ಹೊಸಬರ ಪೋಲಿ ಕಥೆ; ಶೂಟಿಂಗ್‌ ಕಡೆಗೆ ‘ನಾನ್‌ ಪೋಲಿ’ ಚಿತ್ರ


Team Udayavani, Mar 19, 2022, 11:23 AM IST

ಹೊಸಬರ ಪೋಲಿ ಕಥೆ; ಶೂಟಿಂಗ್‌ ಕಡೆಗೆ ‘ನಾನ್‌ ಪೋಲಿ’ ಚಿತ್ರ

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸುತ್ತಿರುವ “ನಾನ್‌ ಪೋಲಿ’ ಚಿತ್ರ ಇತ್ತೀಚೆಗೆ ಸೆಟ್ಟೇರಿತು. ಇನ್ನು ಸಿನಿಮಾದ ಹೆಸರೇ ಹೇಳುವಂತೆ, “ನಾನ್‌ ಪೋಲಿ’ ಅಪ್ಪಟ ಯೂಥ್ಸ್ ಮತ್ತು ಕಾಲೇಜ್‌ ಸ್ಟೋರಿ ಸಿನಿಮಾ.

ನವ ಪ್ರತಿಭೆ ಹರೀಶ್‌ ವಿ. ಚಿತ್ರದಲ್ಲಿ ನಾಯಕನಾಗಿ ಮತ್ತು ದಿಶಾ ಶೆಟ್ಟಿ ನಾಯಕಿಯಾಗಿ ಚಿತ್ರದಲ್ಲಿ ತೆರೆಮೇಲೆ ಉಳಿದಂತೆ ಯಶವಂತ, ಶೋಭರಾಜ್‌, ಸ್ವಪ್ನ ರಾಜ್‌, ದೇವರಾಜ್‌ ಮೋಹನಗಿರಿ, ರಾಮಿಗೌಡ, ಅಶೋಕ್‌, ವತ್ಸಲಾ ಮೊದಲಾದವರು “ನಾನ್‌ ಪೋಲಿ’ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ಚಿತ್ರತಂಡ, ಸ್ಕೂಲ್‌ ಮುಗಿಸಿ ಕಾಲೇಜು ಮೆಟ್ಟಿಲೇರುವ ಹುಡುಗನಿಗೆ ಎದುರಾಗುವ ಸವಾಲುಗಳು, ಅದನ್ನೆಲ್ಲ ಆತ ಹೇಗೆ ಎದುರಿಸುತ್ತಾನೆ. ಕಾಲೇಜ್‌ ಮೆಟ್ಟಿಲೇರಿದ ಬಳಿಕ ಹುಡುಗನ ಜೀವನದಲ್ಲಿ ಏನೇನು ಬದಲಾವಣೆ ಆಗುತ್ತದೆ ಎನ್ನುವುದರ ಸುತ್ತ “ನಾನ್‌ ಪೋಲಿ’ ಸಿನಿಮಾದ ಕಥಾಹಂದರ ಸಾಗುತ್ತದೆ ಎನ್ನುವುದು ಎಂದು ವಿವರಣೆ ನೀಡುತ್ತದೆ.

ಇದನ್ನೂ ಓದಿ:ಸಪ್ತ ಸಾಗರ ದಾಟಿದ ಪುನೀತ್‌ ಚಿತ್ರ: ವಿದೇಶದಲ್ಲೂ ಜೇಮ್ಸ್‌ ಅಬ್ಬರ

ಸಿನಿಮಾದ ಟೈಟಲ್‌ “ನಾನ್‌ ಪೋಲಿ’ ಅಂತಿದ್ದರೂ, ಎಲ್ಲ ಥರದ ಪ್ರೇಕ್ಷಕರೂ ಬಯಸುವ ಮನರಂಜನೆಯ ಅಂಶಗಳನ್ನು ಇಟ್ಟುಕೊಂಡು ಸಿನಿಮಾವನ್ನು ತೆರೆಮೇಲೆ ತರುತ್ತಿದ್ದೇವೆ ಎನ್ನುವುದು ಚಿತ್ರತಂಡದ ಮಾತು.

ಸುಮಾರು 45 ದಿನಗಳ ಕಾಲ ಬೆಂಗಳೂರು ಸುತ್ತಮುತ್ತ “ನಾನ್‌ ಪೋಲಿ’ ಚಿತ್ರದ ಚಿತ್ರೀಕರಣ ನಡೆಯಲಿದ್ದು, ಬಳಿಕ ಚಿತ್ರದ ಹಾಡುಗಳನ್ನು ಹೊರರಾಜ್ಯದ ಸುಂದರ ತಾಣಗಳಲ್ಲಿ ಚಿತ್ರಿಸುವ ಯೋಜನೆಯಲ್ಲಿದೆ ಚಿತ್ರತಂಡ. ಎಲ್ಲ ಅಂದು ಕೊಂಡಂತೆ ನಡೆದರೆ, ಇದೇ ಜೂನ್‌-ಜುಲೈ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆ ಯಲ್ಲಿದೆ ಚಿತ್ರತಂಡ.

“ವೆಂಕಟೇಶ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ಹರೀಶ್‌ ವಿ, ಯಶವಂತ ಎಂ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಎಸ್‌. ಕೀರ್ತಿವರ್ಧನ್‌ ಛಾಯಾಗ್ರಹಣ, ಭಾರ್ಗವ ಕೆ. ಎ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಚೇತನ್‌ ಸಿ.ಯು ಸಂಗೀತ ಸಂಯೋಜನೆಯಿದೆ.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.