ನವೋದಯದ ಜಾಲಿ ಡೇಸ್‌, ಆ ವಯಸ್ಸಿನ ಹುಡುಗರ ಆಕರ್ಷಣೆ, ಕಲ್ಪನೆ


Team Udayavani, Jul 19, 2018, 12:48 PM IST

navodaya106-chandrika.jpg

ನವೋದಯ ಡೇಸ್‌…ಇದು ನೈಂತ್‌ ಬ್ಯಾಚ್‌ ಸ್ಟೋರಿ…ಈ ವಾರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಜಯಕುಮಾರ್‌ ನಿರ್ದೇಶಕ, ಶ್ರೀನಂದಿ ನಿರ್ಮಾಪಕರು. ಬಹುತೇಕ ಹೊಸಬರೇ ಸೇರಿ ಮಾಡಿರುವ ಚಿತ್ರವಿದು. ಚಿತ್ರದ ಶೀರ್ಷಿಕೆ ನೋಡಿದಾಗ, ಇದೊಂದು ಯೂಥ್‌ಗೆ ಸಂಬಂಧಿಸಿದ ಚಿತ್ರ ಅಂತ ಹೇಳಬಹುದು. ನವೋದಯ ಶಾಲೆ ವಿದ್ಯಾರ್ಥಿಗಳ ಕಥೆ ಇರುವ ಚಿತ್ರವಿದು. ಇಲ್ಲಿ ಅವರು ಕಳೆದ ಆ ದಿನಗಳು, ಅನುಭವಿಸಿದ ಯಾತನೆಗಳು, ಮಾಡಿದ ಕೀಟಲೆಗಳು, ಮರೆಯದ ಘಟನೆಗಳೆಲ್ಲವನ್ನೂ ಇಲ್ಲಿ ತೋರಿಸಲಾಗುತ್ತಿದೆ. 

ಅಂದಹಾಗೆ, 1996 ರಿಂದ 2001ರವರೆಗೆ ಇದ್ದ ಒಂಬತ್ತನೇ ಬ್ಯಾಚ್‌ ವಿದ್ಯಾರ್ಥಿಗಳು ಸೇರಿ ಬರೆದ ಕಥೆ ಈಗ ಚಿತ್ರವಾಗಿದೆ. “ಸುಮಾರು ಏಳು ವರ್ಷಗಳ ಕಾಲ ನವೋದಯ ಶಾಲೆಯಲ್ಲಿ ನಡೆದ ಪಾಠ, ಆಟ, ಮನರಂಜನೆ ಇತ್ಯಾದಿ ವಿಷಯಗಳು ಹೈಲೆಟ್‌. ಆ ವಯಸ್ಸಿನ ಹುಡುಗರಲ್ಲೂ ಆಕರ್ಷಣೆ, ಕಲ್ಪನೆ ಎಂಬುದು ಸಹಜ. ನವೋದಯ ಶಾಲೆಯಲ್ಲಿ ಕಾನೂನು ಹೆಚ್ಚು. ಅಲ್ಲಿ ಶಿಸ್ತು ಮುಖ್ಯ. ಗ್ರಾಮೀಣ ಭಾಗದ ಹೆಚ್ಚು ವಿದ್ಯಾರ್ಥಿಗಳೇ ನವೋದಯ ಶಾಲೆ ಆಯ್ಕೆ ಮಾಡಿಕೊಳ್ಳುತ್ತಾರೆ. ಅಲ್ಲಿ ನಡೆಯೋ ಸನ್ನಿವೇಶಗಳನ್ನು ಸೂಕ್ಷ್ಮವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ’ ಎಂಬುದು ನಿರ್ದೇಶಕ ಜಯಕುಮಾರ್‌ ಮಾತು.

ಚಿತ್ರದಲ್ಲಿ ಗೌರೀಶ್‌ ಅಕ್ಕಿ ಮೇಷ್ಟ್ರು ಪಾತ್ರ ನಿರ್ವಹಿಸಿದ್ದಾರೆ. ಗಣಿತ ಲೆಕ್ಕದಲ್ಲಿ ವೀಕ್‌ ಆಗಿದ್ದರೂ, ತೆರೆ ಮೇಲೆ ಪಫೆಕ್ಟ್ ಗಣಿತ ಮೇಷ್ಟ್ರು ಆಗಿ ಕಾಣಿಸಿಕೊಂಡಿದ್ದಾರೆ. ಆ ಟೀನೇಜ್‌ ಹುಡುಗರ ಜೊತೆ ಜರ್ನಿ ಮಾಡುವ ಗೌರೀಶ್‌ ಅಕ್ಕಿ ಅವರದು, ಒಳ್ಳೆಯದು, ಕೆಟ್ಟದ್ದರ ಬಗ್ಗೆ ಅರಿವು ಮೂಡಿಸುವ ಪಾತ್ರದಲ್ಲಿ ನಟಿಸಿದ್ದಾರೆ.

ಇನ್ನು ಈ ಚಿತ್ರವನ್ನು ತುಮಕೂರಿನ ನವೋದಯ ಶಾಲೆಯಲ್ಲಿ ಚಿತ್ರೀಕರಿಸಲಾಗಿದೆ. ನಿರ್ದೇಶಕ ಜಯಕುಮಾರ್‌ ಅವರು ಎಂಟು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಕೆಲಸ ಮಾಡಿದ ಅನುಭವದ ಮೇಲೆ ಈ ಚಿತ್ರ ಮಾಡಿದ್ದಾರೆ. ದೀಪಕ್‌ ಗಂಗಾಧರ್‌ ಈ ಚಿತ್ರಕ್ಕೆ ಸಹ ನಿರ್ಮಾಣದ ಜೊತೆಗೆ ಸಂಭಾಷಣೆ ಬರೆದಿದ್ದಾರೆ. ಛಾಯಾಗ್ರಾಹಕ ಹರಿ ಕುಪ್ಪಳ್ಳಿ ಅವರಿಗೆ ನವೋದಯ ಶಾಲೆಯಲ್ಲಿ ಕೆಲಸ ಮಾಡಿದ ಬಳಿಕ ತಮ್ಮ ಮಕ್ಕಳನ್ನೂ ನವೋದಯ ಶಾಲೆಗೆ ಸೇರಿಸಬೇಕು ಎಂಬಂತಹ ಆಲೋಚನೆಯೂ ಬಂತಂತೆ.

ಚಂದ್ರಕಾಂತ್‌ ಚಿತ್ರಕ್ಕೆ ಹಿನ್ನೆಲೆ ಸಂಗೀತ ಕೊಟ್ಟರೆ, ಹರ್ಷವರ್ಧನ್‌ ರಾಜ್‌ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಹೇಮಂತ್‌, ಚಂದ್ರಿಕಾ, ಕಾರ್ತಿಕ್‌, ಚಂದನ್‌, “ಗೋಲಿಸೋಡ’ ಸಾಗರ್‌ ಇತರರಿಗೆ ಇದು ಮೊದಲ ಅನುಭವ. ಈ ವಾರ ಸುಮಾರು 50 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆ ಮಾಡಲು ನಿರ್ಮಾಪಕರು ತಯಾರಿ ನಡೆಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.