಗಾನ


Team Udayavani, Aug 31, 2017, 5:52 PM IST

Punneth.jpg

ನದಿಗಳನ್ನು ಉಳಿಸಲು ಸದ್ಗುರು ಜಗ್ಗಿ ವಾಸುದೇವ್‌ ಅವರು ರಾಜ್ಯದಲ್ಲಿ ರ್ಯಾಲಿ ಹಮ್ಮಿಕೊಂಡಿರುವುದು ಎಲ್ಲರಿಗೂ ಗೊತ್ತು. ಅವರ ಈ ಕಾರ್ಯಕ್ಕೆ ಈಗಾಗಲೇ ಹಲವು ಕಲಾವಿದರು ಕೈ ಜೋಡಿಸಿದ್ದಾರೆ. ಈಗ ನಟ ಪುನೀತ್‌ ರಾಜ್‌ಕುಮಾರ್‌ ಕೂಡ “ನದಿ ಉಳಿಸಿ …’ ಎಂದು ಹಾಡುವ ಮೂಲಕ ಸಾಥ್‌ ನೀಡಿದ್ದಾರೆ.

ಹೌದು, ಪುನೀತ್‌ ರಾಜ್‌ಕುಮಾರ್‌ ಅವರು ನದಿಗಳನ್ನು ರಕ್ಷಿಸಿ ಎಂಬ ರ್ಯಾಲಿಗೆ ಜೈ ಎಂದಿದ್ದು, ಅದಕ್ಕೊಂದು ಹಾಡನ್ನೂ ಹಾಡಿದ್ದಾರೆ. ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರು ಬರೆದಿರುವ ಹಾಡಿಗೆ ಪುನೀತ್‌ ರಾಜಕುಮಾರ್‌ ಹಾಡಿದ್ದಾರೆ ಎಂಬುದು ವಿಶೇಷ. ಸುಮಾರು ಎರಡುವರೆ ನಿಮಿಷದ ಈ ಹಾಡು ಈಗ ಎಲ್ಲೆಡೆ ಮೊಳಗಿದೆ.

 “ಈ ನೆಲ, ಈ ಜಲ. ನಿರ್ಮಲ, ರಕ್ಷಣೆಯ ಹೊಣೆ ನಮ್ಮದು, ನದಿಗಳು ನಮಗೆ ಜೀವಜಲ. ರಕ್ಷಣೆಯ ಹೊಣೆ ನಮ್ಮದು. ನಮ್ಮ ನಾಳೆ ಸೌಖ್ಯಕ್ಕಾಗಿ, ನಮ್ಮ ಐಕ್ಯತೆ ಮಂತ್ರವಾಗಿ ಈ ದೇಶ ನಮ್ಮದು, ಈ ನಾಡು ನಮ್ಮದು ಕುಡಿಯುವ ಪ್ರತಿ ಹನಿ ಹನಿಯು ನಮ್ಮದು …’ ಎಂದು ಸಾಗುವ ಈ ಅರ್ಥಪೂರ್ಣ ಹಾಡು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಈಗಾಗಲೇ ಈ ಹಾಡಿನ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಜೋರು ಸುದ್ದಿಯಾಗುತ್ತಿದೆ.

ಈ ಹಾಡಿನ ಕುರಿತು “ಉದಯವಾಣಿ’ ಜತೆ ಮಾತನಾಡಿದ ನಿರ್ದೇಶಕ ಸಂತೋಷ್‌ ಆನಂದರಾಮ್‌, “ಸೆಪ್ಟೆಂಬರ್‌ 9 ರಂದು ರ್ಯಾಲಿ ನಡೆಯುವ ಹಿನ್ನೆಲೆಯಲ್ಲಿಈಶ ಫೌಂಡೇಷನ್‌ ಸಂಯೋಜಿಸಿದ್ದ ರಾಗಕ್ಕೆ ಸಾಹಿತ್ಯ ಬರೆದಿದ್ದೇನೆ. ಅದಕ್ಕೆ ಅಪ್ಪು
ಸರ್‌ ಅವರೇ ಹಾಡಬೇಕು ಅಂತ ಹೇಳಿ, ಅವರಿಂದ ಹಾಡನ್ನು ಹಾಡಿಸಿ, ಆ ಮೂಲಕ ಜನರಿಗೆ ಜಾಗೃತಿ ಮೂಡಿಸುವ 
ಪ್ರಯತ್ನ ಮಾಡಲಾಗಿದೆ. ಇಂತಹ ಒಳ್ಳೆಯ ಕೆಲಸಕ್ಕೆ ಕೈ ಜೋಡಿಸಿದ್ದೇವೆ ಎಂಬ ಖುಷಿ ನನಗಿದೆ’ ಎನ್ನುತ್ತಾರೆ ಸಂತೋಷ್‌ ಆನಂದರಾಮ್‌. 

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.