ಮಡಿಕೇರಿಯಲ್ಲಿ ನಾಕುಮುಖ ಮುಹೂರ್ತ
Team Udayavani, Jan 23, 2018, 10:53 AM IST
ದರ್ಶನ್ ರಾಗ್ ನಿರ್ಮಾಣದ “ನಾಕುಮುಖ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಡಿಕೇರಿಯ ವಿಜಯ ವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ನಾಯಕಿಯರಾದ ಅಮೃತ ಹಾಗೂ ಪ್ರೀತಿ ದೇವರಿಗೆ ನಮಿಸುವ ಪ್ರಥಮ ಸನ್ನೆವೇಶವನ್ನು ಚಿತ್ರೀಕರಿಸಿಕೊಳ್ಳಲಾಯಿತು.
ಕುಶಾನ್ ಗೌಡ ಕಥೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಹಲಗೂರು ವೆಂಕಟೇಶ್ ಸಂಭಾಷಣೆ ಬರೆದು ಸಹ ನಿರ್ದೇಶನ ಮಾಡುತ್ತಿದ್ದಾರೆ. ಹರಿಬಾಬು ಸಂಗೀತ ನೀಡಿರುವ ಈ ಚಿತ್ರಕ್ಕೆ ರಂಗಸ್ವಾಮಿ ಅವರ ಛಾಯಾಗ್ರಹಣವಿದೆ.
ಮಹೇಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಕುಶಾನ್ ಗೌಡ, ದರ್ಶನ್ ರಾಗ್, ಅಮೃತ ಅಯ್ಯಂಗಾರ್, ಪ್ರೀತಿ, ಅನೀಶ್, ಯಶವಂತ್, ಸುಚೀಂದ್ರ ಶೆಟ್ಟಿ, ಕಿರಣ್ ಸೂರ್ಯ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು