ಕನಕಪುರದಲ್ಲಿ “ನನ್ನ ಪ್ರಕಾರ’
Team Udayavani, Nov 24, 2017, 3:10 PM IST
ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ನನ್ನ ಪ್ರಕಾರ ಚಿತ್ರಕ್ಕಾಗಿ ಕಿರಣ್ ಕಾವೇರಪ್ಪ ಅವರು ಬರೆದಿರುವ “ಹೂ ನಗೆ ಆಮಂತ್ರಿಸಿದೆ ಮರಳಾಗಿ ಹೋದೆ. ಎಂದಿನ ಹಾಗೆ ಒಲವೆ ಸತಾಯಿಸುವೆ ನೀ ಸರಿಯೇ ಎಂಬ ಹಾಡಿನ ಚಿತ್ರೀಕರಣ ಕನಕಪುರ ಬಳಿಯ ಮನೆಯೊಂದರಲ್ಲಿ ನಡೆದಿದೆ.
ಪ್ರಿಯಾಮಣಿ ಹಾಗೂ ಕಿಶೋರ್ ಅಭಿನಯಿಸಿದ ಈ ಹಾಡಿಗೆ ಮದನ್-ಹರಿಣಿ ನೃತ್ಯ ಸಂಯೋಜನೆ ಮಾಡಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಸಂಕಲನದೊಂದಿಗೆ ನಿರ್ದೇಶನ ಮಾಡುತ್ತಿರುವವರು ವಿಜಯ್ ಬಾಲಾಜಿ. ಅರ್ಜುನ್ ರಾಮು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
ವಿಜಯ್ಬಾಲಾಜಿ, ಚಂದನ್ಕುಮಾರ್ ಅವರ ಸಂಭಾಷಣೆ, ಮನೋಹರ್ಜೋಷಿ ಅವರ ಛಾಯಾಗ್ರಹಣ ಹಾಗೂ ಜಯಂತ್ಕಾಯ್ಕಿಣಿ ಪ್ರೇಮ್ ಖುಷಿ, ಕಿರಣ್ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ಜಿವಿಕೆ ಕಂಬೈನ್ಸ್ ನಿರ್ಮಾಣ ಮಾಡುತ್ತಿದ್ದು, ಕಿಶೋರ್, ಪ್ರಿಯಾಮಣಿ, ಮಯೂರಿ, ವಿಹಾನ್ಗೌಡ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು