ನಾತಿಚರಾಮಿಯಲ್ಲಿ ಹೆಣ್ಣಿನ ಒಳತುಡಿತಳ ಬಗ್ಗೆ ಹೇಳಿದ್ದೇವೆ:ಶೃತಿ ಹರಿಹನ್


Team Udayavani, Dec 25, 2018, 5:47 PM IST

25-december-17.gif

`ಗಂಡಸರಿಗೆ ಮಾತ್ರ ಲೈಂಗಿಕ ಬಯಕೆ ಇರುತ್ತದಾ? ಹೆಣ್ಣು ಜೀವಗಳಿಗೆ ಬಯಕೆಗಳಿರೋದಿಲ್ವಾ?’ ಇಂಥದ್ದೊಂದು ಪ್ರಶ್ನೆಯನ್ನು ಕೇಳುತ್ತಿರುವವರು ನಟಿ ಶೃತಿ ಹರಿಹರನ್. ಇತ್ತೀಚೆಗಷ್ಟೇ ಮೀ ಟೂ ಅಭಿಯಾನದ ಮೂಲಕ ಸಾಕಷ್ಟು ಚರ್ಚೆಗೆ ಕಾರಣರಾಗಿದ್ದ ಶೃತಿ ಹರಿಹರನ್ ಪ್ರಧಾನ ಪಾತ್ರದಲ್ಲಿ ನಟಿಸಿರುವ `ನಾತಿಚರಾಮಿ’ ಸಿನಿಮಾ ಇದೇ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಂದಹಾಗೆ ಶೃತಿ ಹರಿಹರನ್ ಮಹಿಳೆಯರ ಲೈಂಗಿಕ ಆಸಕ್ತಿಯ ಬಗ್ಗೆ ಹೀಗೆ ಪ್ರಶ್ನಿಸಲೂ ಕಾರಣವಿದೆ. ಯಾಕೆಂದರೆ, ನಾತಿಚರಾಮಿ ಸಿನಿಮಾ ಇದೇ ಪ್ರಶ್ನೆಯನ್ನು ಮೂಲವಾಗಿರಿಸಿಕೊಂಡು ನಿರ್ಮಾಣಗೊಂಡಿರುವ ಚಿತ್ರ!

ತೀರಾ ಬೋಲ್ಡ್ ಎನಿಸುವ ಕಥಾಹಂದರದೊಂದಿಗೆ ರೂಪುಗೊಂಡಿರೋ ಸಿನಿಮಾ ನಾತಿಚರಾಮಿ. ಈ ಚಿತ್ರದ ನನ್ನ ಪಾತ್ರ ನಿಜ  ಜೀವನದಲ್ಲಿ ನನ್ನ ತಾಯಿಗೆ ಕನೆಕ್ಟ್ಆ ಗುತ್ತದೆ. ಮದುವೆಯ ಅರ್ಥ ಏನು? ಗಂಡ ಹೆಂಡತಿಯ ಸಂಬಂಧ ಹೇಗಿರಬೇಕು ಎಂಬೆಲ್ಲಾ ವಿಚಾರಗಳ ಕುರಿತು ಈ ಸಿನಿಮಾದಲ್ಲಿ ಗಂಭೀರವಾಗಿ ಚಚರ್ೆ ಮಾಡಲಾಗಿದೆ. ಈ ಪಾತ್ರ ನನ್ನ ಹೆತ್ತ ತಾಯಿ ಮತ್ತು ಅವರಂಥಾ ಅಗಣಿತ ಹೆಣ್ಣುಮಕ್ಕಳ ಅಂತರಾಳದ ದನಿಯಾಗಿದೆ ಅನ್ನೋದು ನನ್ನ ಅಭಿಪ್ರಾಯ. ನಮ್ಮ ಸಮಾಜದಲ್ಲಿ ಗಂಡಸರಿಗೆ ಮಾತ್ರ ಸೆಕ್ಷುಯಲ್ ಡಿಸೈರ್ ಇದೆ ಅನ್ನುವುದಕ್ಕೆ ಇಂಪಾರ್ಟೆನ್ಸ್ ಕೊಡುತ್ತಾರೆ. ಆದರೆ ಅದೇ ಬಗೆಯಲ್ಲಿ ಹೆಣ್ಣಿನ ಮನಸ್ಸಿನಲ್ಲೂ ಕಾಮನೆಗಳಿರುತ್ತವೆ.

ಲೈಂಗಿಕತೆ ಅನ್ನೋದು ನಮ್ಮ ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು… ಇಂಥಾ ಸತ್ಯದ ಸಂಗತಿ ನಾತಿಚರಾಮಿ ಸಿನಿಮಾದ ಕಥೆಯ ಮೂಲಕ ನಿದರ್ೇಶಕ ಮಂಸೋರೆ ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ. ಸಂಚಾರಿ ವಿಯ್ ಅವರ ಜೊತೆ ನಟಿಸಿದ್ದು ಹೊಸ ಅನುಭವ ನೀಡಿದೆ. ಇಂಥಾ ಸಿನಿಮಾಗಳನ್ನು ಜನ ನೋಡಲೇಬೇಕು. ಹೊಸ ಬಗೆಯ ಚಿಂತನೆಗೆ ಈ ಸಿನಿಮಾ ನಾಂದಿಯಾಗುತ್ತದೆ ಅನ್ನೋ ನಂಬಿಕೆ ನನ್ನದು. 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.