ರಾಜವೀರ ಮದಕರಿಗೆ ಬರುತ್ತಾರಾ ನಯನಾತಾರಾ


Team Udayavani, Mar 8, 2020, 1:09 PM IST

CINEMA-TDY-2

ದರ್ಶನ್‌ ನಾಯಕರಾಗಿರುವ “ರಾಜವೀರ ಮದಕರಿನಾಯಕ’ ಚಿತ್ರದ ಚಿತ್ರೀಕರಣ ಮಾರ್ಚ್‌ 10 ರಿಂದ ಹೈದರಾಬಾದ್‌ನಲ್ಲಿ ನಡೆಯಲಿದೆ.

ಈಗಾಗಲೇ ಕೇರಳದಲ್ಲಿ ಕೆಲವು ದಿನಗಳ ಚಿತ್ರೀಕರಣ ನಡೆಸಿರುವ ಚಿತ್ರತಂಡ ಹೈದರಾಬಾದ್‌ನತ್ತ ಮುಖ ಮಾಡಿದೆ. ಈ ನಡುವೆಯೇ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆ, ದರ್ಶನ್‌ ಪಕ್ಕ ನಿಲ್ಲುವ ಅವಕಾಶ ಯಾವ ನಟಿಗೆ ಸಿಗುತ್ತದೆ ಎಂಬ ಕುತೂಹಲ ಮುಂದುವರೆದಿತ್ತು. ಈಗ ಸ್ಟಾರ್‌ ನಟಿಯೊಬ್ಬಳ ಹೆಸರು ಮದಕರಿ ಚಿತ್ರದ ನಾಯಕಿ ವಿಚಾರದಲ್ಲಿ ಕೇಳಿಬರುತ್ತಿದೆ. ಅದು ಬೇರಾರು ಅಲ್ಲ, ನಯನಾ ತಾರಾ.

ಹೌದು, “ರಾಜವೀರ ಮದಕರಿ ನಾಯಕ’ ಚಿತ್ರಕ್ಕೆ ನಯನಾ ತಾರಾ ನಾಯಕಿಯಾಗಲಿದ್ದಾರಂತೆ. ಈಗಾಗಲೇ ಮಾತುಕತೆ ನಡೆದಿದ್ದು, ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ. ಒಂದು ವೇಳೆ ನಯನಾ ತಾರಾ ಓಕೆಯಾದರೆ ಎರಡನೇ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸಿದಂತಾಗುತ್ತದೆ. ಈಗಾಗಲೇ ನಯನಾ ತಾರಾ, ಉಪೇಂದ್ರ ಅವರ “ಸೂಪರ್‌’ ಚಿತ್ರದಲ್ಲಿ ನಟಿಸಿದ್ದಾರೆ. ಆ ನಂತರ ಕನ್ನಡದಿಂದ ಸಾಕಷ್ಟು ಅವಕಾಶಗಳು ಹುಡುಕಿ ಬಂದರೂ ನಯನಾ ತಾರಾ ಒಪ್ಪಿರಲಿಲ್ಲ. ಈಗ ಮತ್ತೆ “ರಾಜವೀರ ಮದಕರಿ ನಾಯಕ’ ವಿಚಾರದಲ್ಲಿ ನಯನಾ ತಾರಾ ಹೆಸರು ಕೇಳಿಬರುತ್ತಿದೆ.

ಇತ್ತೀಚೆಗಷ್ಟೇ ತೆರೆಕಂಡಿದ್ದ ಚಿರಂಜೀವಿ ಅಭಿನಯದ ಐತಿಹಾಸಿಕ ಚಿತ್ರ “ಸೈರಾ ನರಸಿಂಹ ರೆಡ್ಡಿ’ಯಲ್ಲಿ ನಯನಾ ತಾರಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇನ್ನು, ಚಿತ್ರದಲ್ಲಿ ಹೈದರಾಲಿ ಪಾತ್ರದಲ್ಲಿ ಶರತ್‌ ಲೋಹಿತಾಶ್ವ ಅವರು ನಟಿಸಲಿದ್ದಾರಂತೆ. ಹೈದರಾಬಾದ್‌ ಚಿತ್ರೀಕರಣ ಮುಗಿಸಿಕೊಂಡು ಚಿತ್ರತಂಡ ರಾಜಸ್ತಾನಕ್ಕೆ ತೆರಳಲಿದೆ ಎನ್ನಲಾಗಿದೆ.

ದರ್ಶನ್‌ ಅವರು ಇಂಟ್ರೋಡಕ್ಷನ್‌ ದೃಶ್ಯವನ್ನು ವಿಶೇಷವಾಗಿ ಚಿತ್ರೀಕರಿಸಲು ಚಿತ್ರತಂಡ ಪ್ಲ್ರಾನ್‌ ಮಾಡಿಕೊಂಡಿದೆಯಂತೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಈ ಚಿತ್ರವನ್ನು ರಾಜೇಂದ್ರ ಸಿಂಗ್‌ ಬಾಬು ನಿರ್ದೇಶಿಸುತ್ತಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.