ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’


Team Udayavani, Oct 18, 2021, 4:37 PM IST

ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’

ಕನ್ನಡದ ಪ್ರಸಿದ್ಧ ಲೇಖಕ ಗೋರೂರು ರಾಮಸ್ವಾಮಿ ಅಯ್ಯಂಗಾರ್‌ ಅವರ ಕಥಾ ಸಂಕಲನ ನಮ್ಮ ಊರಿನ ರಸಿಕರು ಮೊದಲ ಬಾರಿಗೆ ವೆಬ್‌ ಸರಣಿಯಾಗಿ ನಿರ್ಮಾಣಗೊಂಡಿದೆ.

ಕ್ಯಾರಂಬೋಲ, ಮ್ಯಾಂಗೋ ಹೌಸ್‌ ಮತ್ತು ಕಟ್ಟೆ ಈ ವೆಬ್‌ ಸರಣಿಯನ್ನು ನಿರ್ಮಿಸಿದೆ. ನಂದಿತಾ ಯಾದವ್‌ ಅವರು ಇದರ ನಿರ್ದೇಶಕಿ. ಈ ವೆಬ್‌ ಸೀರಿಸ್‌ ನವೆಂಬರ್‌ 1ರಿಂದ ಕಟ್ಟೆ ಓಟಿಟಿಯಲ್ಲಿ ಪ್ರಸಾರಾಗಲಿದೆ.

ಈ ವೆಬ್‌ ಸರಣಿಯಲ್ಲಿ ಸಾಕಷ್ಟು ಕಲಾವಿದರು ನಟಿಸಿ ದ್ದಾರೆ. ರಾಜೇಶ್‌ ನಟರಂಗ, ಲಕ್ಷ್ಮೀ ಗೋಪಾಲಸ್ವಾಮಿ, ಪಿ ಶೇಷಾದ್ರಿ, ಮಂಡ್ಯ ರಮೇಶ್‌, ಬಿ ಸುರೇಶ, ರಮೇಶ್‌ ಪಂಡಿತ್‌, ಸುನೇತ್ರ ಪಂಡಿತ್‌, ಸುಂದರ್‌, ಶಶಿ ಕುಮಾರ್‌, ರವಿ ಕುಮಾರ್‌, ಮಂಗಳ ಎನ್‌, ಶೃಂಗಾ ಬಿ.ವಿ, ಸುಜಯ್‌ ಶಾಸ್ತ್ರೀ ಸೇರಿದಂತೆ ಅನೇಕರು ನಟಿಸಿದ್ದಾರೆ. ಭಾನುವಾರ ಇಡೀ ತಂಡ ಮಾಧ್ಯಮ ಮುಂದೆ ಬಂದು ವೆಬ್‌ ಸೀರಿಸ್‌ನ ಟ್ರೇಲರ್‌ ಪ್ರದರ್ಶಿಸಲಾಯಿತು.

ಇದನ್ನೂ ಓದಿ:ಎನ್ ಸಿಎ ಮುಖ್ಯಸ್ಥ ಸ್ಥಾನದ ಆಫರ್ ನಿರಾಕರಿಸಿದ ವಿವಿಎಸ್ ಲಕ್ಷ್ಮಣ್

ಜೊತೆಗೆ ಇಡೀ ತಂಡ ವೆಬ್‌ ಸೀರಿಸ್‌ ಮೂಡಿಬಂದ ರೀತಿ, ಸಿಗಂಧೂರು ಸುತ್ತ ಮುತ್ತ ಚಿತ್ರೀಕರಣ ಮಾಡಿದ ಅನುಭವವನ್ನು ಹಂಚಿಕೊಂಡಿತು. ಈ ವೆಬ್‌ ಸೀರಿಸ್‌ಗೆ ಅಶೋಕ್‌ ಕಶ್ಯಪ್‌ ಅವರ ಛಾಯಾಗ್ರಣ, ಸುರೇಶ್‌ ಅರಸ್‌ ಸಂಕಲನ ಮತ್ತು ಪ್ರಕಾಶ್‌ ಸೊಂಟಕ್ಕೆ ಸಂಗೀತ ಸಂಯೋಜನೆ ಇದೆ

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.