ನಿರಂಜನ್‌ ಸುಧೀಂದ್ರ ಚೊಚ್ಚಲ ಚಿತ್ರ ‘ನಮ್ಮ ಹುಡುಗರು’ ಜು.8ಕ್ಕೆ ತೆರೆಗೆ


Team Udayavani, Jun 18, 2022, 3:30 PM IST

ನಿರಂಜನ್‌ ಸುಧೀಂದ್ರ ಚೊಚ್ಚಲ ಚಿತ್ರ ‘ನಮ್ಮ ಹುಡುಗರು’ ಜು.8ಕ್ಕೆ ತೆರೆಗೆ

ರಿಯಲ್‌ಸ್ಟಾರ್‌ ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ನಮ್ಮ ಹುಡುಗರು’ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ “ನಮ್ಮ ಹುಡುಗರು’ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಜು. 8ಕ್ಕೆ ಚಿತ್ರವನ್ನು ತೆರೆಗೆ ತರಲು ಯೋಚನೆ ಹಾಕಿಕೊಂಡಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಮತ್ತು ಟೀಸರ್‌ ಬಿಡುಗಡೆ ಮಾಡಿದ ಚಿತ್ರತಂಡ ಚಿತ್ರದ ಬಗ್ಗೆ ಒಂದಷ್ಟು ಮಾತನಾಡಿತು.

ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ನಿರಂಜನ್‌ ಸುಧೀಂದ್ರ, “ಹೀರೋ ಆಗಿ ನನಗೆ “ನಮ್ಮ ಹುಡುಗರು’ ಮೊದಲ ಸಿನಿಮಾ. ಈ ಸಿನಿಮಾದಲ್ಲಿ ನಾನು ಭರಮ ಎಂಬ ಮಂಡ್ಯದ ಕಡೆಯು ಮುಗ್ಧ ಹುಡುಗನಾಗಿ ಕಾಣಿಸಿಕೊಂಡಿ ದ್ದೇನೆ. ಕಂಪ್ಲೀಟ್‌ ಹಳ್ಳಿಯ ಸೊಗಡಿರುವ ಇನೋಸೆಂಟ್‌ ಲವ್‌ಸ್ಟೋರಿ, ಫ್ಯಾಮಿಲಿ

ಡ್ರಾಮಾ ಇರುವಂತಹ ಸಿನಿಮಾ. ಸುಮಾರು ಮೂರುವರೆ ವರ್ಷದ ಹಿಂದೆ ಶುರುವಾದ ಸಿನಿಮಾ ಈಗ ರಿಲೀಸ್‌ ಹಂತಕ್ಕೆ ಬಂದಿದೆ. ಈಗಾಗಲೇ ಸಿನಿಮಾಕ್ಕೆ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ರಿಲೀಸ್‌ಗೆ ಬೇಕಾದ ಸಿದ್ಧತೆಮಾಡಿಕೊಳ್ಳುತ್ತಿದ್ದೇವೆ’ ಎಂದರು.

ನವ ನಿರ್ದೇಶಕ ಹೆಚ್‌. ಬಿ ಸಿದ್ಧು “ನಮ್ಮ ಹುಡುಗರು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಸಿದ್ಧು, “ಸಿನಿಮಾದ ಹೆಸರೇ ಹೇಳುವಂತೆ ಇದು ನಮ್ಮ ಹುಡುಗರ ಕಥೆ. ಪ್ರತಿಯೊಬ್ಬರ ಜೀವನದಲ್ಲೂ ನಡೆದ, ನೋಡಿದ ಘಟನೆಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಒಂದು ಸುಳ್ಳಿನಿಂದ ಆಗುವ ಅನಾಹುತದ ಬಗ್ಗೆ ಸಿನಿಮಾವಿದೆ. ಹಾಗಾಗಿ ಎಲ್ಲರಿಗೂ ಈ ಸಿನಿಮಾ ಕನೆಕ್ಟ್ ಆಗುತ್ತದೆ. “ನಮ್ಮ ಹುಡುಗರು’ ಅನ್ನೋದೆ ಏನೋ ಒಂದು ಆಶಾವಾದ, ಆತ್ಮೀಯತೆ, ಭರವಸೆ, ಬೆಂಬಲ ಎಲ್ಲವನ್ನೂ ಕೊಡುತ್ತದೆ. ಹಾಗಾಗಿ ಸಿನಿಮಾದ ಟೈಟಲ್‌ನ “ನಮ್ಮ ಹುಡುಗರು’ ಅಂಥ ಇಟ್ಟಿದ್ದೇವೆ. ಸದ್ಯ ಸಿನಿಮಾದ ಪ್ರಮೋಶನ್ ನಡೆಯುತ್ತಿದ್ದು, ಇದೇ ಜುಲೈನಲ್ಲಿ ಸಿನಿಮಾ ರಿಲೀಸ್‌ ಆಗಲಿದೆ’ ಎಂದರು.

ಚಿತ್ರದ ನಾಯಕಿ ರಾಧ್ಯಾ, ನಿರ್ಮಾಪಕ ಕೆ.ಕೆ ಅಶ್ರಫ್ ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಸಂಗೀತ ನಿರ್ದೇಶಕ ಅಭಿಮಾನ್‌ ರಾಯ್‌ ಹಾಡುಗಳ ಬಗ್ಗೆ ಮಾತನಾಡಿದರು.

ಇನ್ನು “ನಮ್ಮ ಹುಡುಗರು’ ಚಿತ್ರದಲ್ಲಿ ಶರತ್‌ ಲೋಹಿತಾಶ್ವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್‌, ಆಲ್ ಓಕೆ ಅಲೋಕ್‌ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.