ಕಪ್ಪಣ್ಣ ಅಂಗಳದಲ್ಲಿ ನವ ನಿರ್ದೇಶಕರ ನವರಾತ್ರಿ ಉತ್ಸವ


Team Udayavani, Sep 20, 2017, 4:59 PM IST

chitrotsava.jpg

ಆ ಕಡೆ ದಸರಾಗಾಗಿ ಮೈಸೂರಿನಲ್ಲಿ ಚಿತ್ರೋತ್ಸವ ನಡೆದರೆ, ಈ ಕಡೆ ಬೆಂಗಳೂರಿನಲ್ಲೂ ಒಂದು ಚಿತ್ರೋತ್ಸವ ಸದ್ದಿಲ್ಲದೆ ಏರ್ಪಾಡಾಗಿದೆ. ಚಿತ್ತ ಚಿತ್ತಾರ ಚಿತ್ರೋತ್ಸವ ಹೆಸರಿನ ಈ ಚಿತ್ರೋತ್ಸವದಲ್ಲಿ ಒಂಬತ್ತು ದಿನಗಳ ಕಾಲ ಒಂಬತ್ತು ಜನಪ್ರಿಯ ನಿರ್ದೇಶಕರ ಚಿತ್ರೋತ್ಸವಗಳನ್ನು ಪ್ರದರ್ಶಿಸಲಾಗುತ್ತಿದೆ.

ನವ ನಿರ್ದೇಶಕ ನವರಾತ್ರಿ ಉತ್ಸವ ಇಂದಿನಿಂದ ಪ್ರಾರಂಭವಾಗಲಿದೆ. ಬಿ.ಎಸ್‌. ಲಿಂಗದೇವರು ನಿರ್ದೇಶನದ “ನಾನು ಅವನಲ್ಲ ಅವಳು’ ಚಿತ್ರದಿಂದ ಪ್ರಾರಂಭವಾಗುವ ಈ ಉತ್ಸವವು 29ರಂದು ಪ್ರದರ್ಶನವಾಗಲಿರುವ ಗಿರೀಶ್‌ ಕಾರ್ನಾಡರ “ಕಾನೂನು ಹೆಗ್ಗಡತಿ’ ಚಿತ್ರದ ಮೂಲಕ ಮುಕ್ತಾಯವಾಗಲಿದೆ.

ಕ್ಕಂತೆ ಕೆ.ಎಂ. ಚೈತನ್ಯ ನಿರ್ದೇಶನದ “ಆಕೆ’ (ಸೆ 22), ಬಿ. ಸುರೇಶ್‌ ನಿರ್ದೇಶನದ ಪುಟ್ಟಕ್ಕನ ಹೈವೇ (ಸೆ 23), ಟಿ.ಎನ್‌. ಸೀತಾರಾಂ ಅವರ “ಮತದಾನ’ (ಸೆ 24), ಪಿ. ಶೇಷಾದ್ರಿ ಅವರ “ಮುನ್ನುಡಿ’ (ಸೆ 25), ಟಿ.ಎಸ್‌. ನಾಗಾಭರಣರ “ಮೈಸೂರು ಮಲ್ಲಿಗೆ’ (ಸೆ 26), ಗಿರೀಶ್‌ ಕಾಸರವಳ್ಳಿ ನಿರ್ದೇಶನದ “ಹಸೀನಾ’ (ಸೆ 27), ಸತ್ಯಪ್ರಕಾಶ್‌ ನಿರ್ದೇಶನದ “ರಾಮಾ ರಾಮಾ ರೇ’ (ಸೆ 28) ಚಿತ್ರಗಳು ಪ್ರದರ್ಶನವಾಗಲಿದೆ.

ಪ್ರತಿ ಸಂಜೆ 6ಕ್ಕೆ ಚಿತ್ರ ಪ್ರದರ್ಶನವಾಗಲಿದ್ದು, ನಂತರ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ನವ ನಿರ್ದೇಶಕರ ನವರಾತ್ರಿ ಉತ್ಸವವು ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳಲದಲ್ಲಿ ಪ್ರದರ್ಶನವಾಗಲಿದ್ದು, ಗುರುಪ್ರಸಾದ್‌ ಮುದ್ರಾಡಿ ಈ ಉತ್ಸವದ ಸಂಚಾಲಕರಾಗಿದ್ದಾರೆ.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.